• July 27, 2024

ಬಂಟ್ವಾಳ: ಶೆಡ್ ಮೇಲೆ ಗುಡ್ಡ ಕುಸಿತ: ಮೂವರು ಕಾರ್ಮಿಕರ ಸಾವು

 ಬಂಟ್ವಾಳ: ಶೆಡ್ ಮೇಲೆ ಗುಡ್ಡ ಕುಸಿತ: ಮೂವರು ಕಾರ್ಮಿಕರ ಸಾವು

ಬಂಟ್ವಾಳ: ಕಾರ್ಮಿಕರು ವಾಸವಾಗಿದ್ದ ಮನೆಯ ಮೇಲೆ ಗುಡ್ಡವೊಂದು ಕುಸಿದು, ಶೆಡ್ ನೊಳಗೆ ಸಿಲುಕಿಕೊಂಡು ನಾಲ್ವರು ಕಾರ್ಮಿಕರ ಪೈಕಿ ಮೂವರು ಮೃತಪಟ್ಟಿದ್ದು, ಓರ್ವ ಕಾರ್ಮಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಿಜು ಪಾಲಕ್ಕಾಡ್, ಸಂತೋಷ್ ಆಲಕ್ಕುಯ್ಯ, ಬಾಬು ಕೊಟ್ಟಾಯಂ ಮೃತ ಕಾರ್ಮಿಕರಾಗಿದ್ದು ಜಾನಿ ಕಣ್ಣೂರು ಎಂಬಾತನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇವರೆಲ್ಲ ರಬ್ಬರ್ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು.

Related post

Leave a Reply

Your email address will not be published. Required fields are marked *

error: Content is protected !!