ಬಂದಾರು:75 ನೇ ವರ್ಷದ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ವಿಶೇಷವಾಗಿ ದೇಶದಾದ್ಯಂತ ಆಚರಿಸುತ್ತಿರುವ ಹಿನ್ನಲೆಯಲ್ಲಿ ಬಂದಾರು ಪಂಚಾಯತ್ ನಲ್ಲಿ ನಡೆಯಲಿರುವ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯು ಕೂಡ ಅತ್ಯಂತ ವಿಶಿಷ್ಟ ಮತ್ತು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ. ಈ ಅವಿಸ್ಮರಣೀಯ ಸ್ವಾತಂತ್ರೋತ್ಸವದ ಕಾರ್ಯಕ್ರಮಕ್ಕೆ ಬಂದಾರು,ಮೊಗ್ರು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗುವಂತೆ ಅಧ್ಯಕ್ಷರು,ಉಪಾಧ್ಯಕ್ಷರು ಅಭಿವೃದ್ಧಿ ಅಧಿಕಾರಿ ಸರ್ವಸದಸ್ಯರು, ಸಿಬ್ಬಂದಿ ವರ್ಗ ತಿಳಿಸಿದ್ದಾರೆ.
ಕುಂಟಾಲಪಲ್ಕೆ: ಸ. ಹಿ ಪ್ರಾ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ
ಬಂದಾರು: ಸ್ವಾತಂತ್ರ್ಯ ಭಾರತದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ‘ಹರ್ ಘರ್ ತಿರಂಗಾ’ ಅಭಿಯಾನದಡಿಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂಟಾಲಪಲ್ಕೆ ಯಲ್ಲಿ ಆ.10ರಂದು ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ಮಾಚಾರ್ ಕಾರ್ಯಕ್ರಮದ ಸಂಪೂರ್ಣ ವಿವರವನ್ನು ಪೋಷಕರಿಗೆ ನೀಡಿದರು. ನಂತರ 1 ರಿಂದ 3 ನೇ ತರಗತಿ ಮಕ್ಕಳಿಗೆ ಸ್ವಾತಂತ್ರ್ಯ ಹೋರಾಟಗಾರರ ವೇಷಭೂಷಣ ಸ್ಪರ್ಧೆ ಮತ್ತು ಬಾವುಟದ ಚಿತ್ರ ಬಿಡಿಸುವ ಸ್ಪರ್ಧೆ, 4 ಮತ್ತು5 ನೇ ತರಗತಿ ಗೆ ಗೀತಗಾಯನ(ದೇಶಭಕ್ತಿ […]Read More
ಉಜಿರೆ: ಮುಂಬರುವ ಗಣೇಶೋತ್ಸವವನ್ನು ಆಚರಿಸುವ ಕುರಿತು ಉಜಿರೆಯ ಶಾರದಾ ಮಂಟಪದಲ್ಲಿ ಆ.8 ರಂದು ಬೆಳ್ತಂಗಡಿ ತಾಲೂಕಿನ ಗಣೇಶ ಮಂಡಳಿಗಳ ಸಭೆ ಜರುಗಿತು. ಈ ಸಂದರ್ಭದಲ್ಲಿ ಸನಾತನ ಸಂಸ್ಥೆಯ ಆನಂದ ಗೌಡ ಇವರು ಮಾತನಾಡಿ ಲೋಕಮಾನ್ಯ ತಿಲಕರು ಹಿಂದೂ ಸಂಘಟನೆ ಹಾಗೂ ಧರ್ಮ ಜಾಗೃತಿ ಉದ್ದೇಶದಿಂದ ಗಣೇಶೋತ್ಸವವನ್ನು ಆರಂಭ ಮಾಡಿದರು. ಸದ್ಯ ಸಾರ್ವಜನಿಕ ಗಣೇಶೋತ್ಸವವು ತಮ್ಮ ಮೂಲ ಉದ್ದೇಶವನ್ನು ಮರೆತಿದೆ. ಗಣೇಶೋತ್ಸವ ಸಂದರ್ಭದಲ್ಲಿ ಚಿತ್ರ ವಿಚಿತ್ರ ಮೂರ್ತಿ ಮಾಡುವುದರಿಂದ ಗಣಪತಿಯ ವಿಡಂಬನೆ ಯಾಗುತ್ತಿದೆ. ಅದಕ್ಕಾಗಿ ಶಾಸ್ತ್ರೀಯ ಗಣೇಶ […]Read More
