ಇಂದಬೆಟ್ಟು ಗ್ರಾಮ ಪಂಚಾಯತ್, ನವ ಭಾರತ್ ಗೆಳೆಯರ ಬಳಗ “ರಿ” ಕಲ್ಲಾಜೆ ಇಂದಬೆಟ್ಟು, ಪ್ರಾಥಮಿಕ ಆರೋಗ್ಯ ಕೇಂದ್ರ ಇಂದಬೆಟ್ಟು, ಸುಧರ್ಮ ಆಟೋ ಚಾಲಕ ಮಾಲಕರ ಸಂಘ ಇದರ ಸಹಭಾಗಿತ್ವದಲ್ಲಿ ಇಂದಬೆಟ್ಟು ವಿನಲ್ಲಿ ಸ್ವಚ್ಛತಾ ಹಿ ಸೇವಾ ಆಂದೋಲನ ಅಕ್ಟೋಬರ್ 2 ಮಹಾತ್ಮ ಗಾಂಧಿಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ ಪ್ರಾಥಮಿಕ ಆರೋಗ್ಯ ಕೇಂದ್ರಇಂದಬೆಟ್ಟು ವಿನಲ್ಲಿ ಆರಂಭಗೊಂಡು ಇಂದಬೆಟ್ಟು ಬಸ್ ನಿಲ್ದಾಣ ಪರಿಸರದ ಮೂಲಕ ಗ್ರಾಮ ಪಂಚಾಯತ್ ಕಚೇರಿ ವರೆಗೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು […]
ನಿಡ್ಲೆ: ರಾಜೇಂದ್ರ ಗೌಡರ ಮನೆಗೆ ಸಿಡಿದು ಬಡಿದು ಹಾನಿ: ಬೆಳ್ತಂಗಡಿ ತಾಲೂಕು ಒಕ್ಕಲಿಗ
ನಿಡ್ಲೆ :ಅ 01 ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ.) ಇದರ ವತಿಯಿಂದ ನಿಡ್ಲೆ ಗ್ರಾಮದ ಗಾಣoತಿ ನಿವಾಸಿ ರಾಜೇಂದ್ರ ಗೌಡ ರವರ ಮನೆಗೆ ಇತ್ತೀಚಿಗೆ ಸಿಡಿಲು ಬಡಿದು ಅಪಾರ ಹಾನಿ ಉಂಟಾಗಿತ್ತು ಸ್ಥಳಕ್ಕೆ ಟ್ರಸ್ಟ್ ನ ಪ್ರಮುಖರು ಭೇಟಿ ನೀಡಿ ಧನ ಸಹಾಯ ಹಸ್ತಾoತರಿಸಿದರು. ಈ ಸಂದರ್ಭದಲ್ಲಿ ಟ್ರಸ್ಟಿಗಳಾದ ವಿಜಯ ಗೌಡ ವೇಣೂರು, ಶ್ರೀನಿವಾಸ ಗೌಡ ಬೆಳಾಲು, ಭರತ್ ಬಂಗಾಡಿ, ಸೂರಜ್ ವಳoಬ್ರ,ವಸಂತ ಗೌಡ ಮರಕ್ಕಡ,ನವೀನ್ ಬಿ.ಕೆ, ಸತೀಶ್ ಬೆದ್ರಬೆಟ್ಟು,ದಿನೇಶ್ ಗೌಡ […]Read More
ಬಂದಾರು: ಹಲವಾರು ವರ್ಷಗಳ ಬಹು ಬೇಡಿಕೆಯ ಬಂದಾರು ಗ್ರಾಮದ ಮೈರೋಳ್ತಡ್ಕ ಬೂತ್ ನ ನಿರುಂಬುಡ – ಸುಣ್ಣಾನ – ನಾವುಳೆ – ಖಂಡಿಗ ನಡುವಿನ 2.55 ಕಿ.ಮೀ ಉದ್ದದ ರಸ್ತೆಯು 3 ಕೋಟಿ 30 ಲಕ್ಷ ಅನುದಾನದಲ್ಲಿ ಕಾಂಕ್ರೀಟ್ರಸ್ತೆಯಾಗಿ ನಿರ್ಮಾಣಗೊಂಡಿದೆ. ಬೆಳ್ತಂಗಡಿ ತಾಲೂಕಿನ ಶಾಸಕ ಹರೀಶ್ ಪೂಂಜ ಅವರ ಅವಿರತ ಪ್ರಯತ್ನದ ಫಲವಾಗಿ ನಾಗರಿಕರ ಹಲವಾರು ದಶಕಗಳ ಕನಸು ನನಸಾಗುತ್ತಿದೆ ಎಂದು ನಾಗರಿಕರು ಸಂತಸ ವ್ಯಕ್ತಪಡಿಸಿದ್ದಾರೆ.Read More
