ಚಿಬಿದ್ರೆ : ಇಲ್ಲಿಯ ಪೆರಿಯಡ್ಕ ದಲ್ಲಿ ರಾತ್ರಿ 3.00 ಗಂಟೆ ವೇಳೆಗೆ ಬಂದ ಗಾಳಿಯ ಆರ್ಭಟಕ್ಕೆ ನೂರಾರು ರಬ್ಬರ್ ಮರಗಳು, ಅಡಿಕೆ ಮರ ತೆಂಗಿನ ಮರ ಹಾಗೂ ಕೆಲವು ಮನೆಗಳಿಗೂ ಅಪಾರ ಹಾನಿಯಾಗಿದೆ. ಪೆರಿಯಡ್ಕ – ಕಕ್ಕಿಂಜೆ ರಸ್ತೆಗೆ ಮರ ಬಿದ್ದ ಕಾರಣ ರಸ್ತೆ ಬ್ಲಾಕ್ ಆಗಿದ್ದು, ವಾಹನ ಸವಾರರು ಪಾದಾಚಾರಿಗಳು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.
ಜಿಲ್ಲಾಧಿಕಾರಿಯವರ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಬರುತ್ತಿರುವುದರಿಂದ ಅಲ್ಲಲ್ಲಿ ಮಳೆ ನೀರು ಸಂಗ್ರಹವಾಗಿ ಸೊಳ್ಳೆ ಉತ್ಪತ್ತಿ ತಾಣಗಳ ಸಂಖ್ಯೆಯು ಹೆಚ್ಚಾಗಿದ್ದು. ಈಡಿಸ್ ಸೊಳ್ಳೆ ಉತ್ಪತ್ತಿಯಲ್ಲಿ ಗಣನೀಯವಾಗಿ ಏರಿಕೆಯಾಗಿರುವ ಕಾರಣ ಡೆಂಗ್ಯೂ ಜ್ವರ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚಾಗುತ್ತಿರುವುದರಿಂದ, ಡೆಂಗ್ಯೂ ನಿಯಂತ್ರಣ ಮಾಡುವ ಬಗ್ಗೆ ಲಾರ್ವಾ ಉತ್ಪತ್ತಿ ತಾಣಗಳ ನಾಶದ ಬಗ್ಗೆ ಡ್ರೈ ಡೇ ಮುಂಜಾಗ್ರತ ಕ್ರಮವಾಗಿ ಧರ್ಮಸ್ಥಳ ಗ್ರಾಮದ ಜನತಾ ಕಾಲೋನಿಗಳಿಗೆ, ಜನ ಬಿಡದಿ ಪ್ರದೇಶಗಳಲ್ಲಿ, ಮನೆಗಳಿಗೆ ಭೇಟಿ ನೀಡಿ ಕಟ್ಟಡದ ಮೇಲ್ಚಾವಣಿ ಗಿಡದ ಚಟ್ಟಿ, ನಿರುಪಯುಕ್ತ […]Read More
ಮುಂಡಾಜೆ ಗ್ರಾಮದ ಅಗರಿ ಎಂಬ ಪರಿಸರದಲ್ಲಿ ಸುಮಾರು 50 ವರ್ಷಗಳ ಹಿಂದೆ ಹಾಕಿರುವ ವಿದ್ಯುತ್ ತಂತಿಗಳು ಬಹಳಷ್ಟು ಕ್ಷೀಣಿಸಿದ್ದು , ವರ್ಷದಲ್ಲಿ ಏಳೆಂಟು ಬಾರಿ ಈ ವಿದ್ಯುತ್ ತಂತಿ ಮಾರ್ಗಕ್ಕೆ ಕಡಿದು ಬೀಳುತ್ತಿದೆ. ಈ ಭಾಗದ ಲೈನ್ ಮ್ಯಾನ್ ದೂರು ನೀಡಿದ ತಕ್ಷಣ ಬಂದು