ಬೆಳಾಲು :ಫೆ 16 ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನ ವ್ಯವಸ್ಥಾಪನ ಸಮಿತಿ, ಮಹಿಳಾ ಸಮಿತಿ, ಅನಂತೇಶ್ವರ ಭಜನಾ ಮಂಡಳಿ ಹಾಗೂ ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಮಾಪಲ ಕೂಡಲಕೆರೆ ಬೆಳಾಲು ಮುಖ್ಯರಸ್ತೆಯ ಬದಿಯಲ್ಲಿ ಬಿಸಾಡಿರುವ ಪ್ಲಾಸ್ಟಿಕ್, ಇನ್ನಿತರ ಕಸವನ್ನು ಹೆಕ್ಕುವ ಮೂಲಕ ಸ್ವಚ್ಛತಾ ಕಾರ್ಯ ನಡೆಯಿತು . ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ನೋಟರಿ ವಕೀಲರಾದ ಶ್ರೀನಿವಾಸ ಗೌಡ , ಉಪಾಧ್ಯಕ್ಷರಾದ ಮಮತಾ ದಿನೇಶ್ ಪೂಜಾರಿ […]Read More
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಗೆ ಭಾರತ್ ಸ್ಕೌಟ್ಸ್ ಮತ್ತು
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಅಂತರಾಷ್ಟ್ರೀಯ ಸಹಾಯಕ ಆಯುಕ್ತರಾದ ಶ್ರೀ ಮಧುಸೂದನ್ ಹವಾಲ ಭೇಟಿ ನೀಡಿರುತ್ತಾರೆ ಮುಖ್ಯ ಅತಿಥಿಯಾಗಿ ಆಗಮಿಸಿದ ಮಧುಸೂದನ್ ಹವಲಾ ರವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು . ಅಂತರಾಷ್ಟ್ರೀಯ ಚಟುವಟಿಕೆಯಾದ ಹೊರದೇಶಗಳ ಜಾಂಬೂರಿಯ ಬಗ್ಗೆ ಮಕ್ಕಳಿಗೆ ತಿಳಿಯಪಡಿಸಿದರು ಹಾಗೂ ಗುರು ಹಿರಿಯರಿಗೆ ಗೌರವ ಸೂಚಿಸುವುದನ್ನು ವಿದ್ಯಾರ್ಥಿಗಳು ಕಲಿಯಬೇಕು ಹಾಗೂ ಪೋಷಕ ರನ್ನು ಗೌರವಿಸುವುದನ್ನು ವಿದ್ಯಾರ್ಥಿಗಳು ಕಲಿಯಬೇಕು ಎಂಬುದನ್ನು ತಿಳಿಯಪಡಿಸಿದರು. […]Read More
ಉಜಿರೆ : ಕಲಿಕೆ ಚೆನ್ನಾಗಿದ್ದರೆ ಗಳಿಕೆಯೂ ಚೆನ್ನಾಗಿರುತ್ತದೆ. ಕಲಿಕೆಯ ಸಂದರ್ಭದಲ್ಲಿ ಹೆತ್ತವರ ಶ್ರಮ, ಗಳಿಕೆಯ ಸಂದರ್ಭ ನಿಮ್ಮ ಪರಿಶ್ರಮ ನಿಮ್ಮ ಜೀವನವನ್ನು ರೂಪಿಸುವಲ್ಲಿ ಸಹಕಾರಿಯಾಗುತ್ತದೆ. ಈ ರುಡ್ ಸೆಟ್ ಸಂಸ್ಥೆಯಲ್ಲಿ ಕಲಿತ ತರಬೇತಿಗಳು ನಿಮ್ಮ ಬದುಕಿಗೆ ದಾರಿ ದೀಪವಾಗಲಿ, ವೃತಿಯಲ್ಲಿ ಯಾವುದೇ ಕಾರಣಕ್ಕೂ ಅಡಗಿಸಿಕೊಳ್ಳಬೇಡಿ, ಹೆಚ್ಚು ತೊಡಗಿಸಿಕೊಳ್ಳಿ. ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಈ ಸಂಸ್ಥೆಯನ್ನು ಸ್ಥಾಪಿಸುವುದರ ಮೂಲಕ ಆನೇಕ ಯುವಕ-ಯುವತಿಯರು ಸ್ವಂತ ಉದ್ಯೋಗ ಮೂಲಕ ತನ್ನ ಬದುಕನ್ನು ಕಟ್ಟಿಕೊಳ್ಳಲು ಸಹಾಯಕವಾಗಿದೆ ಎಂದು ಶ್ರೀ […]Read More