ಬೆಳ್ತಂಗಡಿ ; ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಎಂಟನೇ ತರಗತಿಯ ವಿದ್ಯಾರ್ಥಿಯಾದ ಸುಪ್ರೀತ್ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ನಡೆದ ಆಯ್ಕೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಮುಖ್ಯ ಶಿಕ್ಷಕಿಯಾದ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ, ದೈಹಿಕ ಶಿಕ್ಷಕರಾದ ಪ್ರವೀಣ್ ಎನ್ ತರಬೇತಿಯನ್ನು ನೀಡುತ್ತಿದ್ದಾರೆ.Read More
ಉಕ್ಕು ಸಚಿವಾಲಯದಲ್ಲಿರುವ ಸಾರ್ವಜನಿಕ ಉದ್ದಿಮೆಗಳಾದ KIOCL ಸಂಸ್ಥೆಯನ್ನು NMDC ಸಂಸ್ಥೆಯೊಂದಿಗೆ ವಿಲೀನ ಪ್ರಕ್ರಿಯೆಗೆ
ಉಕ್ಕು ಸಚಿವಾಲಯದಲ್ಲಿರುವ ಸಾರ್ವಜನಿಕ ಉದ್ದಿಮೆಗಳಾದ KIOCL ಸಂಸ್ಥೆಯನ್ನು NMDC ಸಂಸ್ಥೆ ಯೊಂದಿಗೆ ವೀಲೀನ ಪ್ರಕ್ರಿಯೆಗೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಉಕ್ಕು ಸಚಿವರಾದ HD.ಕುಮಾರಸ್ವಾಮಿ ಯವರನ್ನು ಒತ್ತಾಯಿಸುವ ಅಂಗವಾಗಿ ರಾಜ್ಯಸಭಾ ಸದಸ್ಯರೂ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿಗಳಾದ ಪೂಜ್ಯ ವೀರೇಂದ್ರ ಹೆಗ್ಗಡೆಯವರನ್ನು ಧರ್ಮಸ್ಥಳದಲ್ಲಿ ಭೇಟಿಯಾಗಿ ಮನವಿಯನ್ನು ನೀಡಲಾಯಿತು. ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ರಾಜ್ಯ ಭಾರತೀಯ ಮಜೂ ರ್ ಸಂಘದ ಕಾರ್ಯದರ್ಶಿ ಜಯರಾಜ್ ಸಾಲಿಯನ್ ದ.ಕ ಜಿಲ್ಲಾ […]Read More
ಮಾಚಾರು:ಇಲ್ಲಿನ ಪ್ರಗತಿ ಯುವಕ ಮಂಡಲ (ರಿ) ಮಾಚಾರು,ಪ್ರಗತಿ ಯುವತಿ ಮಂಡಲ ಮತ್ತು ಶ್ರೀ ಲಕ್ಷ್ಮೀನಾರಾಯಣ ಭಜನಾ ಮಂಡಳಿ(ರಿ) ಇವರ ಸಂಯುಕ್ತ ಆಶ್ರಯದಲ್ಲಿ 32 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆಗಳು ನಡೆದವು. ಕಾರ್ಯಕ್ರಮವನ್ನು ಬೆಳಗ್ಗೆ ಉಜಿರೆ ಪ್ರಗತಿ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಜಯಶ್ರೀ ಪ್ರಕಾಶ್ ಗೌಡ ಉದ್ಘಾಟಿಸಿದರು. ನಂತರ ನಿರಂತರವಾಗಿ ಮಕ್ಕಳ,ಮಹಿಳೆಯರ ಮತ್ತು ಪುರುಷರ ವಿಭಾಗದಲ್ಲಿ ಜಾರುಕಂಭ,ಮಡಿಕೆ ಒಡೆಯುವುದು,ವಾಲಿಬಾಲ್,ತ್ರೋಬಾಲ್,ಹಗ್ಗ ಜಗ್ಗಾಟ ಸೇರಿದಂತೆ ವಿವಿಧ ಆಟೋಟ ಸ್ಪರ್ಧೆಗಳು ನಡೆದವು.ಸಂಜೆ ನಡೆದ […]Read More
