• October 23, 2024

ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ನೂತನ ಸಂಸದರಾಗಿ ಆಯ್ಕೆಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ವಿಜಯೋತ್ಸವ ಮೆರವಣಿಗೆ

 ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ನೂತನ ಸಂಸದರಾಗಿ ಆಯ್ಕೆಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ವಿಜಯೋತ್ಸವ ಮೆರವಣಿಗೆ

 

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಸಂಸದರಾಗಿ ಆಯ್ಕೆಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಈಗಾಗಲೇ ಪ್ರಮಾಣ ವಚನ ಸ್ವೀಕರಿಸಿ, ಇದೀಗ ತನ್ನೂರಿಗೆ ವಾಪಾಸ್ಸಾಗುತ್ತಿದ್ದು ನಾಳೆ ವಿಜಯೋತ್ಸವ ಮೆರವಣಿಗೆಯು ನಡೆಯಲಿದೆ.

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಸಂಸದರಾಗಿ ಆಯ್ಕೆಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ವಿಜಯೋತ್ಸವ ಮೆರವಣಿಗೆಯು ನಾಳೆ(ಜೂನ್ 29) ರಂದು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿ ವಿಜಯೋತ್ಸವದ ಮೂಲಕ ಸ್ವಾಗತ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಲಾಗಿದೆ.

ನಾಳೆ ಸಂಜೆ 5 ಗಂಟೆಗೆ ಕಾವೂರು ಬಿಜೆಪಿ ಕಚೇರಿ ಬಳಿ ಸ್ವಾಗತ ನಡೆಯಲಿದ್ದು, 5.30 ಕ್ಕೆ ಕೆ ಪಿ ಟಿ ವೃತ್ತದ ಬಳಿ ಸ್ವಾಗತ ಹಾಗೂ 6.45 ಕ್ಕೆ ಪಿವಿಎಸ್ ವೃತ್ತದ ಮೂಲಕ ಟಿಎಂಎಪೈ ಸಭಾಂಗಣದಲ್ಲಿ ಅಭಿನಂದನಾ ಸಮಾರಂಭ ನಡೆಯಲಿದೆ ಎಂದು ತಿಳಿಸಲಾಗಿದೆ.

Related post

Leave a Reply

Your email address will not be published. Required fields are marked *

error: Content is protected !!