ಡಿಸೆಂಬರ್ 16, 2023 ರಲ್ಲಿ ‘ಕರ್ನಾಟಕ ರಾಜ್ಯ ಪ್ರಥಮ ಮಂದಿರ ಅಧಿವೇಶನ’ ಬೆಂಗಳೂರಿನಲ್ಲಿ ನಡೆದಿತ್ತು. ಅದೇ ರೀತಿ ಗೋವಾ, ಮಹಾರಾಷ್ಟ್ರ ರಾಜ್ಯಗಳಲ್ಲಿಯೂ ಈ ಅಧಿವೇಶನಗಳು ನಡೆದಿವೆ. ಅದರ ನಂತರ ಮಹಾಸಂಘದ ಕಾರ್ಯ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಎರಡು ವರ್ಷದಲ್ಲಿ ಸಂಪೂರ್ಣ ದೇಶದಾದ್ಯಂತ ತಲುಪುತ್ತಿದೆ. ಕರ್ನಾಟಕ ಮಂದಿರ ಮಹಾಸಂಘದ ಮಾಧ್ಯಮದಿಂದ ರಾಜ್ಯದ 800 ಕ್ಕೂ ಹೆಚ್ಚಿನ ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಲಾಗಿದೆ, ಹಾಗೂ 15 ಸಾವಿರಗಿಂತಲೂ ಹೆಚ್ಚಿನ ದೇವಸ್ಥಾನಗಳ ಸಂಘಟನೆಯಾಗಿದೆ. ಮಂದಿರ ವಿಶ್ವಸ್ಥರ ಸಂಘಟನೆ, ಮಂದಿರಗಳ ಸುವ್ಯವಸ್ಥಾಪನೆ, […]Read More
ಮೊಗ್ರು : ಫೆ 14 ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ (ರಿ.) ಅಲೆಕ್ಕಿ–ಮುಗೇರಡ್ಕ, ಮೊಗ್ರು, ಬೆಳ್ತಂಗಡಿಇದರ 25 ನೇ ವರ್ಷದ ರಜತ ಪಥ ಕಾರ್ಯಕ್ರಮದ ಪ್ರಯುಕ್ತ ಅಲೆಕ್ಕಿ ಶ್ರೀರಾಮ ಶಿಶುಮಂದಿರ ಮೈದಾನದಲ್ಲಿ ಇಂದು 14 ಫೆಬ್ರವರಿ ಶುಕ್ರವಾರ ಸಂಜೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಶ್ರೀ ದೇವಿ ಮಹಾತ್ಮೆ ಎಂಬ ಪುಣ್ಯ ಕಥಾ ಭಾಗವನ್ನು ವಿದ್ಯುತ್ ದೀಪಾಲoಕೃತಗೊಂಡ ಭವ್ಯ ರಂಗಮಂಟಪದಲ್ಲಿ ಸೇವಾ ಬಯಲಾಟವಾಗಿ ಆಡಿತೋರಿಸಲಿದ್ದಾರೆ. ಸಂಜೆ 6.00 ಗಂಟೆಗೆ ಸರಿಯಾಗಿ […]Read More
ಪ್ರಯಾಗರಾಜ – ಮಹಾಕುಂಭ ಕ್ಷೇತ್ರದ ಸೆಕ್ಟರ್ 19 ರ ಮೋರಿ ಮುಕ್ತಿ ಮಾರ್ಗ ವೃತ್ತದಲ್ಲಿ ಹಾಕಲಾಗಿರುವ ಸನಾತನದ ಗ್ರಂಥ ಮತ್ತು ಫಲಕ ಪ್ರದರ್ಶನಿಗೆ ಸಾಧು ಸಂತರು, ಭಕ್ತರು, ಹಾಗೂ ಗಣ್ಯರಿಂದ ಉತ್ಸಾಹಪೂರ್ಣ ಪ್ರತಿಕ್ರಿಯೆ ಲಭಿಸಿತು. ಜನವರಿ 10 ರಿಂದ ಫೆಬ್ರವರಿ 12 ಈ ಕಾಲಾವಧಿಯಲ್ಲಿ ಹಾಕಲಾಗಿದ್ದ ಗ್ರಂಥ ಪ್ರದರ್ಶನಿಗೆ ಒಟ್ಟು 75,000 ಗಿಂತಲೂ ಹೆಚ್ಚಿನ ಭಕ್ತರು ಭೇಟಿ ನೀಡಿದ್ದಾರೆ. ಇದರಲ್ಲಿ ಭಾರತದಲ್ಲಿನ ಅನೇಕ ರಾಜ್ಯಗಳ ಸಹಿತ ಅಮೇರಿಕಾ, ರಷ್ಯಾ, ಆಸ್ಟ್ರೇಲಿಯಾ, ಬಾಂಗ್ಲಾದೇಶ, ನೇಪಾಳ ಮುಂತಾದ ದೇಶದಲ್ಲಿನ […]Read More
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಗೆ ಭಾರತ್ ಸ್ಕೌಟ್ಸ್ ಮತ್ತು
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿ ಯ ” ಶ್ರೀ ಮಂಜುನಾಥ ದಳದ “ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಸ್ಕೌಟ್ಸ್ ವಿದ್ಯಾರ್ಥಿಗಳಾದ ಜೈದೀಪ್ ಗೌಡ ಹಾಗೂ ರಕ್ಷಣ್ ಶೆಟ್ಟಿ ಇವರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಆಯೋಜಿಸಿದ ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ತೇರ್ಗಡೆಗೊಂಡು ರಾಜ್ಯದ ರಾಜ್ಯಪಾಲರಿಂದ ಬೆಂಗಳೂರಿನ ಗಾಜಿನ ಮನೆಯಲ್ಲಿ ಪ್ರಶಸ್ತಿ ಪತ್ರವನ್ನು ಸ್ವೀಕರಿಸಲಿದ್ದಾರೆ. ಇವರಿಗೆ ಮುಖ್ಯ ಶಿಕ್ಷಕರಾದ ಶ್ರೀಮತಿ ಹೇಮಲತಾ ಎಂ ಆರ್ ರವರ […]Read More
