• October 22, 2024

ಬೆಳಾಲು: ಪಾನಡ್ಕ ಅಂಗನವಾಡಿಯಲ್ಲಿ ಕೃಷ್ಣ ಜನ್ಮಾಷ್ಟಮಿ: ಪುಟಾಣಿ ಕೃಷ್ಣ ರಾಧೆಯರು

 ಬೆಳಾಲು: ಪಾನಡ್ಕ ಅಂಗನವಾಡಿಯಲ್ಲಿ ಕೃಷ್ಣ ಜನ್ಮಾಷ್ಟಮಿ: ಪುಟಾಣಿ ಕೃಷ್ಣ ರಾಧೆಯರು

 

ಬೆಳಾಲು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬೆಳಾಲು ಗ್ರಾಮ ದ ಪಾನಡ್ಕ ಅಂಗನವಾಡಿಯಲ್ಲಿ ಶ್ರೀ ಕೃ ಷ್ಣವೇಷ ಧರಿಸಿ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಯಿತು.

ಕಾರ್ಯಕ್ರಮ ದಲ್ಲಿ ಶಾಲಾ ಬಾಲವಿಕಾಸ ಸಮಿತಿ ಯ ಅಧ್ಯಕ್ಷೆ ಶ್ರೀಮತಿ ನಿಶಾ ಬನಂದೂರು,ಅಂಗನವಾಡಿ ವಲಯ ಮೇಲ್ವಿಚಾರಕಿ ಕುಮಾರಿ ಲಲಿತಾ,ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸತೀಶ್ ಎಳ್ಳುಗದ್ದೆ,ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ, ಗಣ್ಯರಾದ ತಿಮ್ಮಪ್ಪ ಗೌಡ ಬನಂದೂರು, ಸಮಿತಿ ಸದಸ್ಯರಾದ ಶಂಕರ ಮಡಿವಾಳ, ಯಶವಂತ ಗೌಡ ಬನಂದೂರು, ಆಶಾಕಾರ್ಯಕರ್ತೆ ಡೀಕಮ್ಮ ಕೊರ್ದೋಟ್ಟು,ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಶೈಲಜ ,ಸಹಾಯಕಿ ಶ್ರೀಮತಿ ಸುಮಿತ್ರ ಉಪಸ್ಥಿತರಿದ್ದರು.

ಶ್ರೀ ಕೃ ಷ್ಣ ವೇಷ ಧರಿಸಿದ ಎಲ್ಲ ಮಕ್ಕಳಿಗೆ ಶ್ರೀನಿವಾಸ ಗೌಡ ನೋಟರಿ ವಕೀಲರು ಬೆಳಾಲು ಇವರು ಬಹುಮಾನದ ಪ್ರಾಯೋಜಕತ್ವ ನೀಡಿ ಸಹಕರಿಸಿದರು, ಮಕ್ಕಳ ಪೋಷಕರು ,ಊರವರು ಹೆಚ್ಚಿನ‌ ಸಂಖ್ಯೆಯಲ್ಲಿ ಭಾಗವಹಿಸಿದರು.

Related post

Leave a Reply

Your email address will not be published. Required fields are marked *

error: Content is protected !!