ಗುರುವಾಯನಕೆರೆ: ಪ್ರವರ್ಗ- 1 ರಲ್ಲಿರುವ ಹಿಂದುಳಿದ ಜಾತಿಯ ಮೀನುಗಾರ ಮೊಗೇರರಿಗೆ ಪ.ಜಾತಿಯ ಪ್ರಮಾಣ ಪತ್ರ ನೀಡುವ ಹುನ್ನಾರದ ವಿರುದ್ಧ ಪ್ರತಿಭಟನೆಗೆ ದಲಿತ ಸಂಘಟನೆ ಗಳಿಂದ ಕರೆ ನೀಡಿದ್ದು, ರಾಜ್ಯ ಸರಕಾರವು ಮೀನುಗಾರ ಮೊಗೇರರಿಗೆ ಪ.ಜಾತಿಯ ಪ್ರಮಾಣ ಪತ್ರ ನೀಡಲು ಮುಂದಾದಲ್ಲಿ ರಾಜ್ಯ ವ್ಯಾಪ್ತಿ ಉಗ್ರ ಹೋರಾಟ ನಡೆಯಲಿದೆ ಎಂದು ಮೊಗೇರ ಹಿತ ಚಿಂತನ ವೇದಿಕೆ ಮತ್ತು ದಲಿತ ಸಂಘಟನೆಗಳು ಎ.3 ರಂದು ನಾಗರಿಕ ಸೇವಾ ಟ್ರಸ್ಟ್ ಸಭಾಭವನ ಗುರುವಾಯನಕೆರೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರೆ ನೀಡಿದರು. ಮೀನುಗಾರ ಮೊಗೇರರು […]
ಮೊಗ್ರು : ಮೊಗ್ರು ಗ್ರಾಮದ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ರಿ. ಅಲೆಕ್ಕಿ -ಮುಗೇರಡ್ಕ ಇದರ 25 ನೇ ವರ್ಷದ ಪ್ರಯುಕ್ತ ಬೆಳ್ಳಿಹಬ್ಬದ ಆಚರಣೆಯ ಬಗ್ಗೆ ಸಮಾಲೋಚನ ಸಭೆ ಅಲೆಕ್ಕಿ ಶಿಶುಮಂದಿರದಲ್ಲಿ ನಡೆಯಿತು. ಈ ಸಭೆಯಲ್ಲಿ ಬೆಳ್ಳಿಹಬ್ಬ ಆಚರಣೆಯನ್ನು ದಿನಾಂಕ 15,16,17 ನೇ ಫೆಬ್ರವರಿ 2025ರಂದು 3 ದಿನ ನಡೆಸುವುದೆಂದು ತೀರ್ಮಾನಿಸಲಾಯಿತು, ಮತ್ತು ಕಾರ್ಯಕ್ರಮಗಳ ರೂಪುರೆಷೇಗಳ ಬಗ್ಗೆ ಚರ್ಚಿಸಲಾಯಿತು, ಬೆಳ್ಳಿ ಹಬ್ಬದ ಆಚರಣಾ ಸಮಿತಿ ರಚನೆ ಮಾಡಲಾಯಿತು. ಸಂಚಾಲಕರಾಗಿ ಬಾಲಕೃಷ್ಣ ಗೌಡ ಮುಗೇರಡ್ಕ, ಅಧ್ಯಕ್ಷರಾಗಿ ಭರತೇಶ್ […]Read More
ಬಿಜೆಪಿ ಕರ್ನಾಟಕ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ಲೋಕಸಭಾ ಚುನಾವಣೆ ಸಿದ್ಧತೆ ಹಾಗೂ ನರೇಂದ್ರ ಮೋದಿಜಿ ರವರ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಕಾರ್ಯಕ್ರಮಗಳ ಯುವ ಜಾಗೃತಿ ಕುರಿತ “ಯುವ ಚೌಪಾಲ್” ಮತ್ತು “ಯುವ ಭಾರತ್” ಕಾರ್ಯಕ್ರಮದ ಸಿದ್ಧತೆಗಳ ಬಗ್ಗೆ ರಾಜ್ಯ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳ ಸಭೆ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಶ್ರೀ ಧೀರಜ್ ಮುನಿರಾಜು, ಯುವಮೋರ್ಚಾ ಪ್ರಭಾರಿ ಹಾಗು ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ ನಂದೀಶ್ ರೆಡ್ಡಿ, ಯುವಮೋರ್ಚ […]Read More
ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ನಗರ ಸಮಿತಿಯ ಸಭೆಯು ಇಂದು ಬ್ಲಾಕ್ ಕಾಂಗ್ರೆಸ್ ಸಭಾಂಗಣದಲ್ಲಿ ನಡೆಯಿತು. ಈ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ವಂದಾನ ಭಂಡಾರಿ,ಉಭಯ ಬ್ಲಾಕ್ ಅಧ್ಯಕ್ಷರುಗಳಾದ ಸತೀಶ್ ಕೆ ಬಂಗೇರ ಕಾಶಿಪಟ್ನ,ಕೆ.ಎಮ್ ನಾಗೇಶ್ ಕುಮಾರ್ ಗೌಡ ಮತ್ತು ಮಹಿಳಾ ಸಮಿತಿಯ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.Read More
ಬೆಳ್ತಂಗಡಿ: ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ,ಬಿಎಂಎಸ್ ವತಿಯಿಂದ
ಬೆಳ್ತಂಗಡಿ: ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಬೆಳ್ತಂಗಡಿ ತಹಶೀಲ್ದಾರರ ಕಚೇರಿಯ ಎದುರು ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸೌಲಭ್ಯಗಳನ್ನು ಕಡಿತ ಮಾಡುವ ನಿರ್ಧಾರವನ್ನು ಕೈಬಿಡಬೇಕು ಹಾಗೂ ಕಾರ್ಮಿಕರ ವಿವಿದ ಸಮಸ್ಯೆಗಳನ್ನು ಬಗೆಹರಿಸುವಂತೆ ಪ್ರತಿಭಟಿಸಲಾಯಿತು ಪ್ರತಿಭಟನೆ ಕಾರ್ಯಕ್ರಮವನ್ನು ಉದ್ದೇಶಿಸಿ ಬಿಎಂಎಸ್ ನ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯಾನ್ ಮಾತನಾಡುತ್ತಾ ಪ್ರಸ್ತುತ ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯು ಕಟ್ಟಡ ಕಾರ್ಮಿಕರಿಗೆ […]Read More
ನವ ಭಾರತ್ ಗೆಳೆಯರ ಬಳಗ’ರಿ’ಕಲ್ಲಾಜೆ-ಇಂದಬೆಟ್ಟು ಇದರ ವಾರ್ಷಿಕ ಮಹಾಸಭೆ ಹಾಗೂ 2023-2024 ಸಾಲಿನ
