ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ವಸತಿ ಮತ್ತು ವಾಣಿಜ್ಯ ಸಂಬಂಧ ಭೂ ಪರಿವರ್ತನೆ ಜಮೀನುಗಳ ಏಕ ವಿನ್ಯಾಸ 9/11 ನಕ್ಷೆಗಳಿಗೆ ಆಯಾ ಗ್ರಾಮ ಪಂಚಾಯತ್ ಗಳಲ್ಲಿಯೆ ಅನುಮೋದನೆ ನೀಡುವ ಕುರಿತು ಸಭಾಧ್ಯಕ್ಷರ ಕಚೇರಿಯಲ್ಲಿ ಮಾನ್ಯ ಕಂದಾಯ ಸಚಿವರಿಗೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಹಾಗೂ ಉಡುಪಿ ಜಿಲ್ಲೆಯ ಶಾಸಕರೆಲ್ಲರೂ ಈ ಸಭೆಯಲ್ಲಿ ಜನಸಾಮಾನ್ಯರಿಗೆ ಉಂಟಾಗುತ್ತಿರುವ ಸಮಸ್ಯೆಯ ಕುರಿತು ತಿಳಿಸಿ ತಕ್ಷಣ ಈ ಸಮಸ್ಯೆಯನ್ನು ಪರಿಹರಿಸುವಂತೆ ಮನವಿ ಮಾಡಲಾಯಿತು.
ಬೆಳ್ತಂಗಡಿ.ತಾಲೂಕಿನ ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡ ಮತ್ತು ಸಿಬ್ಬಂದಿ ವಸತಿಗೃಹ ರಚನಾ ಕಾಮಗಾರಿಗೆ ನಾಲ್ಕು ಕೋಟಿ ಅರವತ್ತೊಂಬತ್ತು ಲಕ್ಷ ಅನುದಾನ ಮಂಜೂರಾತಿ ಆಗಿದ್ದು. ಇಂದು ವಿಕಾಸ ಸೌಧ ದಲ್ಲಿ ಅರೋಗ್ಯ ಮತ್ತುಕುಟುಂಬ ಕಲ್ಯಾಣ , ಹಾಗೂದಕ್ಷಿಣ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಚ್ಚಿನ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ಪ್ರಮೋದ್ ಕುಮಾರ್ ಮಚ್ಚಿನ ನ್ಯೂ […]Read More
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಕರ್ನಾಟಕ ರಾಜ್ಯಾದ್ಯಂತ ಶಾಲೆಗಳ ಮೈದಾನಗಳಲ್ಲಿ ಅನೇಕ ವರ್ಷಗಳಿಂದ ನಿರಂತರವಾಗಿ ಸಾರ್ವಜನಿಕವಾಗಿ ನಡೆಯುತ್ತ ಬಂದಿರುವ ಗಣೇಶೋತ್ಸವ, ಶಾರದೋತ್ಸವ, ಮೊಸರು ಕುಡಿಕೆ ಸಹಿತ ಹಿಂದೂ ಹಬ್ಬಗಳ ಆಚರಣೆಯನ್ನು ನಿರ್ಭಂಧಿಸುವ ಆದೇಶವನ್ನು ಹೊರಡಿಸಿರುವ ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ಬೆಳ್ತಂಗಡಿ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಜುಲೈ 22 ರಂದು ಬೃಹತ್ ಪ್ರತಿಭಟನೆ ನಡೆಯಲಿದ್ದು, ಅತ್ಯಧಿಕ ಸಂಖ್ಯೆಯಲ್ಲಿ ಸೇರಿ ಭಜನೆಯ ಮೂಲಕ ಪ್ರತಿಭಟನಾ ಕಾರ್ಯಕ್ರಮವು ನಡೆಯಲಿರುವುದಾಗಿ ಪ್ರಕಟನೆಯಲ್ಲಿ ತಿಳಿಸಲಾಗಿದೆRead More
ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲದ ಕಾರ್ಯಕಾರಣಿ ಸಭೆ ಜುಲೈ 21 ಬೆಳ್ತಂಗಡಿ ಬಿಜೆಪಿ ಪಕ್ಷದ ಕಛೇರಿಯಲ್ಲಿ ನಡೆಯಿತು. ಮುಂದಿನ ಪಕ್ಷ ಕಾರ್ಯಚಟುವಟಿಕೆ, ಕಾರ್ಯಯೋಜನೆ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಮಂಡಲ ಯುವಮೋರ್ಚಾ ಮಂಡಲ ಅಧ್ಯಕ್ಷ ರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಮಂಡಲ ಯುವಮೋರ್ಚಾ ಪ್ರಭಾರಿ ಪ್ರಶಾಂತ್ ಪಾರೆಂಕಿ, ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಗಳಾದ ವಿನೀತ್ ಸಾವ್ಯ, ಜಯಪ್ರಸಾದ್ ಕಡಮ್ಮಾಜೆ, ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷ ಪ್ರಮೋದ್ ದಿಡುಪೆ, ಜಿಲ್ಲಾ ಕಾರ್ಯಕಾರಣಿ ಸದಸ್ಯ ಹೇಮಂತ್ ಶೆಟ್ಟಿ, ಹಾಗೂ ಮಂಡಲ ಪದಾಧಿಕಾರಿಗಳು, […]Read More
ಲಾಯಿಲ ಮಹಾಶಕ್ತಿ ಕೇಂದ್ರದ ಬಿಜೆಪಿ ಯುವ ಮೋರ್ಚಾದ ನೂತನ ಆಯ್ಕೆ ಪ್ರಕ್ರಿಯೆಯು ನಡೆದಿದ್ದು, ನೂತನ ಸಂಚಾಲಕರಾಗಿ ಮೇಘರಾಜ್ ಪುತ್ರಬೈಲ್ ನೇಮಕಗೊಂಡಿದ್ದು, ಸಹ ಸಂಚಾಲಕರಾಗಿ ರಂಜಿತ್ ಶೆಟ್ಟಿ ಕಿಲ್ಲೂರು, ಸದಸ್ಯರುಗಳಾಗಿ ತೀರ್ಥಪ್ರಸಾದ ದಿಡುಪೆ ,ಶೈಲೇಶ್ ಗೌಡ ಮನ್ನಡ್ಕ ಇಂದಬೆಟ್ಟು,ಜಯಂತ್ ಓಡಿಕಾರ್ ನಾವೂರುಇವರು ನೇಮಕಗೊಂಡಿರುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆRead More
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ಬೆಂಬಲಿಗರ ಮೇಲೆ ವಿವಿಧ ಸಂದರ್ಭದಲ್ಲಿ ದಾಖಲಾಗಿದ್ದ ಎಲ್ಲಾ ಪ್ರಕರಣಗಳ ಆರೋಪಿತರಿಗೆ ವಿಚಾರಣಾ ನ್ಯಾಯಾಲಯಕ್ಕೆ ಕುದ್ದು ಹಾಜರಾತಿಯಿಂದ ವಿನಾಯಿತಿ ನೀಡಿ ಹೈಕೋರ್ಟ್ ಆದೇಶ ಮಾಡಿದೆ. ನ್ಯಾಯಾವಾದಿ ಶುಶಾಲ್ ತಿವಾರಿ ಮೂಲಕ ಆರೋಪಿತರು ಸಲ್ಲಿಸಿದ್ದ ಅರ್ಜಿಗೆ ನ್ಯಾಯವಾದಿ ಪ್ರಸನ್ನ ದೇಶಪಾಂಡೆ ಹಾಗೂ ಹಿರಿಯ ನ್ಯಾಯವಾದಿ ಪ್ರಭುಲಿಂಗ ನಾವಡಗಿ ವಾದವನ್ನು ಆಲಿಸಿದ ನ್ಯಾಯಮೂರ್ತಿ ಶ್ರೀಕೃಷ್ಣದೀಕ್ಷಿತರ ಏಕ ಸದಸ್ಯ ಪೀಠ ಆದೇಶಿಸಿದೆ.Read More