ಉಜಿರೆ: ಉಜಿರೆ ಶ್ರೀ ಧ. ಮ. ಕಾಲೇಜು (ಸ್ವಾಯತ್ತ )ವತಿಯಿಂದ ಆ.10 ರಂದು ಉಜಿರೆ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜಿನ ಮಾತೃ ಶ್ರೀ ರತ್ನಮ್ಮ ಹೆಗ್ಗಡೆ ಸಭಾಂಗಣದಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಶ್ರೀ ಧ. ಮ. ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಡಿ.ಹರ್ಷೇಂದ್ರ ಕುಮಾರ್,ಡಾ. ಸತೀಶ್ಚಂದ್ರ, ಕಾಮನ್ ವೇಲ್ತ್ ಕ್ರೀಕೂಟದಲ್ಲಿ ಪದಕ ವಿಜೇತ ಕಾಲೇಜು ಹಳೆ ವಿದ್ಯಾರ್ಥಿ ಗುರುರಾಜ್ಭಾಗವಹಿಸಿದ್ದರು. […]Read More
ಗುರುವಾಯನಕೆರೆ: ಭಕ್ತಿ ಹೆಜ್ಜೆ ಭ್ರಾಮರಿ ಮಕ್ಕಳ ಕುಣಿತ ಭಜನಾ ಮಂಡಳಿ ಗುರುವಾಯನಕೆರೆ ಆಶ್ರಯದಲ್ಲಿ ದ. ಕ. ಜಿಲ್ಲೆಯ ಆಹ್ವಾನಿತಾ ಭಜನಾ ಮಂಡಳಿಗಳಿಂದ ಹವ್ಯಕ ಭವನ ಗುರುವಾಯನಕೆರೆಯಲ್ಲಿ ” ಭಕ್ತಿ ಹೆಜ್ಜೆ ” ಕುಣಿತ ಭಜನೋತ್ಸವ ಆ .7ರಂದು ವಿಜೃಂಭಣೆಯಿಂದ ಜರುಗಿತು. ಡಾ ವೇಣು ಗೋಪಾಲ ಶರ್ಮ ರವರಿಂದ ಉದ್ಘಾಟನೆ ಗೊಂಡ ಕುಣಿತ ಭಜನೋತ್ಸ ವವು ಹಲವು ಭಜಕರ ಮತ್ತು ಭ್ರಾಮರಿ ಮಕ್ಕಳ ಕುಣಿತ ಭಜನಾ ಮಂಡಳಿಯ ಸಹಕಾರದೊಂದಿಗೆ ವಿಜೃಂಭಣೆಯಿಂದ ಜರುಗಿತು. ಈ ಭಜನಾ ಮಹೋತ್ಸವದಲ್ಲಿ ತಾಲೂಕಿನ […]Read More
ಕುವೆಟ್ಟು: ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ, ಮಹಿಳಾ ಬಿಲ್ಲವ ವೇದಿಕೆ ಹಾಗೂ ಯುವ ಬಿಲ್ಲವ ವೇದಿಕೆ ಕುವೆಟ್ಟು ಓಡಿಲ್ನಾಳ ಇವರ ಆಶ್ರಯದಲ್ಲಿ ನಡೆದ ಆಟಿಡೊಂಜಿ ಕೂಟ” ಕಾರ್ಯಕ್ರಮದಲ್ಲಿ ಕೆಪಿಸಿಸಿಯ ಪ್ರಧಾನ ಕಾರ್ಯದರ್ಶಿ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷರಾದ ರಕ್ಷಿತ್ ಶಿವರಾಂ ಭಾಗವಹಿಸಿದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಮಾಜಿ ಶಾಸಕರಾದ ಶ್ರೀ ಕೆ. ವಸಂತ ಬಂಗೇರ , ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಕಾರ್ಯದರ್ಶಿ ಜಯವಿಕ್ರಮ ಕಲ್ಲಾಪು, ಬೆಳ್ತಂಗಡಿ ಮಹಿಳಾ […]Read More
ಕನ್ಯಾಡಿ: ಚಾತುರ್ಮಾಸ್ಯ ವೃತಾಚರಣೆಯಲ್ಲಿ ವಾಲಿಸುಗ್ರೀವ ಕಾಳಗ ತಾಳಮದ್ದಳೆ: ಭಜನಾ ಕಾರ್ಯಕ್ರಮ