ತಾತ್ಕಾಲಿಕವಾಗಿ ಸಮಸ್ಯೆಯನ್ನು ಬಗೆಹರಿಸುತ್ತಾರೆ. ಆದರೆ ಅದೆಷ್ಟು ಬಾರಿ ಇಲಾಖೆಗೆ ಮನವಿ ಮಾಡಿದರೂ ಕೂಡಾ ಈ ಪರಿಸರದಲ್ಲಿ ಹೊಸ ತಂತಿಯನ್ನು ಅಳವಡಿಸುತ್ತಿಲ್ಲ. ಈ ಹಿಂದೆ ಮೆಸ್ಕಾಂ ಇಲಾಖೆಯ ಅದಾಲತ್ ನಲ್ಲಿ ಕೂಡ ದೂರು […]Read More
ಬಂದಾರು,ಮೈರೋಳ್ತಡ್ಕ,ಪೆರ್ಲ -ಬೈಪಾಡಿ, ಕುಂಟಾಲಪಲ್ಕೆ, ಮೊಗ್ರು,ಮುರ,ಪದ್ಮುಂಜ ಪ್ರದೇಶ ದಲ್ಲಿಎರ್ಟೆಲ್ ನೆಟ್ವರ್ಕ್ ಸಮಸ್ಯೆ ಗೆ ಪರಿಹಾರ
ಬಂದಾರು:ಬಂದಾರು ಗ್ರಾಮದ ಮೈರೋಳ್ತಡ್ಕ, ಪಾಣೆಕಲ್ಲು, ನಲ್ಲಿ ಎರ್ಟೆಲ್ ಟವರ್ ಇದ್ದು ಮೈರೋಳ್ತಡ್ಕ, ಪಾಣೆಕಲ್ಲು,ಕುಂಟಾಲಪಲ್ಕೆ, ಕಡೆಗಳಲ್ಲಿ ಹಾಗೂಮೊಗ್ರು ಗ್ರಾಮದ ಮುರ ದಲ್ಲಿ ಎರ್ಟೆಲ್,ಬಿ ಎಸ್.ನ್ ಲ್ ಟವರ್ ಇದ್ದು ಮೊಗ್ರು, ಮುಗೇರಡ್ಕ,ಉಂತನಾಜೆಕಣಿಯೂರ್ ಗ್ರಾಮದ ಪದ್ಮುಂಜ, ವ್ಯಾಪ್ತಿಯಲ್ಲಿವಿದ್ಯಾರ್ಥಿಗಳಿಗೆ, ವರ್ಕ್ ಫ್ರಮ್ ಹೋಂ ಉದ್ಯೋಗಿಗಳಿಗೆ, ದೈನದಿಂದ ವ್ಯವಹಾರ, ಶಾಲೆ, ಹಾಗೂ ಸಂಸ್ಥೆಗಳಲ್ಲಿ ಯಾವುದೇ ಸಂದರ್ಭದಲ್ಲಿ ಸರಿಯಾಗಿ ಡಾಟಾ ಸಿಗೋದಿಲ್ಲ,ಕಾಲ್ ನಲ್ಲಿ ಮಾತಾಡೋಕು ಆಗೋದಿಲ್ಲ ತುಂಬಾ ಅಯೋಮಯ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಮಸ್ಯೆಯನ್ನು ಅಧಿಕಾರಿಗಳಿಗೆ ತಿಳಿಸಿದರು ಕ್ಯಾರೇ ಅನ್ನುತ್ತಿಲ್ಲ.ಯಾರಿಗೇಳೋಣ ನಮ್ಮ ಪ್ರಾಬ್ಲಮ್ ಅನ್ನುವ […]Read More
ಗುರುವಾಯನಕೆರೆ -ಕಾರ್ಕಳ ಹೆದ್ದಾರಿ ರಸ್ತೆ ಹಾದು ಹೋಗುವ ವಾಗ ಕಾಣ ಸಿಗುವ ಕಾಪಿನಡ್ಕ ತಿರುವು ಪಕ್ಕ ಸುಮಾರು 50ಮೀಟರ್ ಸಮೀಪ ಬಳಂಜ ಗ್ರಾಮ ಪಂಚಾಯತ್ ಗೊಳಪಟ್ಟ ಹಿಮರಡ್ಡ ಕ್ಕೆ ಹೋಗುವ ರಸ್ತೆಯುಇತ್ತೀಚೆಗೆ ಅಗಲೀಕರಣ ವಾಗಿದ್ದು ರಸ್ತೆ ಬದಿ ವಿದ್ಯುತ್ ಕಂಬ ವು ರಸ್ತೆ ಕಡೆ ವಾಲಿ ತಂತಿ ಗಳು ರಸ್ತೆ ಮದ್ಯೆ ಜೋತು ಬೀಳುವ ಬಿದ್ದು ಇಂದು ನಾಳೆ ಬೀಳುವ ಸ್ಥಿತಿ ಯಲ್ಲಿದ್ದು ಸ್ವಲ್ಪ ಮುಂದೆ ಬ್ರಹತ್ ಗಾತ್ರ ದ ಮರವು ಅಪಾಯದಂಚಿನಲ್ಲಿದೆ. ಇದರ ಬಗ್ಗೆ ಪಂಚಾಯತ್ […]Read More
ಉಜಿರೆ ಗುರಿಪಳ್ಳ ಇಂದಬೆಟ್ಟುವಿಗೆ ಸಂಪರ್ಕ ಕಲ್ಪಿಸುವ ಸೇತುವೆ ಬಿರುಕು ಬಿಟ್ಟ ಪರಿಣಾಮ ಜಿಲ್ಲಾಧಿಕಾರಿಗಳ ಆದೇಶದಂತೆ ಘನವಾಹನ ಸಂಚಾರ ನಿಷೇಧಿಸಿದ ಪರಿಣಾಮ ಈ ರಸ್ತೆಯ ಮೂಲಕ ಸಂಚರಿಸುವ ಪ್ರಮುಖವಾಗಿ ಶಾಲಾ ಮಕ್ಕಳಿಗೆ ಪ್ರಯಾಣಿಕರಿಗೆ ತೊಂದರೆ ಉಂಟಾಗಿರುತ್ತದೆ. ಈ ಬಗ್ಗೆ ಮಾನ್ಯ ಶಾಸಕರಾದ ಶ್ರೀ ಹರೀಶ್ ಪೂಂಜಾ ರವರ ಗಮನಕ್ಕೆ ತಂದು ಅವರ ಸೂಚನೆಯಂತೆ ಕೆ ಎಸ್ ಆರ್ ಟಿ ಸಿ ಘಟಕದ ಅಧಿಕಾರಿಗಳನ್ನು ಬೇಟಿಯಾಗಿ ಬಸ್ ವ್ಯವಸ್ಥೆಯನ್ನು ಪರ್ಯಾಯ ರಸ್ತೆಯಾದ ಗುರಿಪಳ್ಳ-ಕಜೆ ಶಾಂತಿನಗರ-ಇಂದಬೆಟ್ಟು-ಬೆಳ್ಳೂರಬೈಲು-ಕಾನರ್ಪ-ಸೊಮಂತಡ್ಕ-ಉಜಿರೆ ಮೂಲಕ ಒದಗಿಸಿಕೊಡುವಂತೆ ಶಾಸಕರ ಸೂಚನೆಯಂತೆ […]Read More
ದಿನದಿಂದ ದಿನಕ್ಕೆ ವೇಗವಾಗಿ ಬೆಳೆಯುತ್ತಿರುವ ಒಂದು ಊರಾಗಿದೆ ಬೆಳ್ತಂಗಡಿ ತಾಲೂಕಿನ ಮದ್ದಡ್ಕ. ಇಲ್ಲಿನ ನಾಗರಿಕರ ಹೆಚ್ಚಿನ ಸಮಸ್ಯೆಗಳು ಇಲ್ಲಿನ ಸಾಮಾಜಿಕ ಕಾರ್ಯಕರ್ತರ, ಇಲ್ಲಿನ ಜನಪ್ರತಿನಿಧಿಗಳ ಮುತುವರ್ಜಿಯಿಂದ ಪರಿಹಾರವಾಗಿದೆ. ಆದರೆ ಇಲ್ಲಿನ ನಿವಾಸಿಗಳ ನಿತ್ಯ ಭವನೇ ಏನೆಂದರೆ ನೆಟ್ವರ್ಕ್ ಸಮಸ್ಯೆ. ಮದ್ದಡ್ಕ, ನೇರಳಕಟ್ಟೆ, ಪಣಕಜೆ ಭಾಗದಲ್ಲಿ airtel ಹಾಗೂ bsnl ನ ಮೂರು ಟವರ್ ಗಳಿದ್ದು ಏನೂ ಪ್ರಯೋಜನವಿಲ್ಲದಂತಾಗಿದೆ. ಹೆಚ್ಚಿಗೆ ಹೇಳುವುದಾದರೆ ಈ ಟವರ್ಗಳ ಅಡಿಯಲ್ಲಿ ನಿಂತರೂ ನೆಟ್ವರ್ಕ್ ಸಿಗದಿರುವುದು ವಿಶ್ವದ ವಿಚಿತ್ರ ವಸ್ತುಗಳ ಪಟ್ಟಿಯಲ್ಲಿ ಮದ್ದಡ್ಕದ 3 […]Read More
