ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಧರ್ಮಸ್ಥಳದಲ್ಲಿ ಕಾಂಬೋಡಿಯದಿಂದ ಆಗಮಿಸಿದ ತಂಡದಿಂದ ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಕಲಾ ಕೇಂದ್ರ ಉಜಿರೆ ಇವರ ಸಹಯೋಗದೊಂದಿಗೆ ಈ ಕಾರ್ಯಕ್ರಮ ನಡೆಯಿತು. ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ ನಡೆಯಿತು.ಈ ಕಾರ್ಯಕ್ರಮ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಧರ್ಮಸ್ಥಳದ ವಿದ್ಯಾರ್ಥಿಗಳ ಪ್ರಾರ್ಥನಾ ನೃತ್ಯದೊಂದಿಗೆ ಆರಂಭವಾಗಿ ಕಾಂಬೋಡಿಯಾದ ಅತಿಥಿಗಳು ದೀಪ ಪ್ರಜ್ಜಲನೆ ಮಾಡುವುದರ ಮುಖಾಂತರ ಮುಂದುವರಿಯಿತು .ಬಳಿಕ ಅವರು ತಮ್ಮ ದೇಶದ ಸಾಂಸ್ಕೃತಿಕ ಕಾರ್ಯಕ್ರಮವನ್ನು ನೀಡಿ ಅವರ ಸಂಸ್ಕೃತಿಯನ್ನು ವಿದ್ಯಾರ್ಥಿಗಳ ಮುಂದೆ ಅನಾವರಣಗೊಳಿಸಿದರು. ಶಾಲೆಯಲ್ಲಿನ […]
ಶ್ರೀ. ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಸಂಭ್ರಮದ ಪ್ರತಿಭಾ ದಿನಾಚರಣೆ
ಶ್ರೀ. ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಅದ್ದೂರಿಯಾಗಿ ಪ್ರತಿಭಾ ದಿನಾಚರಣೆಯನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ವಿವಿಧ ಬಣ್ಣದ ದಿರಿಸಿನೊಂದಿಗೆ ಸಂಭ್ರಮದಿಂದ ಓಡಾಡಿಕೊಂಡಿದ್ದರು. ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಯ ಒಂದು ಭಾಗವಾಗಿ ಹಾಗೂ ಪ್ರತಿಭೆಗಳನ್ನು ಹೊರಹೊಮ್ಮಲು ವಿದ್ಯಾರ್ಥಿಗಳ ಸಾಧನೆಯನ್ನು ಗುರುತಿಸುವ ಸಲುವಾಗಿ ಈ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಶಾಲಾ ಸಂಚಾಲಕರಾದ ಶ್ರೀಯುತ ಅನಂತಪದ್ಮನಾಭ ಭಟ್ ಇವರು ಧ್ವಜಾರೋಹಣ ಮಾಡುವುದರ ಮುಖಾಂತರ ಪ್ರತಿಭಾ ದಿನಾಚರಣೆಯ ಕಾರ್ಯಕ್ರಮಗಳಿಗೆ ಮುನ್ನುಡಿ ಬರೆದರು.ಈ ಕಾರ್ಯಕ್ರಮವನ್ನು ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವು […]Read More
ಸನಾತನ ಆಶ್ರಮದಲ್ಲಿ ಸ್ವಾಮಿ ಗೋವಿಂದದೇವ ಗಿರಿಜಿ ಮತ್ತು ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ
ಭಾರತವನ್ನು ವಿಶ್ವದಲ್ಲಿಯೇ ಅತ್ಯುನ್ನತ ಸ್ಥಾನಕ್ಕೆ ತರುವಲ್ಲಿ ‘ಸನಾತನ ಆಶ್ರಮ’ದ ಕೊಡುಗೆ ಬಹಳ ದೊಡ್ಡದಾಗಿರುತ್ತದೆ ! – ಪ.ಪೂ. ಸ್ವಾಮಿ ಗೋವಿಂದದೇವ ಗಿರಿಜಿ ಸನಾತನ ಆಶ್ರಮಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಪ.ಪೂ. ಸ್ವಾಮೀಜಿಯವರು ನಾವು ಭಾರತವನ್ನು ಮೊದಲಿನಂತೆ ಶ್ರೇಷ್ಠ ರಾಷ್ಟ್ರವನ್ನಾಗಿ ಮಾಡಲು ಬಯಸುತ್ತೇವೆ; ಆದರೆ ಭಾರತವು ವಿಶ್ವಗುರುವಿನ ಸ್ಥಾನವನ್ನು ಅಷ್ಟು ಸುಲಭವಾಗಿ ತಲುಪಲು ಆಗುವುದಿಲ್ಲ. ಇದಕ್ಕಾಗಿ ಎಲ್ಲಿಂದಲಾದರೂ ಶಕ್ತಿಯ ಅಗತ್ಯವಿರುತ್ತದೆ. ಮುಂಬಯಿಯ ಭಾಭಾ ಪರಮಾಣು ವಿದ್ಯುತ್ ಕೇಂದ್ರವು ಶಕ್ತಿಯನ್ನು ಉತ್ಪಾದಿಸುತ್ತದೆ ಮತ್ತು ನಾವು ಆ ಶಕ್ತಿಯನ್ನು […]Read More
ಬೆಳ್ತಂಗಡಿ; ಅಂಡಿಂಜೆ ಶಾಲೆಯ ಭೋಜನಾಲಯ ಹಾಗೂ ಸಭಾ ಭವನ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ರೂ.1.5 ಲಕ್ಷ ಅನುದಾನ ಮಂಜೂರಾತಿ ಮಾಡಿದ್ದು ಅದರ ಮಂಜೂರಾತಿ ಪತ್ರ ಹಸ್ತಾಂತರ ನಡೆಯಿತು. ಗ್ರಾ.ಯೋಜನೆಯ ವೇಣೂರು ವಲಯ ಮೇಲ್ವಿಚಾರಕಿ ಶಾಲಿನಿ ಮತ್ತು ಜನಜಾಗೃತಿ ವೇದಿಕೆಯ ವಲಯ ಅಧ್ಯಕ್ಷ ಮೋಹನ್ ಅಂಡಿಂಜೆ ಇವರು ಶಾಲಾ ಸಮಿತಿಯವರಿಗೆ ಸದ್ರಿ ಆದೇಶ ಪತ್ರವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಶಿವಶಂಕರ್ ಭಟ್, ಎಸ್ ಡಿ ಎಂ […]Read More
ಉಜಿರೆ : ಇತ್ತೀಚಿನ ದಿನಗಳಲ್ಲಿ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಯುವಕರು ಜೇನುಕೃಷಿ ತರಬೇತಿಯಲ್ಲಿ ಭಾಗವಹಿಸುತ್ತಿರುವುದು ತುಂಬಾ ಸಂತೋಷದ ವಿಷಯವಾಗಿದೆ. ಜೇನು ಹೇಗಿದೆ ಎಂದು ನೋಡಬೇಕಾದರೆ ಅದರ ಸಿಹಿಯನ್ನು ಸವಿಯಬೇಕು, ಬಿಸಿ ಅರ್ಥವಾಗಬೇಕಾದರೆ ಬೆಂಕಿ ಮುಟ್ಟು ಬೇಕು ಹಾಗೇಯೇ ರುಡ್ ಸೆಟ್ ಸಂಸ್ಥೆಗೆ ಬಂದರೆ ಮಾತ್ರ ಇಲ್ಲಿನ ವಿಶೇಷತೆ ತಿಳಿಯಲು ಸಾಧ್ಯ. ಒಂದು ದೇಶ ಸುಭಿಕ್ಷೆ ಆಗಬೇಕಾದರೆ ಅಲ್ಲಿನ ಜನ ವಿದ್ಯಾವಂತರಾದರೆ ಸಾಲದು ಜನ ಪ್ರಜ್ಞಾವಂತರಗಾಬೇಕು. ನಾವು ಏನು ಕಲಿಯುತ್ತೇವೆ ಅದರಲ್ಲಿ ಶಿಸ್ತು, ಬದ್ಧತೆ ನಿರ್ಧರಿಸು ಸಾಮರ್ಥ್ಯ […]Read More
ಬೆಳ್ತಂಗಡಿ(ನ.19) : ಆಭರಣ ಜುವೆಲ್ಲರ್ಸ್ ನ ಪ್ರಿಮಾಯ್ಸಸ್ ನಲ್ಲಿ ಯೋಗೀಶ್ ಆರ್ ಬಿಢೆ ತನ್ನ 50ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವ ಜೊತೆಗೆ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಪುನಶ್ಚೇತನ ಕೇಂದ್ರದ ನೂತನ ಕಟ್ಟಡ ನಿರ್ಮಾಣಕ್ಕಾಗಿ ರೂ.10,000 ಮೊತ್ತವನ್ನು ನೀಡಿ ತನ್ನ ಹುಟ್ಟು ಹಬ್ಬವನ್ನು ವಿಶೇಷ ರೀತಿಯಲ್ಲಿ ಆಚರಿಸಿಕೊಂಡಿದ್ದಾರೆ. ಸೇವಾಭಾರತಿ ಸಂಸ್ಥೆಯ ಹಿರಿಯ ಪ್ರಬಂಧಕರಾದ ಚರಣ್ ಕುಮಾರ್ ಎಂ ಇದನ್ನು ಸ್ವೀಕರಿಸಿ ಸಂಸ್ಥೆಯ ಪರವಾಗಿ ಶುಭಹಾರೈಸಿ, ಧನ್ಯವಾದವಿತ್ತರು. ಈ ಸಂದರ್ಭದಲ್ಲಿ ಧರ್ಮಪತ್ನಿ ರಶ್ಮಿ ಯೋಗೀಶ್ ಬಿಢೆ, ದಕ್ಷಿಣ ಕನ್ನಡ […]Read More