ಬೆಂಗಳೂರು ಅಂತರ್ ರಾಷ್ಟ್ರೀಯ ಫೀಲಂ ಫೆಸ್ಟಿವಲ್ ಮಾ 1 ರಿಂದ 8 ರವರೆಗೆ ಬೆಂಗಳೂರಿನ ಒರಿಯನ್ ಮಾಲ್ ನಲ್ಲಿರುವ ಪಿವಿಆರ್ ಥೀಯೇಟರ್ ನಲ್ಲಿ ನಡೆಯಲಿದೆ. ಅನೀಶ್ ಪೂಜಾರಿ ವೇಣೂರು ನಿರ್ದೇಶನದಲ್ಲಿ ಮೂಡಿ ಬಂದಿದ್ದು ಈಗಾಗಲೇ ಜನಮನ್ನಣೆಗಳಿಸಿದ ದಸ್ಕತ್ ತುಳು ಚಿತ್ರವು ಬೆಂಗಳೂರುನಲ್ಲಿ ನಡೆಯಲಿರುವ 16ನೇ ಅಂತರ್ ರಾಷ್ಟ್ರೀಯ ಫಿಲಂ ಫೆಸ್ಟಿವಲ್ ಗೆ ಆಯ್ಕೆಯಾಗಿದೆ. ಇದು ತುಳುನಾಡು ಹೆಮ್ಮೆ ಪಡುವ ವಿಷಯ. ರಾಘವೇಂದ್ರ ಕುಡ್ವ ನಿರ್ಮಾಪಕರಾಗಿದ್ದಾರೆ. ಹಲವಾರು ತುಳುನಾಡಿನ ಕಲಾವಿದರ ತಂಡ ಈ ಚಿತ್ರದಲ್ಲಿರೋದು ತುಳುನಾಡಿಗೆ ಹೆಮ್ಮೆಯ […]Read More
ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪುನರ್ ಪ್ರತಿಷ್ಠೆ
ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಪ್ರಯುಕ್ತ ನವದುರ್ಗಾ ಲೇಖನ ಯಜ್ಞ ಆಯೋಜಿಸಲಾಗಿದ್ದು ಈ ಲೇಖನವನ್ನು ಬರೆಯುವ ಕಾರ್ಯಕ್ರಮವು ಯಶಸ್ವಿಯಾಗಿದ್ದು ಈ ಪ್ರಯುಕ್ತ ಈ ದಿನ ಫೆ. 4 ರಂದು ನವಚಂಡೀಯಾಗ ಹಮ್ಮಿಕೊಂಡಿದ್ದು ಭಕ್ತಿಪೂರ್ವಕವಾಗಿ ದೇವಸ್ಥಾನದ ಪ್ರಧಾನ ತಂತ್ರಿಗಳಾದ ಕುಮಾರಗುರು ತಂತ್ರಿ ಹಾಗೂ ಶ್ರೀನಿವಾಸ ತಂತ್ರಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆಯಿತು. ಈ ದಿನ ಪರಮಪೂಜ್ಯ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಪೇಜಾವರ ಅಧೋಕ್ಷಜ […]Read More
ಬೆಳ್ತಂಗಡಿಯ “ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ”ಯ ಅಧ್ಯಕ್ಷರಾಗಿ ಅಜಿತ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮೊದಲ ಬ್ರಾಂಚಿನ ಮೊದಲ ಮ್ಯಾನೇಜರ್ ಆಗಿ ಸೇರಿಕೊಂಡು ಮುಂದೆ ಬ್ಯಾಂಕಿನ ಕಾರ್ಯಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಬ್ಯಾಂಕಿನ ಜೊತೆ ಜೊತೆಯಲ್ಲಿ ತಾನೂ ಬೆಳೆದು 19 ಬ್ರಾಂಚುಗಳ ದೊಡ್ಡ ಸಹಕಾರಿ ಸೊಸೈಟಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ (CEO) ಆಗಿ ಅಲ್ಲಿಂದ ಈಗ 2025ರಲ್ಲಿ ನಡೆದ ಚುನಾವಣೆಯಲ್ಲಿ ಸಹಕಾರಿ ಸಂಘದ ನಿರ್ದೇಶಕನಾಗಿ ಅವಿರೋಧವಾಗಿ ಆಯ್ಕೆಯಾಗಿ, ಇಂದು ಮತ್ತೆ ಅವಿರೋಧವಾಗಿ ಅಧ್ಯಕ್ಷನಾಗಿ […]Read More