ನೆರಿಯ: ಕುಸಿಯುವ ಹಂತದಲ್ಲಿ ಅಪ್ಪಿಲ ಅರ್ಬಿಬೊಟ್ಟು ಕಾಲು ಸೇತುವೆ:ಮಾಹಿತಿ ತಿಳಿದು ಗ್ರಾ.ಪಂ ಸದಸ್ಯರಿಂದ
ನೆರಿಯಾ ಗ್ರಾಮ ಪಂಚಾಯತ್ ಬಯಲು ಅಪ್ಪಿಲ ಅರ್ಬಿಬೊಟ್ಟು ಎಂಬಲ್ಲಿ ಕಾಲು ಸಂಕ ಕುಸಿಯುವ ಹಂತದಲ್ಲಿದ್ದು 3 ಮಾವಿನ ಮರ ಅದರ ಬದಿಯಲ್ಲಿದ್ದು ಅಪಾಯದಲ್ಲಿದೆ ಇಂದು ಮಾಹಿತಿ ತಿಳಿದು ಗ್ರಾಮ ಪಂಚಾಯತ್ ಸದಸ್ಯರಾದ ಬಿ. ಅಶ್ರಫ್ ರಮೇಶ್ ಕೆ ಯಸ್ ಭೇಟಿನಿದಿದ್ದು ಸಮಂದ ಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಯಿತು.Read More
ಶಿಬಾಜೆ ಗ್ರಾಮದ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಸಾಂತ್ವನ ನೀಡಿ ಸರಕಾರದಿಂದ ಹೆಚ್ಚುವರಿ ಪರಿಹಾರಕ್ಕಾಗಿ ಆಗ್ರಹಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಪ್ರತಾಪ್ ಸಿಂಹ ನಾಯಕ್, ಸದಸ್ಯರು ವಿಧಾನಪರಿಷತ್, ಶಿಬಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ದಿನಕರ್, ಶಿಶಿಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸಂದೀಪ್, ಶಿಬಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ರತೀಶ್, ಬಿಜೆಪಿ ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಆಧ್ಯಕ್ಷರಾದ ಹರೀಶ್ ಕೆ.ಬಿ, ಪ್ರಧಾನ ಕಾರ್ಯದರ್ಶಿ ಗಣೇಶ್ ಹತ್ಯಡ್ಕ, […]Read More