ನವ ಭಾರತ್ ಗೆಳೆಯರ ಬಳಗ’ರಿ’ಕಲ್ಲಾಜೆ-ಇಂದಬೆಟ್ಟು ಇದರ ವಾರ್ಷಿಕ ಮಹಾಸಭೆ ಹಾಗೂ 2023-2024 *ನೂತನ ಪದಾಧಿಕಾರಿಗಳ ಆಯ್ಕೆಯು ಏ.16 ರಂದು ಸಂಘದ ಗೌರವಾಧ್ಯಕ್ಷ ಅರುಣ್ ಕುಮಾರ್ ಕೆಳಗಿನ ಕಲ್ಲಾಜೆ, ಅಧ್ಯಕ್ಷರಾದ ನಿತೇಶ್ ಕಡಿತ್ಯಾರು ಅಧ್ಯಕ್ಷತೆಯಲ್ಲಿ, ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಸಂಘದ ಸದಸ್ಯರ ಉಪಸ್ಥಿತಿಯಲ್ಲಿ ಕಲ್ಲಾಜೆ ಶಾಲಾ ವಠಾರದಲ್ಲಿ ನಡೆಯಿತು. ಮಹಾ ಸಭೆಯ ವರದಿಯನ್ನು ಕಾರ್ಯದರ್ಶಿ ಅಕ್ಷೀತ್ ಕಲ್ಲಾಜೆ ಮಂಡಿಸಿದರು, ನಂತರ ಸಂಘದ ಸದಸ್ಯರ ಉಪಸ್ಥಿತಿಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಗೌರವಾಧ್ಯಕ್ಷರಾಗಿಅರುಣ್ ಕುಮಾರ್ ಕೆಳಗಿನ ಕಲ್ಲಾಜೆ,ನೂತನ ಅಧ್ಯಕ್ಷರಾಗಿ […]Read More
ಗೌರಿ ಲಂಕೇಶ್ ಪ್ರಕರಣ ನಡೆಸುತ್ತಿರುವ ನ್ಯಾಯವಾದಿ ಕೃಷ್ಣಮೂರ್ತಿಯವರ ಮೇಲೆ ಗುಂಡಿನ ದಾಳಿಯ ಹಿಂದೆ
ಮಂಗಳೂರು : ಕರ್ನಾಟಕದಲ್ಲಿ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಹಿಂದೂಗಳ ಪರವಾಗಿ ಕಾನೂನು ಹೋರಾಟ ನಡೆಸುತ್ತಿದ್ದ ಹಿಂದುತ್ವನಿಷ್ಠ ನ್ಯಾಯವಾದಿ ಕೃಷ್ಣಮೂರ್ತಿಯವರ ಮೇಲೆ ಬುಧವಾರ ರಾತ್ರಿ ಅಪರಿಚಿತರಿಂದ ಗುಂಡಿನ ದಾಳಿ ನಡೆಸಲಾಗಿದೆ. ನ್ಯಾಯವಾದಿ ಕೃಷ್ಣಮೂರ್ತಿ ಅವರು ವಿಶ್ವ ಹಿಂದೂ ಪರಿಷತ್ತಿನ ಸಭೆ ಮುಗಿಸಿ ತಮ್ಮ ಕಾರಿನಲ್ಲಿ ಚೆಟ್ಟಳ್ಳಿಯಿಂದ ಮಡಿಕೇರಿಗೆ ಹೊರಡುತ್ತಿದ್ದರು. ಈ ವೇಳೆ ಅವರ ಮೇಲೆ ದಾಳಿ ನಡೆದಿದೆ. ಈ ಹೇಡಿತನದ ದಾಳಿಯನ್ನು ಹಿಂದೂ ಜನಜಾಗೃತಿ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ. ದಾಳಿಯ ಹಿಂದೆ ಪಿ.ಎಫ್.ಐ ಅಥವಾ ನಕ್ಸಲ್ವಾದಿಗಳ […]Read More
ಪಿಳಿಗೂಡು : ಪಿಳಿಗೂಡು ಬಾರ್ಯದಲ್ಲಿ ಹಿಂದೂ ಜನಜಾಗೃತಿ ಸಮಿತಿಯಿಂದ ಹಿಂದೂ ರಾಷ್ಟ್ರ ಜಾಗೃತಿ ಸಭೆ ಡಿ.4ರಂದು ನಡೆಸಲಾಯಿತು. ಈ ಸಂದರ್ಭದಲ್ಲಿ ದಿನೇಶ್ ಜೈನ್ ಮಾತನಾಡಿ 400 ವರ್ಷಗಳಿಂದ ಹಿಂದುಗಳಿಗೆ ಧರ್ಮಶಿಕ್ಷಣ ಸಿಗುತ್ತಿಲ್ಲ, ಒಂದು ವೇಳೆ ಸಿಗುತ್ತಿದ್ದರೆ ಲವ್ ಜಿಹಾದ್, ಮತಾಂತರ ,ಗೋ ಹತ್ಯೆ ,ದೇವತೆಗಳ ವಿಡಂಬನೆ, ಹಿಂದೂ ಧರ್ಮದ ವಿಕೃತಿಕರಣ, ಆಗುತ್ತಿರಲಿಲ್ಲ. ನಿರ್ಭಯವಾಗಿ ಹಿಂದೂಗಳು ಬದುಕುತಿದ್ದರು. ಆದರೆ ಧರ್ಮಶಿಕ್ಷಣವಿಲ್ಲದೆ ಹಿಂದೂಗಳು ಭಯಭೀತರಾಗಿ ಬದುಕುತಿದ್ದಾರೆ. ನಿರ್ಭಯವಾಗಿ ಬದುಕಬೇಕಾದರೆ ಧರ್ಮಶಿಕ್ಷಣ ಒಂದೇ ದಾರಿ ಎಂದು ಹೇಳಿದರು. ಸನಾತನ ಸಂಸ್ಥೆಯ ಆನಂದ […]Read More
ಕೊರಿಂಜ :10ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ಕೊರಿಂಜ ಸಮುದಾಯ ಭವನದಲ್ಲಿ ನ.6 ರಂದು ನಡೆಯಿತು. ಜನ ಜಾಗೃತಿ ವೇದಿಕೆಯ ಶಿಭಿರಾಧಿಕಾರಿ ನಂದಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಭೆಯಲ್ಲಿ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಬೆಳ್ತಂಗಡಿ ತಾಲೂಕು ಸಮಿತಿ ಅಧ್ಯಕ್ಷರಾದ ಶಾರದಾ ರೈ, ಪ್ರಗತಿ ಬಂಧು, ಸ್ವ ಸಹಾಯ ಸಂಘಗಳ ಒಕ್ಕೂಟ ಕಣಿಯೂರು, ಇದರ ವಲಯಾಧ್ಯಕ್ಷರಾದ ರಮಾನಂದ ಪೂಜಾರಿ, ಜನ ಜಾಗೃತಿ ವಲಯಾಧ್ಯಕ್ಷರಾದ ರುಕ್ಮಯ್ಯ ಪೂಜಾರಿ, ಗ್ರಾಮ ಸಮಿತಿ ಅಧ್ಯಕ್ಷರು ಶಂಕರ್ ಭಟ್, ಪ್ರಫುಲ್ಲಚಂದ್ರ ಅಡ್ಯಂತಾಯ, […]Read More
ಕಾಯರ್ತಡ್ಕ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಳ್ತಂಗಡಿ ವತಿಯಿಂದ ಮತ್ತು ಗ್ರಾಮಸ್ಥರು ಹಾಗೂ ಕಳೆಂಜ ಗ್ರಾ.ಪಂ ಸಹಯೋಗದೊಂದಿಗೆ ಬಸ್ಸಿನ ಸಮಸ್ಯೆಯ ಕುರಿತು ನ.6 ರಂದುಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಳೆಂಜ ಕಾಯರ್ತಡ್ಕದಲ್ಲಿ ಸಭೆಯನ್ನು ಹಮ್ಮಿಕೊಳ್ಳಲಾಯಿತು. ಸಭೆಯ ಅಧ್ಯಕ್ಷತೆಯನ್ನು ಕಳೆಂಜ ಗ್ರಾ.ಪಂ ಅಧ್ಯಕ್ಷ ಪ್ರಸನ್ನ ಎಪಿ ವಹಿಸಿದ್ದರು. ಈ ಸಂದರ್ಭದಲ್ಲಿ ಮಿಯ್ಯೂರು- ಕಾಯರ್ತಡ್ಕ- ಬರೆಂಗಾಯ- ಧರ್ಮಸ್ಥಳ ದ ವರೆಗೆ ಸಂಚರಿಸುತ್ತಿರುವ ಬಸ್ಗಳ ಸಮಸ್ಯೆಗಳ ಕುರಿತು, 5.45 ಕ್ಕೆ ಧರ್ಮಸ್ಥಳ- ಬರೆಂಗಾಯ – ಕಾಯರ್ತಡ್ಕ ಮಿಯ್ಯಾರು ವರೆಗೆ ಸಂಚರಿಸುತ್ತಿದ್ದ ಬಸ್ […]Read More