ವೇಣೂರು: ಸ್ವಚ್ಛತಾ ಅಭಿಯಾನ: ಮೂಡುಕೋಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಸ್ವಚ್ಛತಾ ಕಾರ್ಯಕ್ರಮ
ವೇಣೂರು : ವೇಣೂರು ಗ್ರಾಮಪಂಚಾಯತ್ ಹಮ್ಮಿಕೊಂಡಿರುವ ಸ್ವಚ್ಛತಾ ಅಭಿಯಾನದ ಅಂಗವಾಗಿ ನ 17 ರಂದು ಮೂಡುಕೋಡಿಯ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರ ಸಹಕಾರದೊಂದಿಗೆ ರಸ್ತೆ ಬದಿ ಬೆಳೆದಿರುವ ಗಿಡ ಪೊದರು ಕತ್ತರಿಸುವ ಕಾರ್ಯ ನಡೆಯಿತು. ಮುಂದಿನ ದಿನದಲ್ಲಿ ಹುಲ್ಲು ಕತ್ತರಿಸುವ ಯಂತ್ರ ಬಳಸಿ ಎಲ್ಲ ರಸ್ತೆ ಬದಿ ಹುಲ್ಲನ್ನು ಕತ್ತರಿಸುವ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ಈ ಕಾರ್ಯಕ್ರಮ ನಡೆದಿದ್ದು ಇದರ ನೇತೃತ್ವವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯ ಮೇಲ್ವಿಚಾರಕಿ ಶಾಲಿನಿ ಯವರು, ಒಕ್ಕೂಟದ […]Read More
ಡಿಸೆಂಬರ್ 13 ರಂದು ಬಿಡುಗಡೆ ಗೊಳ್ಳಲಿರುವ ದಸ್ಕತ್ ಸಿನೆಮಾವು ಈ ವರ್ಷದ ಸಾಲಿನ ಕೊನೆಯ ಸಿನೆಮಾ.ಹಲವಾರು ವಿಶೇಷತೆಗಳಿಂದ ಕೂಡಿರುವ ಈ ಚಿತ್ರ ತಂಡವು ನವೆಂಬರ್ 18 ರಂದು ಭಾರತ್ ಸಿನೆಮಾಸ್ ಮಂಗಳೂರಿನಲ್ಲಿ ಟ್ರೈಲರ್ ಲಾಂಚ್ ಮಾಡುತ್ತಿದ್ದಾರೆ.ತುಳು ಚಲನಚಿತ್ರ ರಂಗದಲ್ಲಿ ಹೊಸತನದ ಅಲೆಯನ್ನ ಸೃಷ್ಟಿ ಮಾಡಿ ಆ ಮುಖೇನ ಪ್ರೇಕ್ಷಕರ ಮನ ಗೆಲ್ಲುವ ತವಕದಲ್ಲಿರುವ ತಂಡ, ತುಳುನಾಡಿನ ಮಣ್ಣಿನ ಸೊಗಡಿನೊಂದಿಗೆ, ಕೇಪುಲ ಪಲ್ಕೆಯ ಕಥೆಯನ್ನ ನಮಗೆ ಊಣಬಡಿಸಿ ನಮ್ಮೆಲ್ಲರ ಮನಸ್ಸಲ್ಲಿ ಸಹಿ ಹಾಕಲು ದಸ್ಕತ್ ತಂಡದವರು ತಯಾರಾಗಿದ್ದಾರೆ. […]Read More
ಮನ್ ಶರ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ದಯಾ ವಿಶೇಷ ಶಾಲೆಯಲ್ಲಿ ಮಕ್ಕಳ ದಿನ ಆಚರಣೆದಯಾ
ಬೆಳ್ತಂಗಡಿ; ಸಯ್ಯಿದ್ ಉಮರ್ ಅಸ್ಸಖಾಫ್ ತಂಗಳ್ ನೇತೃತ್ವದ ಗೇರುಕಟ್ಟೆಯ ಮನಶರ್ ವಿದ್ಯಾ ಸಂಸ್ಥೆಯ ವತಿಯಿಂದ ಲಾಯಿಲ ವಿಮುಕ್ತಿ ದಯಾ ವಿಶೇಷ ಚೇತನ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು.ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದ ಬೆಳ್ತಂಗಡಿಯ “ದಯಾ ವಿಶೇಷ ಶಾಲೆ” ಗೆ ಭೇಟಿ ನೀಡಿ ಅಲ್ಲಿಯ ವಿಶೇಷ ಚೇತನ ಮಕ್ಕಳೊಂದಿಗೆ ಸಂಪೂರ್ಣವಾಗಿ ಬೆರೆತು ಹೊಸ ಅನುಭವ ಪ್ರಾಪ್ತಿಸಿಕೊಳ್ಳಲಾಯಿತು. ಬೆಳ್ತಂಗಡಿ ಆಸುಪಾಸಿನ 100 ರಿಂದ 150 ಕ್ಕೂ ಹೆಚ್ಚು ವಿಕಲ ಚೇತನ ವಿದ್ಯಾರ್ಥಿಗಳಿಗೆ […]Read More