ಬೆಂಗಳೂರು ಅಂತರ್ ರಾಷ್ಟ್ರೀಯ ಫೀಲಂ ಫೆಸ್ಟಿವಲ್ ಮಾ 1 ರಿಂದ 8 ರವರೆಗೆ ಬೆಂಗಳೂರಿನ ಒರಿಯನ್ ಮಾಲ್ ನಲ್ಲಿರುವ ಪಿವಿಆರ್ ಥೀಯೇಟರ್ ನಲ್ಲಿ ನಡೆಯಲಿದೆ. ಅನೀಶ್ ಪೂಜಾರಿ ವೇಣೂರು ನಿರ್ದೇಶನದಲ್ಲಿ ಮೂಡಿ ಬಂದಿದ್ದು ಈಗಾಗಲೇ ಜನಮನ್ನಣೆಗಳಿಸಿದ ದಸ್ಕತ್ ತುಳು ಚಿತ್ರವು ಬೆಂಗಳೂರುನಲ್ಲಿ ನಡೆಯಲಿರುವ 16ನೇ ಅಂತರ್ ರಾಷ್ಟ್ರೀಯ ಫಿಲಂ ಫೆಸ್ಟಿವಲ್ ಗೆ ಆಯ್ಕೆಯಾಗಿದೆ. ಇದು ತುಳುನಾಡು ಹೆಮ್ಮೆ ಪಡುವ ವಿಷಯ. ರಾಘವೇಂದ್ರ ಕುಡ್ವ ನಿರ್ಮಾಪಕರಾಗಿದ್ದಾರೆ. ಹಲವಾರು ತುಳುನಾಡಿನ ಕಲಾವಿದರ ತಂಡ ಈ ಚಿತ್ರದಲ್ಲಿರೋದು ತುಳುನಾಡಿಗೆ ಹೆಮ್ಮೆಯ […]
ನಂದನ್ ಸ್ಟುಡಿಯೋ ಅರ್ಪಿಸುವ, ನಂದನ್ ಕುಮಾರ್ ಎಡಮಂಗಲ ಇವರ ಸಾಹಿತ್ಯದಲ್ಲಿ, ಪದ್ಮರಾಜ್ ಬಿಸಿ ಚಾರ್ವಾಕ ಅವರ ನಿರ್ದೇಶನದಲ್ಲಿ ಚರಣ್ ಅಮೈ ವಿಟ್ಲ ಇವರ ಸುಮಧುರ ಕಂಠದಲ್ಲಿ ಮೂಡಿಬಂದಿರುವ ಭಕ್ತಿದ ಅರಿಕೆ ತುಳು ಸುಗಿಪು ಡಿ.22 ರಂದು ರವಿವಾರ ನಂದನ್ ಸ್ಟುಡಿಯೋ ಯ್ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಲಿದೆ. ಮಿಕ್ಸಿಂಗ್ & ಮಾಸ್ಟರಿಂಗ್ ಅನ್ನು ಮಿಥುನ್ ರಾಜ್ ವಿದ್ಯಾಪುರ ಹಾಗೂ ಜೈದೀಪ್ ಅಮೈ, ಧನುಶ್ರೀ ಅಜಿತ್, ನಮಿತಾ ತಾರನಾಥಾ, ಸುಚಿತ್ರಾ ನವೀನ್ ಹಾಗೂ ಶ್ರೀ ರಾಜ್ ಮ್ಯೂಸಿಕ್ ವರ್ಲ್ಡ್ ಸಹಕರಿಸಿದ್ದಾರೆRead More
ಇತ್ತೀಚೆಗಂತು ಚಿತ್ರರಂಗದಲ್ಲಿ ಹೊಸ ಹೊಸ ಪ್ರಯೋಗಗಳು ಸ್ವಲ್ಪ ಜಾಸ್ತಿನೆ ಅನ್ಬಹುದು. ಅದ್ರಲ್ಲೂ ಹೊಸ ಕನಸುಗಳೊಂದಿಗೆ ಕಾಲಿಡುವ ಯುವಕರ ತಂಡ ಪ್ರೇಕ್ಷಕರನ್ನ ತನ್ನತ್ತ ಸೆಳೆಯಲು ನೂತನ ಪ್ರಯತ್ನಗಳನ್ನ ಮಾಡುವಲ್ಲಿ ಶ್ರಮ ಪಡುತ್ತಿದ್ದಾರೆ. ಇದೀಗ ಈ ಸಾಲಿಗೆ ಸೇರ್ಪಡೆಯಾಗಲು ತಂಡವೊಂದು ಸಜ್ಜಾಗಿದ್ದು ದಸ್ಕತ್ ತುಳು ಚಲನಚಿತ್ರದ ಮುಖೇನ ಪ್ರೇಕ್ಷಕರ ಮುಂದೆ ಬರಲು ದಿನಾಂಕ ನಿಗದಿಯಾಗಿದೆ. ತುಳು ಚಲನಚಿತ್ರ ರಂಗದಲ್ಲಿ ಹೊಸತನದ ಅಲೆಯನ್ನ ಸೃಷ್ಟಿ ಮಾಡಿ ಆ ಮುಖೇನ ಪ್ರೇಕ್ಷಕರ ಮನ ಗೆಲ್ಲುವ ತವಕದಲ್ಲಿರುವ ತಂಡ, ತುಳುನಾಡಿನ ಮಣ್ಣಿನ ಸೊಗಡಿನೊಂದಿಗೆ, […]Read More
ಬಹುನಿರೀಕ್ಷಿತ ದಸ್ಕತ್ ತುಳು ಚಲನಚಿತ್ರದ ಟೀಸರ್ ಇಂದು ಸಂಜೆ ಬಿಡುಗಡೆಗೊಳ್ಳಲಿದೆ. ಅನೀಶ್ ಪೂಜಾರಿ ವೇಣೂರು ಇವರ ನಿರ್ದೇಶನದಲ್ಲಿ ಮೂಡಿ ಬರಲಿರುವ ಈಗಾಗಲೇ ತುಳುನಾಡಿದ್ಯಾಂತ ಸಂಚಲನ ಮೂಡಿಸಿರುವ ದಸ್ಕತ್ ಚಲನಚಿತ್ರದ ಪೋಸ್ಟರ್ ಕರುನಾಡ ಚಕ್ರವರ್ತಿ ಡಾ। ಶಿವರಾಜ್ ಕುಮಾರ್ ಹಾಗೂ ಮೋಷನ್ ಪೋಸ್ಟರ್ ತುಳುನಾಡಿನ ದಿಗ್ಗಜರಾದ ಅರವಿಂದ್ ಬೋಳಾರ್, ದೇವದಾಸ್ ಕಾಪಿಕಾಡ್, ಭೋಜರಾಜ್ ವಾಮಂಜೂರು ಇವರ ಕೈಯಲ್ಲಿ ಬಿಡುಗಡೆಗೊಳಿಸಿರಾಜ್ಯದ ಹೆಸರಾಂತ ಜೀಕನ್ನಡ ಚಾನೆಲ್ ನಲ್ಲಿ ಪ್ರಸಾರಗೊಂಡು ತುಳುನಾಡಿನಲ್ಲಿ ಇತಿಹಾಸವನ್ನೇ ಸೃಷ್ಟಿಸಲಿದೆ ಎಂದೇ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಇದರ ಟೀಸರ್ […]Read More
ಮಹಾಲಕ್ಷ್ಮಿ ಪ್ರೊಡಕ್ಷನ್ ನ ಪ್ರಥಮ ಚಲನಚಿತ್ರ ಮಾಂಕಾಲ ಸತತವಾಗಿ 3 ವರ್ಷಗಳಿಂದ ಚಿತ್ರೀಕರಣ ಮುಗಿಸಿ ತೆರೆಗೆ ಬರಲು ಸಜ್ಜಾಗಿದೆಸಂಜಯ್ ದಯಾನಂದ ಕಥೆ ಚಿತ್ರಕತೆ ನಿರ್ದೇಶನವಿರುವ ಈ ಐತಿಹಾಸಿಕ ಕಥಾಹಂದರವು ತುಳುನಾಡಿನ ಸಾಮಾಜಿಕ ಹಾಗೂ ಸಾಂಸ್ಕೃತಿಕ ಲೋಕದ ಅನಾವರಣ ಮಾಡಲಿದೆ ತುಳುನಾಡಿನ ದೈವಗಳು ಹಾಗೂ ಸಂಸ್ಕೃತಿಗೆ ಧಕ್ಕೆಯಾಗದಂತೆ ಸಾಮಾಜಿಕ ಜೀವನದ ತುಳುವರ ಏಳು ಬೀಳಿನ ಮಜಲುಗಳನ್ನು ಚಿತ್ರೀಸಿದೆ ಪೂರ್ಣಪ್ರಮಾಣದಲ್ಲಿ ಯುವ ಕಲಾವಿದರ ಸೇರ್ಪಡೆ ಹಾಗೂ ಭಾಗವಹಿಸುವಿಕೆ ಮುಂಬೈ ಹಾಗೂ ಮಹಾರಾಷ್ಟ್ರ ಭಾಗದ ಕಲಾವಿದರ ಸಮಾಗಮದಿಂದ ಚಿತ್ರಕತೆ ಅತ್ಯುತ್ತಮವಾಗಿ […]Read More
ಬೆಳ್ತಂಗಡಿ ; ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಎಂಟನೇ ತರಗತಿಯ ವಿದ್ಯಾರ್ಥಿಯಾದ ಸುಪ್ರೀತ್ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ನಡೆದ ಆಯ್ಕೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಮುಖ್ಯ ಶಿಕ್ಷಕಿಯಾದ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ, ದೈಹಿಕ ಶಿಕ್ಷಕರಾದ ಪ್ರವೀಣ್ ಎನ್ ತರಬೇತಿಯನ್ನು ನೀಡುತ್ತಿದ್ದಾರೆ.Read More
‘ಲಂಗೋಟಿ ಮ್ಯಾನ್` ಕನ್ನಡ ಚಲನಚಿತ್ರದ ಟ್ರೈಲರಿನಲ್ಲಿ ಒಬ್ಬ ಜನೀವಾರಧಾರಿ ಮತ್ತು ಲಂಗೋಟಿ ಹಾಕಿರುವ ಬ್ರಾಹ್ಮಣ ವ್ಯಕ್ತಿಯನ್ನು ಹಾಸ್ಯಸ್ಪದವಾದ ರೀತಿಯಲ್ಲಿ ತೋರಿಸಿರುವುದನ್ನು ಹಿಂದೂ ಜನಜಾಗೃತಿ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಮಿತಿಯ ಬೆಂಗಳೂರು ಜಿಲ್ಲಾ ಸಮನ್ವಯಕರಾದ ಶರತ್ ಕುಮಾರ್ ಇವರು `ಈ ಚಲನಚಿತ್ರದ ಮೂಲಕ ಸಮಾಜದಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ತರುವ ಕೆಲಸ ಮಾಡಲಾಗುತ್ತಿದೆ. ಹಾಗಾಗಿ ಸೆನ್ಸಾರ್ ಬೋರ್ಡ್ ಈ ಚಲನಚಿತ್ರಕ್ಕೆ ಅನುಮತಿ ನೀಡಬಾರದು, ಒಂದು ವೇಳೆ ನೀಡಿದ್ದಲ್ಲಿ ಕೂಡಲೇ ಅದನ್ನು ಹಿಂಪಡೆಯಬೇಕು, ಚಲನಚಿತ್ರ […]Read More