• October 23, 2024

ಬದುಕು ಕಟ್ಟೋಣ ಬನ್ನಿ ಸಂಘಟನೆಯ ಸ್ಥಾಪಕರು ಮೋಹನ್ ಕುಮಾರ್ ಅವರ ಸಂಸ್ಥೆಗೆ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿಯವರು ಭೇಟಿ

 ಬದುಕು ಕಟ್ಟೋಣ ಬನ್ನಿ ಸಂಘಟನೆಯ ಸ್ಥಾಪಕರು ಮೋಹನ್ ಕುಮಾರ್ ಅವರ ಸಂಸ್ಥೆಗೆ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿಯವರು ಭೇಟಿ

 

ಉಜಿರೆ: ಸಮಾಜ ಸೇವಕ, ಧಾರ್ಮಿಕ ಮುಖಂಡ ಮತ್ತು ಬದುಕು ಕಟ್ಟೋಣ ಬನ್ನಿ ಸಂಘಟನೆಯ ಸ್ಥಾಪಕರು ಮೋಹನ್ ಕುಮಾರ್ ಅವರ ಸಂಸ್ಥೆಗೆ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿ ಅವರು ಇಂದು ಭೇಟಿ ನೀಡಿದರು.

ಈ ವೇಳೆ ಧರ್ಮದರ್ಶಿಗಳನ್ನು ಪ್ರೀತಿ ಪೂರ್ವಕವಾಗಿ ಸ್ವಾಗತಿಸಿದರು.

Related post

Leave a Reply

Your email address will not be published. Required fields are marked *

error: Content is protected !!