ಭಜನಾ ಪರಿಷತ್ ಬೆಳ್ತಂಗಡಿ ತಾಲೂಕು ಮತ್ತು ಕುಣಿತ ಭಜನಾ ತರಬೇತಿದಾರರ ಸಂಘ ಬೆಳ್ತಂಗಡಿ ಇವುಗಳ ನೇತೃತ್ವದಲ್ಲಿ ಹಾಗೂ ತಾಲೂಕಿನ ಎಲ್ಲಾ ಹಿಂದೂಪರ ಸಂಘಟನೆಗಳ ಮತ್ತು ತಾಲೂಕಿನ ಎಲ್ಲಾ ಭಜನ ಮಂಡಳಿಗಳ ಸಹಕಾರದೊಂದಿಗೆ ಭಜಕ ಸಹೋದರಿಯರ ಮತ್ತು ಹಿಂದೂ ಸಂಘಟನೆಗಳ ಬಗ್ಗೆ ಅತ್ಯಂತ ಕೀಲು ಮಟ್ಟದ ಹೇಳಿಕೆಗಳನ್ನು ನೀಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ಒತ್ತಾಯಿಸಿ, ಭಜಕರ ಬೃಹತ್ ಸಮಾವೇಶ ವು ತಾಲೂಕು ಆಡಳಿತ ಸೌಧ ಆವರಣದಲ್ಲಿ ಇಂದು ಜರುಗಿತು. ನೂರಾರು ಹಿಂದೂ ಭಜಕರು , ವಿಶ್ವ […]
ರಾಜ್ಯದಾದ್ಯಂತ ‘ಹಲಾಲ್ ಮುಕ್ತ ದೀಪಾವಳಿ ಅಭಿಯಾನ’ಕ್ಕೆ ಚಾಲನೆ !ರಾಷ್ಟ್ರರಕ್ಷಣೆಗಾಗಿ ಹಲಾಲ್ ಖರೀದಿಸದಂತೆ ವಿವಿಧೆಡೆ
ಕಳೆದ ಅನೇಕ ವರ್ಷಗಳಿಂದ ಭಾರತದಲ್ಲಿ ಉದ್ದೇಶಪೂರ್ವಕವಾಗಿ ಹಲಾಲ್ ಉತ್ಪನ್ನಕ್ಕಾಗಿ ಬೇಡಿಕೆ ಕೊಡಲಾಗುತ್ತಿದ್ದು ಆದ್ದರಿಂದ ಹಿಂದೂ ವ್ಯಾಪಾರಿಗಳು ವ್ಯಾಪಾರ ಮಾಡಲು ಹಲಾಲ್ ಪ್ರಮಾಣ ಪತ್ರ ಪಡೆಯಬೇಕಾಗುತ್ತಿದೆ. ಮೊದಲು ಹಲಾಲ್ ಪರಿಕಲ್ಪನೆಯು ಕೇವಲ ಮಾಂಸದ ಉತ್ಪನ್ನಗಳು ಮತ್ತು ಮುಸ್ಲಿಂ ದೇಶಗಳಿಗೆ ರಫ್ತಿಗೆ ಸೀಮಿತವಾಗಿತ್ತು. ಆದರೆ ಈಗ ಭಾರತದಲ್ಲಿ ಅಕ್ಕಿಹಿಟ್ಟು, ಸಕ್ಕರೆ, ಚಾಕಲೇಟ್, ಬಿಸ್ಕೆಟ್ ಇತರೆ ದಿನನಿತ್ಯದ ಉತ್ಪನ್ನ, ಔಷಧಿಗಳು, ಸೌಂದರ್ಯವರ್ಧಕಗಳು, ಹೀಗೆ ವಿವಿಧ ಉತ್ಪನ್ನಗಳು ಹಲಾಲ್ ಪ್ರಮಾಣಿಕೃತ ಆಗತೊಡಗಿದೆ. ಆದ್ದರಿಂದ ಹಿಂದೂಗಳು ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಸ್ತುಗಳನ್ನು ಖರೀದಿಸುವಾಗ […]Read More
ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ಸೀನಿಯರ್ ’ಕುಸ್ತಿ’ ರಾಷ್ಟ್ರೀಯ ಚಾಂಪಿಯನ್ ಶಿಪ್: ಕರ್ನಾಟಕ ಕುಸ್ತಿ
ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ 2024 ರ ಸೀನಿಯರ್ ’ಕುಸ್ತಿ’ ರಾಷ್ಟ್ರೀಯ ಚಾಂಪಿಯನ್ಶಿಪ್ ಡಿಸೆಂಬರ್ 5 ರಿಂದ 8 ರವರೆಗೆ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಕುಸ್ತಿ ಪಂದ್ಯಾಟವನ್ನು ರಾಜ್ಯದಲ್ಲಿ ಪ್ರಥಮವಾಗಿ ಆಯೋಜನೆ ಮಾಡಲು ಅವಕಾಶ ಕಲ್ಪಿಸಿಕೊಟ್ಟ ಹಿನ್ನೆಲೆ ಮತ್ತು ಮುಂದೆ ನಡೆಯುವ ತಯಾರಿಗೆ ಸಂಬಂಧಿಸಿ ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರು ಮತ್ತು ಭಾರತೀಯ ಕುಸ್ತಿ ಒಕ್ಕೂಟದ ಜಂಟಿ ಕಾರ್ಯದರ್ಶಿಯಾಗಿರುವ ಮತ್ತು ಇಂಡಿಯನ್ ಬೀಚ್ ಕುಸ್ತಿ ಫೆಡರೇಶನ್ ಅಧ್ಯಕ್ಷರಾದ ಪುತ್ತೂರಿನ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿಯವರು ಇತಿಹಾಸ […]Read More
ಬಂದಾರು : ಬಂದಾರು ಗ್ರಾಮದ ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಜನವರಿ 07 ರಿಂದ 12 ರವರೆಗೆ ನಡೆಯುವ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಅನೇಕ ಪೂರ್ವಭಾವಿ ರೂಪುರೇಷೆ, ತಯಾರಿಗಳು ಭರದಿಂದ ಸಾಗುತಿದ್ದು, ನೂತನ ಸಭಾಭಾವನ ನಿರ್ಮಾಣ ಕಾರ್ಯದ ಸಲುವಾಗಿ ಅಕ್ಟೋಬರ್ 24 ರಂದು ಶ್ರೀ ಕ್ಷೇತ್ರಕ್ಕೆ ವಾಸ್ತುಶಿಲ್ಪಿಯವರಾದ ಪ್ರಸಾದ್ ಮುನಿಯoಗಳರವರು ಭೇಟಿ ನೀಡಿ ಮುಂದಿನ ಕಾಮಗಾರಿಯ ಬಗ್ಗೆ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರು, ಆಡಳಿತ ಮಂಡಳಿ, ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು, ಸದಸ್ಯರು […]Read More
ಜಗಜ್ಜನನಿ ಕಾಪುವಿನ ಶ್ರೀ ಮಾರಿಯಮ್ಮ ವಿಶ್ವವ್ಯಾಪಿಯಾಗಿ ನೆಲೆಸಿರುವ ಭಕ್ತರನ್ನು ಅನುಗ್ರಹಿಸುವುದಕ್ಕಾಗಿ ರಜತ ರಥವೇರಿ ಬಂದು ಸ್ವರ್ಣಗದ್ದುಗೆಯೇರುವ ಅಭೂತಪೂರ್ವ ಸನ್ನಿವೇಶಕ್ಕೆ ನಾವೆಲ್ಲರೂ ಸಾಕ್ಷಿಯಾಗಲಿದ್ದೇವೆ. ಪವಾಡ ಸದೃಶ ರೀತಿಯಲ್ಲಿ ಬೆಳಗುತ್ತಿರುವ ಕಾಪು ಮಾರಿಯಮ್ಮನ ಕ್ಷೇತ್ರದ ಸಾನಿಧ್ಯ ವೃದ್ದಿಗಾಗಿ ನವ ವಿಧದ ಧಾರ್ಮಿಕ ವಿಧಿ – ವಿಧಾನಗಳು ನಡೆಯಲಿದ್ದು, ನವದುರ್ಗಾ ಲೇಖನ ಯಜ್ಞ ಮತ್ತು ನವಚಂಡಿಯಾಗವೂ ಇದರಲ್ಲೊಂದಾಗಿದೆ. ಹೊಸಮಾರಿಗುಡಿನವದುರ್ಗಾ ಲೇಖನ ಯಜ್ಞ ಸಮಿತಿ ಯ ಜಿಲ್ಲಾ ಸಂಚಾಲಕ ಚಂದ್ರ ಹಾಸ ಶೆಟ್ಟಿ ಹಾಗು ತಂಡ ಇಂದು ಬೆಳ್ತಂಗಡಿ ಸಮಿತಿ ಸದಸ್ಯ […]Read More
ನ.1-3:ಶಹೀದ್ ಸಿ.ಎಂ ಅಬ್ದುಲ್ಲ ಮುಸ್ಲಿಯಾರ್ ಫೌಂಡೇಶನ್ ದಾರುನ್ನೂರ್ ಎಜುಕೇಶನ್ ಸೆಂಟರ್ ಕಾಶಿಪಟ್ಣ ಇದರ