ಹಾಲಿನ ದರ ಏರಿಕೆ ಮತ್ತು ರೈತರಿಗೆ ಸರಕಾರದ ಪ್ರೋತ್ಸಾಹ ಧನ ಬಿಡುಗಡೆ ಗೊಳಿಸುವ ಬಗ್ಗೆ ಹಾಗೂ ರೈತರಿಗೆ ಹಾಲಿನ ದರ ಹೆಚ್ಚಳ ಮಾಡಲು ಜುಲೈ 02, ರಂದು ಜಿಲ್ಲಾಮಟ್ಟದ ಬೃಹತ್ ಪ್ರತಿಭಟನೆ ಬೆಳ್ತಂಗಡಿ ಮಿನಿ ವಿಧಾನ ಸೌಧದ ಬಳಿ ನಡೆಯಲಿದೆ. ಬೆಳ್ತಂಗಡಿ ರೈತ ಮೋರ್ಚಾ ಅಧ್ಯಕ್ಷರಾದ ವಿಜಯ ಗೌಡ ರವರ ನೇತೃತ್ವದಲ್ಲಿ.ಹಾಲಿನ ದರ ಹೆಚ್ಚಳ ಖಂಡಿಸಿ ಮತ್ತು ರೈತರಿಗೆ ಸರಕಾರದ ಪ್ರೋತ್ಸಾಹ ಧನ ಬಿಡುಗಡೆ ಗೊಳಿಸುವ ಬಗ್ಗೆ ಹಾಗೂ ರೈತರಿಗೆ ಹಾಲಿನ ದರ ಏರಿಕೆ ಯಾಗುವ ಬಗ್ಗೆ […]Read More
ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ನೂತನ ಸಂಸದರಾಗಿ ಆಯ್ಕೆಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ
ದಕ್ಷಿಣ ಕನ್ನಡ ಜಿಲ್ಲೆಯ ನೂತನ ಸಂಸದರಾಗಿ ಆಯ್ಕೆಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಈಗಾಗಲೇ ಪ್ರಮಾಣ ವಚನ ಸ್ವೀಕರಿಸಿ, ಇದೀಗ ತನ್ನೂರಿಗೆ ವಾಪಾಸ್ಸಾಗುತ್ತಿದ್ದು ನಾಳೆ ವಿಜಯೋತ್ಸವ ಮೆರವಣಿಗೆಯು ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಸಂಸದರಾಗಿ ಆಯ್ಕೆಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ವಿಜಯೋತ್ಸವ ಮೆರವಣಿಗೆಯು ನಾಳೆ(ಜೂನ್ 29) ರಂದು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿ ವಿಜಯೋತ್ಸವದ ಮೂಲಕ ಸ್ವಾಗತ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಲಾಗಿದೆ. ನಾಳೆ ಸಂಜೆ 5 ಗಂಟೆಗೆ ಕಾವೂರು ಬಿಜೆಪಿ ಕಚೇರಿ ಬಳಿ […]Read More
ಸಹಕಾರ ಭಾರತಿ ಬೆಳ್ತಂಗಡಿ ತಾಲೂಕು ಸಮಿತಿಯ ಸಭೆ ಇಂದು ಬೆಳ್ತಂಗಡಿ ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು. ಸಹಕಾರ ಭಾರತಿ ಜಿಲ್ಕಾಧ್ಯಕ್ಷ ಸುಧಾಕರ ರೈ ಅಧ್ಯಕ್ಷತೆ ವಹಿಸಿದ್ದರು.ಮುಂದಿನ ದಿನಗಳಲ್ಲಿ ಸಹಕಾರ ಭಾರತಿ ಇದರ ಕಾರ್ಯಯಚಟವಟಿಕೆಗಳ ಮಾಹಿತಿಯನ್ನು ನೀಡಿದರು. ಬೆಳ್ತಂಗಡಿ ತಾಲೂಕಿನಲ್ಲಿ 24 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಪೈಕಿ 18 ಸಂಘಗಳಲ್ಲಿ ಸಹಕಾರ ಭಾರತಿ ಅಡಳಿತ ನಡೆಸುತ್ತಿದ್ದು, ಉತ್ತಮ ಕಾರ್ಯಯೋಜನೆಯನ್ನು ಹಮ್ನಿಕೊಳ್ಳುವಂತೆ ಸೂಚಿಸಿದರು. ಸಹಕಾರ ಭಾರತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾರಾಯಣ ಪ್ರಕಾಶ್, ಡಿಸಿಸಿ ಬ್ಯಾಂಕ್ ನಿರ್ದಶಕ ಕುಶಾಲಪ್ಪ […]Read More