• October 22, 2024

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರನ್ನು ಬಂಧಿಸದಂತೆ ಹಾಗೂ ನೋಟೀಸ್ ನೀಡದಂತೆ ಸರ್ಕಾರಕ್ಕೆ ತಾಕಿತು ಮಾಡಿದ ಕರ್ನಾಟಕ ಹೈಕೋರ್ಟ್

 ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರನ್ನು ಬಂಧಿಸದಂತೆ ಹಾಗೂ ನೋಟೀಸ್ ನೀಡದಂತೆ ಸರ್ಕಾರಕ್ಕೆ ತಾಕಿತು ಮಾಡಿದ ಕರ್ನಾಟಕ ಹೈಕೋರ್ಟ್

 

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾ ಅವರ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ ಬಿಜೆಪಿ ಕಾರ್ಯಕರ್ತ ಶಶಿರಾಜ್ ನ ಬಂಧನವನ್ನು ಪ್ರಶ್ನಿಸಿದ ವಿಚಾರದಲ್ಲಿ ಹಾಕಲಾಗಿದ್ದ ಮೊಕದ್ದಮೆ ವಿಚಾರವಾಗಿ ಇಂದು ಘನ ಹೈಕೋರ್ಟ್ ಪ್ರಕರಣವನ್ನು ಕೈಗೆತ್ತಿಕೊಂಡು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರಿಗೆ ಈ ಕೇಸ್ನಲ್ಲಿ ಬಂಧಿಸದಂತೆ ಹಾಗೂ ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ನೋಟೀಸ್ ಗಳನ್ನು ಕೂಡ‌ ನೀಡದಂತೆ ಘನ ಉಚ್ಚ ನ್ಯಾಯಾಲಯ ಸರ್ಕಾರಕ್ಕೆ ತಾಕಿತು ಮಾಡಿದೆ.

ಈ ಪ್ರಕರಣದಲ್ಲಿ ಹರೀಶ್ ಪೂಂಜ ಅವರ ಪರವಾಗಿ ಪ್ರಭುಲಿಂಗ ನಾವಡಗಿ, ಪ್ರಸನ್ನ ದೇಶಪಾಂಡೆ ಅವರು ವಾದವನ್ನು ಮಂಡಿಸಿದರು

Related post

Leave a Reply

Your email address will not be published. Required fields are marked *

error: Content is protected !!