ಮೊಗ್ರು :ಮೊಗ್ರು ಗ್ರಾಮದ ಮುಗೇರಡ್ಕ ಜೈ ಶ್ರೀ ರಾಮ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ನವೆಂಬರ್ 13 ರಂದು ಶ್ರೀ ರಾಮ ಶಿಶುಮಂದಿರದಲ್ಲಿ ಮೂರನೇ ವರ್ಷದ ಗೋಪೂಜೆ,ಭಜನೆ,ತುಳಸಿ ಪೂಜೆ, ಹಣತೆಗಳ ದೀಪ ಪ್ರಜ್ವಲನೆ ಕಾರ್ಯಕ್ರಮ ನೆರವೇರಿತು. ಶ್ರೀ ರಾಮ ಶಿಶುಮಂದಿರದ ಮಕ್ಕಳು, ಪೋಷಕರು , ಮಾತಾಜಿಯವರು,ಮಾತೃ ಮಂಡಳಿ ಹಾಗೂ ಜೈ ಶ್ರೀರಾಮ್ ಮಹಿಳಾ ಸಂಘ ಅಲೆಕ್ಕಿ- ಮುಗೇರಡ್ಕ್ ಇದರ ಸದಸ್ಯರು ಹಾಗೂ ಊರವರೆಲ್ಲಲರೂ ಸೇರಿ ಭಜನೆ,ತುಳಸಿ ಪೂಜೆ, ಗೋಪೂಜೆ, ಹಣತೆಗಳಿಗೆ […]
*ಮುಗೆರಡ್ಕ ಶ್ರೀ ರಾಮ ಶಿಶುಮಂದಿರದಲ್ಲಿ ಶಾರದಾ ಪೂಜೆ ಸಂಭ್ರಮ*ಮೊಗ್ರು : ಮೊಗ್ರು ಗ್ರಾಮದ
ಮೊಗ್ರು : ಮೊಗ್ರು ಗ್ರಾಮದ ಅಲೆಕ್ಕಿ ಮುಗೇರಡ್ಕ ದ ಶ್ರೀ ರಾಮ ಶಿಶುಮಂದಿರದಲಿ ಅದ್ದೂರಿಯಾಗಿ ಶಾರದಾ ಪೂಜೆ ಮತ್ತು ಮಕ್ಕಳ ಅಕ್ಷರಾಭ್ಯಾಸ ಮತ್ತು ವಾಹನ ಪೂಜೆ ಕಾರ್ಯಕ್ರಮ ಸಡಗರದಿಂದ ನಡೆಯಿತು.ಮಾತೃ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ಮತ್ತು ವಾಹನ ಪೂಜೆ, ಹಾಗೂ ಉಪಹಾರದ ವ್ಯವಸ್ಥೆ ಮಾಡಲಾಯಿತು.ಉಪಹಾರವನ್ನು ಭರತೇಶ್ ಜಾಲ್ನಡೆ , ದಿನೇಶ್ ಕೆಲೆಂಜಿಮಾರು ನೀಡಿ ಸಹಕರಿಸಿದರು. ಈ ಕಾರ್ಯಕ್ರಮದಲ್ಲಿ ಶ್ರೀ ರಾಮ ಶಿಶು ಮಂದಿರದ ಮಕ್ಕಳು ಪೋಷಕರು ಮಾತಾಜಿಯವರು ಮತ್ತು ಆಡಳಿತ ಮಂಡಳಿಯ ಪದಾಧಿಕಾರಿಗಳು ಮತ್ತು ಸದಸ್ಯರು […]Read More
ತಿರುವನಂತಪುರಂ ಅಕ್ಟೋಬರ್ 06: ಶಬರಿಮಲೆ ಯಾತ್ರೆಯ ಋತು ಪ್ರಾರಂಭವಾಗಲಿದ್ದು, ಈ ಹಿನ್ನಲೆ ಸಿಎಂ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಲಾಗಿದ್ದು, ಈ ಬಾರಿ ಶಬರಿಮಲೆಗೆ ಆನ್ಲೈನ್ ಬುಕ್ಕಿಂಗ್ಗೆ ಮಾತ್ರ ಅವಕಾಶ ನೀಡಲು ನಿರ್ಧರಿಸಲಾಗಿದೆ. ಒಂದು ದಿನದಲ್ಲಿ ಗರಿಷ್ಠ 80,000 ಮಂದಿಗೆ ಮಾತ್ರ ಅಯ್ಯಪ್ಪನ ದರ್ಶನಕ್ಕೆ ಅವಕಾಶ ನೀಡಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ಶಬರಿಮಲೆ ಮಂಡಲ-ಮಕರವಿಳಕ್ ಮಹೋತ್ಸವದ ಪರಿಶೀಲನಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ವರ್ಚುವಲ್ ಕ್ಯೂ ಬುಕಿಂಗ್ ಸಮಯದಲ್ಲಿ ಪ್ರಯಾಣದ ಮಾರ್ಗವನ್ನು […]Read More
ಜಗಜ್ಜನನೀ ದುರ್ಗೆಯ ನವ ಶಕ್ತಿಯರಲ್ಲಿ ಎರಡನೇ ಸ್ವರೂಪವು ಬ್ರಹ್ಮಚಾರಿಣಿಯದಾಗಿದೆ. ಇಲ್ಲಿ ’ಬ್ರಹ್ಮ’ ಶಬ್ದದ ಅರ್ಥ ತಪಸ್ಸು ಎಂದು. ಬ್ರಹ್ಮ ಚಾರಿಣಿ ಅರ್ಥಾತ್ ತಪಸ್ಸನ್ನು ಆಚರಿಸುವವಳು. ಪಾರ್ವತಿಯು ಶಿವನನ್ನು ಪಡೆಯಲು ಕಠಿಣ ತಪಸ್ಸನ್ನು ಮಾಡಿದಳು. ಹೀಗಾಗಿಯೇ ತಾಯಿಯ ಈ ರೂಪಕ್ಕೆ ಬ್ರಹ್ಮಚಾರಿಣಿ ಎಂಬ ಹೆಸರು ಬಂತು.ದೇವಿಯ ಸ್ವರೂಪವು ಪೂರ್ಣ ಜ್ಯೋತಿರ್ಮಯ ಹಾಗೂ ಅತ್ಯಂತ ಭವ್ಯವಾಗಿದೆ. ಬಲಗೈಯಲ್ಲಿ ಜಪಮಾಲೆಯನ್ನು ಮತ್ತು ಎಡಗೈಯಲ್ಲಿ ಕಮಂಡಲವನ್ನು ಹಿಡಿದುಕೊಂಡಿರುತ್ತಾಳೆ. ಬ್ರಹ್ಮಚಾರಿಣಿ ದೇವಿಯು ಸಾಕ್ಷಾತ್ ಬ್ರಹ್ಮ ಸ್ವರೂಪ ಅಂದರೆ ತಪಸ್ಸಿನ ರೂಪ. ಈ ತಾಯಿಯು […]Read More