• October 18, 2024

ಕ್ಷಣ ಕ್ಷಣಕ್ಕೂ ರೋಚಕ ಘಟ್ಟ ತಲುಪುತ್ತಿರುವ ಬೆಳ್ತಂಗಡಿ ಕ್ಷೇತ್ರ ಚುನಾವಣೆ: ಹರೀಶ್ ಪೂಂಜಾಗೆ ಸೆಡ್ಡು ಹೊಡೆದ್ರ ರಕ್ಷಿತ್ ಶಿವರಾಂ: ಚುನಾವಣಾ ಪ್ರಚಾರಕ್ಕೆ ನಟ ವಿಜಯ ರಾಘವೇಂದ್ರ ಎಂಟ್ರಿ ಕೊಟ್ರಾ!!

 ಕ್ಷಣ ಕ್ಷಣಕ್ಕೂ ರೋಚಕ ಘಟ್ಟ ತಲುಪುತ್ತಿರುವ ಬೆಳ್ತಂಗಡಿ ಕ್ಷೇತ್ರ ಚುನಾವಣೆ: ಹರೀಶ್ ಪೂಂಜಾಗೆ ಸೆಡ್ಡು ಹೊಡೆದ್ರ ರಕ್ಷಿತ್ ಶಿವರಾಂ: ಚುನಾವಣಾ ಪ್ರಚಾರಕ್ಕೆ ನಟ ವಿಜಯ ರಾಘವೇಂದ್ರ ಎಂಟ್ರಿ ಕೊಟ್ರಾ!!

 

ಬೆಳ್ತಂಗಡಿ: ವಿಧಾನಸಭಾ ಚುನಾವಣೆ ಘೋಷಣೆಯಾಗಿ ರಾಜ್ಯದೆಲ್ಲೆಡೆ ನಾಮಪತ್ರ ಸಲ್ಲಿಕೆ ಕಾರ್ಯಕ್ರಮ ನಡೆಯುತ್ತಿದ್ದಂತೆ ಬೆಳ್ತಂಗಡಿ ತಾಲೂಕಿನ ವಿಧಾನಸಭಾ ಚುನಾವಣೆ ಕ್ಷಣ ಕ್ಷಣವು ಹೊಸ ತಿರುವನ್ನು ಪಡೆದುಕೊಳ್ಳುತ್ತಿದೆ.

ಹಾಲಿ ಬಿಜೆಪಿ ಶಾಸಕ ಹರೀಶ್ ಪೂಂಜ ಅವರನ್ನು ಕಾಂಗ್ರೆಸ್ ನ ಹೊಸ ಮುಖ ರಕ್ಷಿತ್ ಶಿವರಾಂ ಅವರು ಈ ಚುನಾವಣೆಯಲ್ಲಿ ಎದುರಿಸುತ್ತಿದ್ದಾರೆ.

ವಿಶೇಷತೆಯೆಂದರೆ ಈ ಚುನಾವಣೆಗೆ ಜನಪ್ರಿಯ ಚಲನ ಚಿತ್ರನಟ ವಿಜಯ ರಾಘವೇಂದ್ರ ಅವರು ಎಂಟ್ರಿ ಕೊಡಲಿದ್ದಾರೆ. ನಾಮಪತ್ರ ಸಲ್ಲಿಕೆಯ ದಿನ ತಮ್ಮ ಭಾವ ರಕ್ಷಿತ್ ಶಿವರಾಂ ಗೆ ನಟ ವಿಜಯರಾಘವೇಂದ್ರ ಸಾಥ್ ನೀಡಲಿದ್ದಾರೆ ಎನ್ನಲಾಗುತ್ತಿದೆ.

Related post

Leave a Reply

Your email address will not be published. Required fields are marked *

error: Content is protected !!