ಉರುವಾಲು: ಗಂಭೀರ ಕಾಯಿಲೆಯಿಂದ ಬಳಲುತ್ತಿದ್ದ ಶ್ರಾವ್ಯ ಅಸೌಖ್ಯದಿಂದ ನಿಧನ
ಉರುವಾಲು : ಅ 11 ಬದುಕಿನಲ್ಲಿ ಒಂದು ಗುರಿ ಇಟ್ಟು ಕಷ್ಟ ಪಟ್ಟು ಓದಿ ಪ್ರಾಮಾಣಿಕ ನಿಷ್ಠೆ ಇಂದ ಪ್ರಯತ್ನ ಮಾಡಿ ತನ್ನ ಬಿ ಎಸ್ಸಿ
ಉರುವಾಲು : ಅ 11 ಬದುಕಿನಲ್ಲಿ ಒಂದು ಗುರಿ ಇಟ್ಟು ಕಷ್ಟ ಪಟ್ಟು ಓದಿ ಪ್ರಾಮಾಣಿಕ ನಿಷ್ಠೆ ಇಂದ ಪ್ರಯತ್ನ ಮಾಡಿ ತನ್ನ ಬಿ ಎಸ್ಸಿ
ಧರ್ಮಸ್ಥಳ ಶ್ರೀ ಡಿ. ಹರ್ಷೇಂದ್ರ ಕುಮಾರ್ ರವರ ಜನುಮ ದಿನದ ಶುಭ ಸಂದರ್ಭದಲ್ಲಿ ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಗೌರವಿಸಿ ಶುಭ ಹಾರೈಸಲಾಯಿತು.ಈ
ಬೆಳ್ತಂಗಡಿ :ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ದಿನಾಂಕ *10 ನವೆಂಬರ್* ರಂದು ಶ್ರೀ ಗುಡ್ರಾಮಲ್ಲೇಶ್ವರ ದೇವಸ್ಥಾನ ರೆಖ್ಯ ದಲ್ಲಿ ನಡೆಯಲಿರುವ ಹಿಂದೂ ರಾಷ್ಟ ಜಾಗೃತಿ ಸಭೆಯ
ಬಂದಾರು :ಶ್ರೀರಾಮ ವಿದ್ಯಾಲಯ ಪಟ್ಟೂರು ಇಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಸ. ಹಿ ಪ್ರಾ. ಬಂದಾರು ಶಾಲೆ ಯು 16 ನೇ ಬಾರಿಗೆ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಉತ್ತಮ ಹೊಡೆತಗಾರ್ತಿಯಾಗಿ ಬಂದಾರು ಶಾಲೆಯ ಕು.ಜಶ್ವಿತಾ ಅಯ್ಕೆಯಾಗಿರುತ್ತಾರೆ.
ಧರ್ಮಸ್ಥಳ ಶ್ರೀ ಡಿ. ಹರ್ಷೇಂದ್ರ ಕುಮಾರ್ ರವರ ಜನುಮ ದಿನದ ಶುಭ ಸಂದರ್ಭದಲ್ಲಿ ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಗೌರವಿಸಿ ಶುಭ ಹಾರೈಸಲಾಯಿತು.ಈ ಸಂದರ್ಭದಲ್ಲಿ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಅಧ್ಯಕ್ಷರಾದ ರಾಜೇಶ್ ರಾವ್,ಉಪಾಧ್ಯಕ್ಷರಾದ ಅರುಣ್ ನಾಯ್ಕ್ ,ಕಾರ್ಯದರ್ಶಿ ಗಣೇಶ್ ಬಜಿಲ,ಸಹ ಕಾರ್ಯದರ್ಶಿ ವಿದ್ಯಾಧರ್