• October 18, 2024

ಬೆಳ್ತಂಗಡಿ: ಉಬರಡ್ಕ ನಿವಾಸಿ, ಪ್ರಗತಿಪರ ಕೃಷಿಕ ಹೊನ್ನಪ್ಪ ಗೌಡ ಹೃದಯಾಘಾತದಿಂದ ನಿಧನ

 ಬೆಳ್ತಂಗಡಿ: ಉಬರಡ್ಕ ನಿವಾಸಿ, ಪ್ರಗತಿಪರ ಕೃಷಿಕ ಹೊನ್ನಪ್ಪ ಗೌಡ ಹೃದಯಾಘಾತದಿಂದ ನಿಧನ

 

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಉಬರಡ್ಕ ಮನೆ ನಿವಾಸಿ ಹೊನ್ನಪ್ಪ ಗೌಡ ಜ.5 ರಂದು ರಾತ್ರಿ ವೇಳೆ ಹೃದಯಾಘಾತದಿಂದ ನಿಧನರಾದರು.

ಮೃತರು ಪ್ರಗತಿ ಪರ ಕೃಷಿಕರಾಗಿದ್ದು, ಪತ್ನಿ, ಇಬ್ಬರು ಗಂಡು ಮಕ್ಕಳು, ಸೊಸೆಯಂದಿರು ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ

Related post

Leave a Reply

Your email address will not be published. Required fields are marked *

error: Content is protected !!