ಚಂದ್ಕೂರು: ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ನಡ ಲಾಯಿಲ ವತಿಯಿಂದ,ನವರಾತ್ರಿ ಮಹೋತ್ಸವ ದ ಪ್ರಯುಕ್ತ, ಅಕ್ಟೋಬರ್ 11 ಶುಕ್ರವಾರ ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ದ ಪ್ರಾಂಗಾಣದಲ್ಲಿ ಊದು ಪೂಜೆ ಹಾಗೂ ಶನಿವಾರ 12 ರಂದು ಹುಲಿ ಕುಣಿತ ಪ್ರದರ್ಶನವು ನಡೆಯಲಿದೆ. ಈ ಕಾರ್ಯಕ್ರಮ ದ ನೇರಪ್ರಸಾರ ನಮನ ಚಾನೆಲ್ ನಲ್ಲಿ ಮೂಡಿಬರಲಿದೆ.
ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಹಾಗೂ ಊರವರ ಸಹಕಾರದೊಂದಿಗೆ ಅ.6 ರಂದು ನಡೆಯುವ ಎರಡನೇ ವರ್ಷದ ಶಾರದೋತ್ಸವದ ಆಮಂತ್ರಣ ಪತ್ರಿಕೆಯನ್ನು ಪ್ರಗತಿಪರ ಕೃಷಿಕ,ನ್ಯಾಯವಾದಿ ಸತೀಶ್ ರೈ ಬಾರ್ದಡ್ಕ ಅವರು ಬಳಂಜ ಸಂಘದಲ್ಲಿ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು ಕಾರ್ಯಕ್ರಮದ ಯಶಸ್ಸಿಗೆ ಊರವರ ಕೂಡುವಿಕೆ ಮತ್ತು ಸಹಕಾರ ಮುಖ್ಯ.ಕಾರ್ಯಕ್ರಮ ಯಾವುದೇ ವಿಘ್ನವಿಲ್ಲದೆ ಅತ್ಯಂತ ಯಶಸ್ಸಿಯಾಗಿ ನಡೆಯಲಿ ಎಂದರು. ಕಾರ್ಯಕ್ರಮದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಗೌರವಾಧ್ಯಕ್ಷ ಹೆಚ್.ಧರ್ಣಪ್ಪ ಪೂಜಾರಿ, ಅಧ್ಯಕ್ಷ […]Read More
ಅಕ್ಟೋಬರ್ 12 ರಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯಲ್ಲಿ ದೇವಿಗೆ ನವರಾತ್ರಿ ಪೂಜೆ:
ಆರಿಕೋಡಿ: ಕಾರ್ಣಿಕ ಕ್ಷೇತ್ರವಾದ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಗೆ ನವರಾತ್ರಿ ಪೂಜೆ, ನಾಗತಂಬಿಲ, ಮಹಾಪೂಜೆ ಮತ್ತು ಆಯುಧಪೂಜೆಯು(ವಾಹನ ಪೂಜೆ) ಅಕ್ಟೋಬರ್ 12 ರಂದು ಶನಿವಾರ ಜರುಗಲಿದೆ. ಆ ಪ್ರಯುಕ್ತ ಶಾಲಾ ಮಕ್ಕಳಿಗೆ ಪುಸ್ತಕ, ಪೆನ್ ಮತ್ತು ಬಳಪ ವಿತರಣೆ ನಡೆಯಲಿದ್ದು, ಮಹಿಳೆಯರಿಗೆ ರವಿಕೆ ಕಣ ಮತ್ತು ಬಳೆ ವಿತರಣೆ, ವಾಹನ ಪೂಜೆ ಮಾಡಿಸುವವರು 1 ತೆಂಗಿನಕಾಯಿ, ಲಿಂಬೆ, ಹೂವು ಇತ್ಯಾದಿ ಸಾಮಾಗ್ರಿಗಳನ್ನು ತರುವುದಾಗಿ ತಿಳಿಸಲಾಗಿದೆRead More
ಬೆಳ್ತಂಗಡಿ: ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಇಂದು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶ್ರೀ ವಿಶ್ವಕರ್ಮ ಜಯಂತಿ ಆಚರಣೆಯು ಜರುಗಿತು. ಕಾರ್ಯಕ್ರಮದ ಅಧ್ಯಕ್ಷ ತೆಯನ್ನು ಶಾಸಕ ಹರೀಶ್ ಪೂಂಜ ವಹಿಸಿ ಮಾತನಾಡಿದರು. ಈ ವೇಳೆ ಕೇಳದ ಪೇಟೆ ಸ.ಹಿ ಪ್ರಾ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ಪ್ರಶಾಂತ್ ಎ , ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಅಧ್ಯಕ್ಷ ಗಣೇಶ್ ಆಚಾರ್ಯ ಬಲ್ಯಾಯಕೋಡಿ, ಉಪ ತಹಸೀಲ್ದಾರ್ ರವಿಕುಮಾರ್ ಉಪಸ್ಥಿತರಿದ್ದರುRead More
ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಪಟ್ರಮೆಯಲ್ಲಿ ಸಂಕ್ರಮಣದ ಪ್ರಯುಕ್ತ ಸನಾತನದ ಸಾಧಕರಾದ ಆನಂದ ಗೌಡ
ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಪಟ್ರಮೆಯಲ್ಲಿ ಸಂಕ್ರಮಣದ ಪ್ರಯುಕ್ತ ಸನಾತನದ ಸಾಧಕರಾದ ಶ್ರೀ ಆನಂದ ಗೌಡ ಇವರು ವಿಶೇಷ ಧಾರ್ಮಿಕ ಪ್ರವಚನವನ್ನು ನೀಡಿದರು. ಹಿಂದೂ ಧರ್ಮ ಅತ್ಯಂತ ಪ್ರಾಚೀನ ಧರ್ಮ ಹಾಗೂ ವೈಜ್ಞಾನಿಕ ಧರ್ಮ, ಅನಾದಿಕಾಲದಿಂದ ಅನಂತಕಾಲದವರೆಗೂ ಇರುವ ಧರ್ಮ. ಇಂತಹ ಮಹಾನ್ ಧರ್ಮದಲ್ಲಿ ಜನಿಸಿದ ಹಿಂದೂಗಳು ಇವತ್ತು ಧರ್ಮಾಚರಣೆಯಿಂದಾಗುವ ಲಾಭವನ್ನು ಪಡೆಯುವಲ್ಲಿ ದೂರ ಉಳಿದಿದ್ದಾರೆ. ದಿನನಿತ್ಯದ ಆಚರಣೆಗಳನ್ನು, ಹಬ್ಬಗಳನ್ನು, ವೃತಗಳನ್ನು ಇವತ್ತು ಸಾಮಾಜಿಕ ಕಾರ್ಯಕ್ರಮದ ಹಾಗೆ ಆಚರಿಸುವುದನ್ನು ನಾವು ನೋಡುತ್ತೇವೆ. ಇದರಿಂದ ಆಧ್ಯಾತ್ಮಿಕ ಲಾಭವನ್ನು ಪಡೆಯುವಲ್ಲಿ […]Read More
ಬಂದಾರು : ಸೆ 15 ಬಂದಾರು ಗ್ರಾಮದ ಮೈರೋಳ್ತಡ್ಕ ಸದಾಶಿವ ಯುವಕ ಮಂಡಲ (ರಿ.) ಮೈರೋಳ್ತಡ್ಕ ಮತ್ತು ದಿವ್ಯಶ್ರೀ ಮಹಿಳಾ ಮಂಡಲ (ರಿ.) ಮೈರೋಳ್ತಡ್ಕ ಇದರ ಸಂಯುಕ್ತ ಆಶ್ರಯದಲ್ಲಿ 35ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ಆಟೋಟ ಸ್ಪರ್ಧೆ, ಶ್ರೀ ಕುರಾಯ ಸದಾಶಿವ ಮಕ್ಕಳ ಭಜನಾ ತಂಡದಿಂದ ನೃತ್ಯ ಭಜನೆ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮವನ್ನು ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರಧಾನ ಅರ್ಚಕರಾದ ರವಿ ಭೀಮ್ ಭಟ್ […]Read More
ಬೆಳ್ತಂಗಡಿ; ಕರ್ನಾಟಕ ರಾಜ್ಯದ ಬಹುತೇಕ ಕಡೆಗಳಲ್ಲಿ ಇಸ್ಲಾಂ ನ ಪ್ರಭೆ ಪಸರಿಸಿದ್ದ ಸಯ್ಯಿದ್ ತಾಜುಲ್ ಉಲಮಾ ಉಳ್ಳಾಳ ತಂಙಳ್ ಅವರ ಸುಪುತ್ರರಾಗಿ ಕೂರತ್ ತಂಙಳ್ ಅವರು ಲೌಖಿಕ ಬದುಕಿನಿಂದ ಬಹುದೂರ ಇದ್ದು ಕೇವಲ ಆಧ್ಯಾತ್ಮಿಕತೆಯನ್ನೇ ಮೈಗೂಡಿಸಿಕೊಂಡು ಜೀವಿಸಿದ್ದ ಮಹಾನ್ ಪಂಡಿತರಾಗಿದ್ದರು ಎಂದು ಸಅದಿಯಾ ಕಾಲೇಜಿನ ಪ್ರಾಚಾರ್ಯ ಕೆ.ಸಿ ರೋಡ್ ಹುಸೈನ್ ಸಅದಿ ಹೇಳಿದರು. ಕಾಜೂರು ಆಡಳಿತ ಸಮಿತಿ ವತಿಯಿಂದ ಕಾಜೂರಿನಲ್ಲಿ ನಡೆದ ಸಯ್ಯಿದ್ ಕೂರತ್ ತಂಙಳ್ ಅನುಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.ಸಯ್ಯುದ್ ಕಾಜೂರು ತಂಙಳ್ ಅವರು […]Read More
ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸುವ ಉದ್ದೇಶ ಹಾಗೂ ಆದರ್ಶ ಗಣೇಶೋತ್ಸವದ ಆಚರಣೆ ಇವುಗಳ ಬಗ್ಗೆ
ಸಾರ್ವಜನಿಕ ಗಣೇಶೋತ್ಸವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಬೆಳ್ತಂಗಡಿಯ ಪೊಲೀಸ್ ಠಾಣೆಯ ಆವರಣದಲ್ಲಿ ಠಾಣೆ ವತಿಯಿಂದ ಗಣೇಶೋತ್ಸವ ಆಯೋಜಕರೊಂದಿಗೆ ಪೂರ್ವಭಾವಿ ಸಭೆಯನ್ನು ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಗಣೇಶೋತ್ಸವವನ್ನು ಆಚರಿಸುವ ಉದ್ದೇಶ ಹಾಗೂ ಆದರ್ಶವಾಗಿ ಗಣೇಶೋತ್ಸವದ ಆಚರಣೆ, ಇದರ ಬಗ್ಗೆ ಮಾಹಿತಿಯನ್ನು ನೀಡಲು ಹಿಂದೂ ಜನಜಾಗೃತಿ ಸಮಿತಿಗೆ ಅವಕಾಶವನ್ನು ನೀಡಿದರು. ಸಮಿತಿಯ ಶ್ರೀ ಕರುಣಾಕರ ಅಭ್ಯಂಕರವರು ಮಾಹಿತಿಯನ್ನು ನೀಡಿದರು. ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರ ಗುಲಾಮಗಿರಿಯಿಂದ ಮುಕ್ತರಾಗುವುದು ಹಾಗೂ ನಮ್ಮಲ್ಲಿ ಸಂಘಭಾವ ನಿರ್ಮಾಣವಾಗುವ ಉದ್ದೇಶದಿಂದ ವೈಯಕ್ತಿಕವಾಗಿ ಆಚರಿಸುತ್ತಿದ್ದಂತಹ ಗಣೇಶ […]Read More
ಗುರುಪೂರ್ಣಿಮೆಯ ಪುಣ್ಯ ದಿನದಂದು ಭಟ್ಕಳ ತಾಲೂಕಿನ ಕರಿಕಲ್ ಶ್ರೀ ರಾಮ ಧ್ಯಾನಮಂದಿರದಲ್ಲಿ ಆರಂಭವಾದ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯದ ಕೊನೆಯ ದಿನದ ಕಾರ್ಯಕ್ರಮದಲ್ಲಿ ಶಾಸಕರಾದ ಹರೀಶ್ ಪೂಂಜರವರು ಪಾಲ್ಗೊಂಡು ಗುರುಗಳ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಶ್ರೀ ಶ್ರೀ ಶ್ರೀ ಮೆಹಾಂತ ವಿದ್ಯಾನಂದ ಸರಸ್ವತಿ ಸ್ವಾಮೀಜಿ, ಪಂಚದಶನಾಮ ಜುನಾಕಡದ ಅಂತರಾಷ್ಟ್ರೀಯ ಉಪಾಧ್ಯಕ್ಷ, ಶ್ರೀ ಶ್ರೀ ಶ್ರೀ ಮೇಹಾಂತ ದೇವಾನಂದ ಸರಸ್ವತಿ […]Read More
ಗುರುವಾಯನಕೆರೆ: ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ (ರಿ) ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ ಅಯ್ಯಪ್ಪನಗರ ಗುರುವಾಯನಕೆರೆ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 2 ನೇ ವರ್ಷದ ಮೊಸರು ಕುಡಿಕೆ ಉತ್ಸವವು ಸೆಪ್ಟೆಂಬರ್ 1 ರಂದು ಅಯ್ಯಪ್ಪ ಮಂದಿರದ ವಠಾರದಲ್ಲಿ ಜರುಗಲಿದೆ. 6 ವರ್ಷದೊಳಗಿನ ಮಕ್ಕಳಿಗೆ ಕೃಷ್ಣ ವೇಷ ಸ್ಪರ್ಧೆ ಮತ್ತು ಮಡಿಕೆ ಒಡೆಯುವುದು, ಹಗ್ಗಜಗ್ಗಾಟ ಸ್ಪರ್ಧೆ ಹಾಗೂ ವಿವಿಧ ರೀತಿಯ ಆಟೋಟ ಸ್ಪರ್ಧೆಗಳು ನಡೆಯಲಿದೆ. ಮಧ್ಯಾಹ್ನ 1 ರಿಂದ ಅನ್ನಸಂತರ್ಪಣೆ ಮತ್ತು […]Read More