ದ. ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿಗೊಳಪಟ್ಟ ಕಾಶಿಪಟ್ಣ ಗ್ರಾಮದಲ್ಲಿ ಕಳೆದ ಹತ್ತು ವರ್ಷಗಳಿಂದ ಧಾರ್ಮಿಕ ಮತ್ತು ಲೌಕಿಕ ವಿದ್ಯಾಭ್ಯಾಸಗಳನ್ನು ಸಮನ್ವಯವಾಗಿ ನೀಡುತ್ತಿರುವ ಕರ್ನಾಟಕದ ಹೆಮ್ಮೆಯ ಸಂಸ್ಥೆ ಶಹೀದ್ ಸಿ.ಎಂ ಅಬ್ದುಲ್ಲ ಮುಸ್ಲಿಯಾರ್ ಫೌಂಡೇಶನ್ ದಾರುನ್ನೂರ್ ಎಜುಕೇಶನ್ ಸೆಂಟರ್ ಕಾಶಿಪಟ್ಣ ಇದರ ದಶಮಾನೋತ್ಸವ ಸಂಭ್ರಮ, ಧಾರ್ಮಿಕ ಪದವಿ ಪ್ರದಾನ ಸಮಾರಂಭ ನ.1 ರಿಂದ 3 ರ ವರೆಗೆ ನಡೆಯಲಿದೆ ಎಂದು ಸಂಸ್ಥೆಯ ಕೋಶಾಧಿಕಾರಿ ಉಸ್ಮಾನ್ ಹಾಜಿ ಏರ್ ಇಂಡಿಯಾ ತಿಳಿಸಿದರು. ಸಂಸ್ಥೆಯಲ್ಲಿ ಶುಕ್ರವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು […]Read More
ತಿರುವನಂತಪುರಂ ಅಕ್ಟೋಬರ್ 06: ಶಬರಿಮಲೆ ಯಾತ್ರೆಯ ಋತು ಪ್ರಾರಂಭವಾಗಲಿದ್ದು, ಈ ಹಿನ್ನಲೆ ಸಿಎಂ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಲಾಗಿದ್ದು, ಈ ಬಾರಿ ಶಬರಿಮಲೆಗೆ ಆನ್ಲೈನ್ ಬುಕ್ಕಿಂಗ್ಗೆ ಮಾತ್ರ ಅವಕಾಶ ನೀಡಲು ನಿರ್ಧರಿಸಲಾಗಿದೆ. ಒಂದು ದಿನದಲ್ಲಿ ಗರಿಷ್ಠ 80,000 ಮಂದಿಗೆ ಮಾತ್ರ ಅಯ್ಯಪ್ಪನ ದರ್ಶನಕ್ಕೆ ಅವಕಾಶ ನೀಡಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ಶಬರಿಮಲೆ ಮಂಡಲ-ಮಕರವಿಳಕ್ ಮಹೋತ್ಸವದ ಪರಿಶೀಲನಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ವರ್ಚುವಲ್ ಕ್ಯೂ ಬುಕಿಂಗ್ ಸಮಯದಲ್ಲಿ ಪ್ರಯಾಣದ ಮಾರ್ಗವನ್ನು […]Read More
ಜಗಜ್ಜನನೀ ದುರ್ಗೆಯ ನವ ಶಕ್ತಿಯರಲ್ಲಿ ಎರಡನೇ ಸ್ವರೂಪವು ಬ್ರಹ್ಮಚಾರಿಣಿಯದಾಗಿದೆ. ಇಲ್ಲಿ ’ಬ್ರಹ್ಮ’ ಶಬ್ದದ ಅರ್ಥ ತಪಸ್ಸು ಎಂದು. ಬ್ರಹ್ಮ ಚಾರಿಣಿ ಅರ್ಥಾತ್ ತಪಸ್ಸನ್ನು ಆಚರಿಸುವವಳು. ಪಾರ್ವತಿಯು ಶಿವನನ್ನು ಪಡೆಯಲು ಕಠಿಣ ತಪಸ್ಸನ್ನು ಮಾಡಿದಳು. ಹೀಗಾಗಿಯೇ ತಾಯಿಯ ಈ ರೂಪಕ್ಕೆ ಬ್ರಹ್ಮಚಾರಿಣಿ ಎಂಬ ಹೆಸರು ಬಂತು.ದೇವಿಯ ಸ್ವರೂಪವು ಪೂರ್ಣ ಜ್ಯೋತಿರ್ಮಯ ಹಾಗೂ ಅತ್ಯಂತ ಭವ್ಯವಾಗಿದೆ. ಬಲಗೈಯಲ್ಲಿ ಜಪಮಾಲೆಯನ್ನು ಮತ್ತು ಎಡಗೈಯಲ್ಲಿ ಕಮಂಡಲವನ್ನು ಹಿಡಿದುಕೊಂಡಿರುತ್ತಾಳೆ. ಬ್ರಹ್ಮಚಾರಿಣಿ ದೇವಿಯು ಸಾಕ್ಷಾತ್ ಬ್ರಹ್ಮ ಸ್ವರೂಪ ಅಂದರೆ ತಪಸ್ಸಿನ ರೂಪ. ಈ ತಾಯಿಯು […]Read More