• October 18, 2024

ಬೆಳ್ತಂಗಡಿ: ಜುಲೈ.19 ರಂದು ಬೆಳ್ತಂಗಡಿ ಮಿನಿ ವಿಧಾನ ಸೌಧದ ಮುಂಭಾಗ ಕರ್ನಾಟಕದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆ ಖಂಡಿಸಿ, ಹಿಂದೂ ರಾಷ್ಟ್ರಗಳ ಹಿಂದೂ ರಾಷ್ಟ್ರ ಆಂದೋಲನ

 ಬೆಳ್ತಂಗಡಿ: ಜುಲೈ.19 ರಂದು     ಬೆಳ್ತಂಗಡಿ   ಮಿನಿ ವಿಧಾನ ಸೌಧದ ಮುಂಭಾಗ ಕರ್ನಾಟಕದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆ ಖಂಡಿಸಿ, ಹಿಂದೂ ರಾಷ್ಟ್ರಗಳ ಹಿಂದೂ ರಾಷ್ಟ್ರ ಆಂದೋಲನ

 

ಬೆಳ್ತಂಗಡಿ: ಕರ್ನಾಟಕದಲ್ಲಿ ಹಿಂದೂ ಕಾರ್ಯಕರ್ತರು ಮತ್ತು ಜೈನ ಮುನಿಗಳ ಹತ್ಯೆ ಖಂಡಿಸಿ ಹಿಂದೂ ಸಂಘಟನೆಗಳ ಹಿಂದೂ ರಾಷ್ಟ್ರ ಆಂದೋಲನವು ಜುಲೈ.19 ರಂದು ಬೆಳ್ತಂಗಡಿ ಮಿನಿ ವಿಧಾನ ಸೌಧದ ಮುಂಭಾಗ ಜರುಗಲಿದೆ.

ದೇಶದಾದ್ಯಂತ ವಕ್ಫ್ ಬೋರ್ಡ್ ಕಾಯ್ದೆ ರದ್ದುಗೊಳಿಸಲು ಹಿಂದೂ ರಾಷ್ಟ್ರ ಜಾಗೃತಿ ಆಂದೋಲನದಲ್ಲಿ ಬೇಡಿಕೆ ಹಾಗೂ ಕರ್ನಾಟಕದಲ್ಲಿ ಹಿಂದೂಗಳ ಹತ್ಯೆ ಖಂಡಿಸಿ ಹಿಂದೂಗಳ ರಕ್ಷಣೆಗೆ ಆಗ್ರಹ ನೀಡಲಿದೆ.

Related post

Leave a Reply

Your email address will not be published. Required fields are marked *

error: Content is protected !!