ಕನ್ಯಾಡಿ: ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರ 26 ನೇ ದಿನದ ಚಾತುರ್ಮಾಸ್ಯ ವೃತಾಚರಣೆಯಲ್ಲಿ ಆ.7 ರಂದು ವಿನಾಯಕ ಭಜನಾ ಮಂಡಳಿ ಅಂಡಿಂಜೆ, ತೆಕ್ಕಾರು, ಹೊನ್ನಾವರ ಗ್ರಾಮಸ್ಥರಿಂದ ಭಜನಾ ಕಾರ್ಯಕ್ರಮ ಹಾಗೂ ಶ್ರೀ ದುರ್ಗಾಂಬ ಕಲಾ ಸಂಗಮ , ಶ್ರೀ ಕ್ಷೇತ್ರ ಶರವೂರು ಆಲಂಕಾರು ಇವರಿಂದ ವಾಲಿಸುಗ್ರೀವ ಕಾಳಗ ತಾಳಮದ್ದಳೆ ಜರುಗಿತು. ಶ್ರೀ ಗೋಪಾಲಕೃಷ್ಣ ಭಟ್ ನೈಮಿಷ, ಶ್ರೀ ಕುಸುಮಾಧರ ಆಚಾರ್ಯ ಇವರ ಭಾಗವತಿಕೆಯಲ್ಲಿ, ಚಂದ್ರ ದೇವಾಡಿಗ ನಗ್ರಿ, ಶ್ರೀ ಹರಿ ದೇವಾಡಿಗ, ಮೋಹನ ಶರವೂರು […]Read More
ಬೆಳಾಲು: ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಇಲ್ಲಿನ ದೇವರ ಆಲ್ಬಮ್ ಸಾಂಗ್ ನ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮವನ್ನು ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಆ.5 ರಂದು ಬಿಡುಗಡೆಗೊಳಿಸಲಾಯಿತು. ಬಿಡುಗಡೆ ಕಾರ್ಯಕ್ರಮದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಜೀವಂಧರ್ ಕುಮಾರ್ ಜೈನ್, ಅಸ್ರಣ್ಣರಾದ ಗಿರೀಶ್ ಬಾರಿತ್ತಾಯ ಪಾರಳ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀನಿವಾಸ್ ಗೌಡ ನೋಟರಿ ವಕೀಲರು,ಉಪಾಧ್ಯಕ್ಷರಾದ ದಿನೇಶ್ ಪೂಜಾರಿ ಉಪ್ಪಾರು, ಪ್ರಧಾನ ಕಾರ್ಯದರ್ಶಿ ಗಳಾದ ದುರ್ಗಾಪ್ರಸಾದ್ ಕೆರ್ಮುಣ್ಣಾಯ, ಕಾರ್ಯದರ್ಶಿಯಾದ ಸತೀಶ್ ಗೌಡ ಎಳ್ಳುಗದ್ದೆ,ಮಹಿಳಾ ಸಮಿತಿಯ ಅಧ್ಯಕ್ಷರಾದ ಹೇಮಲತಾ ಶ್ರೀನಿವಾಸ್ […]Read More
ಬೆಳ್ತಂಗಡಿ: ದ.ಕ.ಜಿ.ಪ.ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆ , ಉಪ ನಿರ್ದೇಶಕರು ಕಛೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ, ವಾಣಿ ಆಂಗ್ಲಮಾಧ್ಯಮ ಶಾಲೆ ಹಳೇಕೋಟೆ ಬೆಳ್ತಂಗಡಿ ಇದರ ಆಶ್ರಯದಲ್ಲಿ ದ.ಕ.ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ಕರಾಟೆ ಸ್ಪರ್ಧೆ 2022 ಇದರ ಉದ್ಘಾ ಟನೆಯು ಆ.6ರಂದು ವಾಣಿ ಶಿಕ್ಷಣ ಸಂಸ್ಥೆಗಳ ಸಭಾಭವನದಲ್ಲಿ ಜರಗಿತು. ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು. ಬೆಳ್ತಂಗಡಿ ಪಟ್ಟಣ ಪಂಚಾಯತ್ ಉಪಾಧ್ಯಕ್ಷ ಜಯಾನಂದ ಗೌಡ ಅಧ್ಯಕ್ಷತೆಯನ್ನು ವಹಿಸಿದ್ದರು. […]Read More