1982 ರಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯನ್ನೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಯವರು ಪ್ರಾರಂಭಿಸುವಾಗ ಬೆಳ್ತಂಗಡಿ ತಾಲೂಕಿನ ಸ್ಥಿತಿ ಗತಿಗಳನ್ನ ಅವಲೋಕನ ಮಾಡಿಕೊಳ್ಳುವ ಸಂಧರ್ಭ ಬಂದಿದೆತಾಲೂಕಿನ ಜನರಿಗೆ ತಮ್ಮ ಜೀವನವನ್ನ ಕಟ್ಟಿಕೊಳ್ಳಲು ಬೇಕಾದ ಶಕ್ತಿಯನ್ನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ನೀಡಿದೆ ಜೀವನಕ್ಕೆ ಬೇಕಾದ ಅರ್ಥಿಕ ಸಹಕಾರ, ವಿದ್ಯಾಭ್ಯಾಸಕ್ಕೆ ಬೇಕಾದ ಸುಜ್ಞಾನ ನಿಧಿ ಶಿಷ್ಯ ವೇತನ, ಮೂಲ ಸೌಕರ್ಯ ಅಭಿವೃದ್ಧಿಗೆ ಪೂರಕವಾದ ಮನೆ ರಚನೆಗೆ ಸಹಕಾರ […]Read More
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಿಲ್ಯ- ಕುದ್ಯಾಡಿ ಪ್ರಗತಿಬಂಧು ಸ್ವಸಹಾಯ ಸಂಘಗಳ
ಬೆಳ್ತಂಗಡಿ: ಜೀವನದ ನೆರಳಾಗಿರುವ ಧರ್ಮಸ್ಥಳ ಯೋಜನೆಯ ಬಗ್ಗೆ ಸದಾಕಾಲ ಕೃತಜ್ಞತಾ ಭಾವ ಹೊಂದಿರಬೇಕು ಎಂದು ಅಳದಂಗಡಿ ಶ್ರೀ ಸತ್ಯದೇವತಾಆಡಳಿತದಾರರ ಶಿವಪ್ರಸಾದ ಅಜಿಲ ಹೇಳಿದರು. ಯೋಜನೆಯ ಮಾನವ ಸಂಪನ್ಮೂಲ ಅಭಿವೃದ್ಧಿ ಯೋಜನಾಧಿಕಾರಿ ಶ್ರೀನಿವಾಸ ಅವರು, ತನ್ನ ಪ್ರಗತಿಗೆ ಇನ್ನೊಬ್ಬರ ಸಹಾಯಪಡೆದು ಉನ್ನತಿಯಾಗುವುದೇ ಪ್ರಗತಿಬಂಧು ಗುಂಪಿನ ಉದ್ದೇಶ. ಸಂಘದಲ್ಲಿ ಸಾಲ ಪಡೆದು ಅದನ್ನು ಯೋಗ್ಯವಾಗಿ ಬಳಸಿಕೊಂಡರೆ ಆತ ಪರೋಕ್ಷಾಗಿ ದುಪ್ಪಟ್ಟು ಉಳಿತಾಯ ಮಾಡಿದಂತೆ. ಯೋಜನೆಯಿಂದಾಗಿ ಮನೆಯ ಒಲೆ ಉರಿದಿದೆ. ಅದನ್ನು ಯೋಜನೆಯ ವಿರುದ್ದ ಬಳಸಬೇಡಿ ಎಂದರು. ಅಧ್ಯಕ್ಷತೆಯನ್ನು ಪಿಲ್ಯ […]Read More
. ಉಜಿರೆ: ವ್ಯಾಯಾಮದ ಕೊರತೆಯಿಂದ ಹೃದಯಾಘಾತದ ಸಾಧ್ಯತೆ ಹೆಚ್ಚಿದ್ದು, ಯುವಜನತೆ ಕ್ರೀಡೆಯಲ್ಲಿ ಹೆಚ್ಚು ಹೆಚ್ಚು ತೊಡಗಿಕೊಳ್ಳುವ ಅಗತ್ಯವಿದೆ ಎಂದು ಉಜಿರೆ ಧ. ಮಂ. ಕಾಲೇಜಿನ ಎಸ್.ಡಿ.ಎಂ. ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಹೆಚ್. ಅಭಿಪ್ರಾಯಪಟ್ಟರು. ಅವರು (ಆ.29) ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್ನೆಸ್ಸೆಸ್) ಘಟಕಗಳು ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. “ಈಗಿನ ಆಹಾರ ಪದ್ಧತಿ ಮತ್ತು ಜೀವನ ಶೈಲಿಗೆ ವ್ಯಾಯಾಮ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ 18 ವರ್ಷದ […]Read More