ಕನ್ಯಾಡಿ: ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತದಲ್ಲಿ ಜು.16 ರಂದು ಮಾತೃ ಮಂಡಳಿ ಉಜಿರೆ. ಪುಷ್ಪಾ ಆರ್ ಶೆಟ್ಟಿ ಮತ್ತು ಶಶಿಕಲಾ ಪೈ, ದೀಪ ಶೆಣೈ, ಕುವೆಟ್ಟು, ಕೊರಗಪ್ಪ ಗೌಡ ಚಾರ್ಮಾಡಿ ಗ್ರಾಮಸ್ಥರಿಂದ ಭಜನಾ ಕಾರ್ಯಕ್ರಮ ಜರುಗಿತು. ಪಾದುಕ ಪೂಜೆಯಲ್ಲಿ ಮಾಜಿ ಶಾಸಕ ಪ್ರಭಾಕರ ಬಂಗೇರ ಮತ್ತು ಪುಣೆ ಬಿಲ್ಲವ ಸಂಘದ ಅಧ್ಯಕ್ಷ ವಿಶ್ವನಾಥ್ ಕಡ್ತಿಳ ಇವರಿಂದ ಪಾದುಕ ಪೂಜೆ ನಡೆಯಿತು.
ಕನ್ಯಾಡಿ: ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತ ಆರಂಭಗೊಂಡಿದ್ದು ಜು.15 ರಂದು ಮಹಿಷಮರ್ಧಿನಿ ಭಜನಾ ಮಂಡಳಿ ಸುಲ್ಕೇರಿಮೊಗರು ಮತ್ತು ಶ್ರೀ ರಾಮಾಂಜನೇಯ ಭಜನಾ ಮಂಡಳಿ ಶಿಶಿಲ ತಂಡದಿಂದ ಭಜನಾ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಸುಲ್ಕೇರಿಮೊಗರು ಗ್ರಾಮಸ್ಥರು, ಶಿಶಿಲದ ಗ್ರಾಮಸ್ಥರು, ಹಾಗೂ ಹಲವಾರು ಗಣ್ಯರು ಭಾಗಿಯಾಗಿದ್ದರು.Read More
ಉಜಿರೆ: ಸನಾತನ ಸಂಸ್ಥೆಯ ವತಿಯಿಂದ ಜು.13 ರಂದು ಸೀತಾರಾಮ ಕಲಾಮಂದಿರ ಹಳೇಪೇಟೆ ಉಜಿರೆ ಇಲ್ಲಿ ಗುರುಪೂರ್ಣಿಮಾ ಮಹೋತ್ಸವವನ್ನು ಶ್ರೀ ವ್ಯಾಸಪೂಜೆ ಮತ್ತು ಪ.ಪೂ ಭಕ್ತರಾಜ ಮಹಾರಾಜರ ಭಾವಚಿತ್ರಕ್ಕೆ ಪೂಜೆಯನ್ನು ಮಾಡುವ ಮುಖೇನ ಆಚರಿಸಲಾಯಿತು. ಈ ಸಂದರ್ಭದಲ್ಲಿ ಉಜಿರೆಯ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ನೊಚ್ಚ ಮಾತನಾಡಿ ಗುರುಗಳು ಹೇಳಿದ್ದನ್ನು ಜೀವನದಲ್ಲಿ ಅನುಸರಿಸುವುದೇ ನಿಜವಾದ ಗುರುದಕ್ಷಿಣೆಯಾಗಿದೆ. ಸನಾತನ ಸಂಸ್ಥೆಯು ಹೇಳಿಕೊಡುವ ಧರ್ಮಶಿಕ್ಷಣದ ವಿಚಾರವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ನಮ್ಮಲ್ಲಿ ಧರ್ಮ ಪ್ರೇಮವು ನಿರ್ಮಾಣವಾಗುತ್ತದೆ ಎಂದು ಹೇಳಿದರು. ನಂತರ ಲಕ್ಷ್ಮೀ […]Read More
ಕನ್ಯಾಡಿ: ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತಾರಂಭದವು ಶ್ರೀ ಗುರುದೇವ ಮಠದಲ್ಲಿ ನಡೆಯುತ್ತಿದ್ದು ಇಂದಿನ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷರು, ದಕ್ಷಿಣ ಕನ್ನಡ ಜಿಲ್ಲೆಯ ಜನಪ್ರಿಯ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್, ಶ್ರೀ ಚಿತ್ತರಂಜನ್, ಅಧ್ಯಕ್ಷರು, ಕಂಕನಾಡಿ ಗರೋಡಿ ಕ್ಷೇತ್ರ, ಶ್ರೀ ಮಾಂಕಾಳ ಎಸ್. ವೈದ್ಯ, ಮಾಜಿ ಶಾಸಕರು, ಭಟ್ಕಳ ಶ್ರೀ ಹರಿಕೃಷ್ಣ ಬಂಟ್ವಾಳ, ಉಪಾಧ್ಯಕ್ಷರು, ಜಿಲ್ಲಾ ಬಿಜೆಪಿ […]Read More
ಕನ್ಯಾಡಿ:ಶ್ರೀರಾಮ ಕ್ಷೇತ್ರದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾರಂಭಕ್ಕೆ ಚಾಲನೆ
ಧರ್ಮಸ್ಥಳ : ನಿತ್ಯಾನಂದ ನಗರ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತಾರಂಭವು ಜು.13 ರಿಂದಾ. 29ರವರೆಗೆ ಜರುಗಲಿದ್ದು, ಜು.13 ರಂದು ವೈದಿಕ ವಿಧಿ ವಿಧಾನಗಳೊಂದಿಗೆ ಶ್ರೀ ಗುರು ದೇವ ಮಠದಲ್ಲಿ ಚಾಲನೆ ನೀಡಲಾಯಿತು. ಬೆಳಿಗ್ಗೆ ಶ್ರೀ ರಾಮ ಕ್ಷೇತ್ರ ನಿತ್ಯಾನಂದ ಮಂದಿರದಲ್ಲಿ ವಿಶೇಷ ಪೂಜೆ ಬಳಿಕ ದೇವರ ಗುಡ್ಡೆ ದೇವ ಲಿಂಗೇಶ್ವರ ದೇವಸ್ಥಾನದಿಂದ ಸ್ವಾಮೀಜಿಯ ವೈಭವ ಪುರ ಪ್ರವೇಶ ಮೆರವಣಿಗೆ, ಕಾರ್ಯಕ್ರಮದ ಉದ್ಘಾಟನೆ, ಸ್ವಾಮೀಜಿ ಯವರ ಪಾದ […]Read More