ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ವತಿಯಿಂದ ಜುಲೈ.31 ರಂದು ಬೆಳ್ತಂಗಡಿ ಬಿಎಂಎಸ್ ಕಾರ್ಯಾಲಯದಲ್ಲಿ ಬಿಎಂಎಸ್ ಸ್ಥಾಪನೆ ದಿನಾಚರಣೆ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಎಂಎಸ್ ತಾಲೂಕು ಸಮಿತಿಯ ಅಧ್ಯಕ್ಷರಾದ ಉದಯ್ ಬಿಕೆ ಬಂದಾರು ಇವರ ಅಧ್ಯಕ್ಷತೆ ವಹಿಸಿಕೊಂಡಿದ್ದರು. ಸ್ಥಾಪನಾ ದಿನಾಚರಣೆಯ ಬಗ್ಗೆ ಬಿಎಂಎಸ್ ಜಿಲ್ಲೆಯ ಅಧ್ಯಕ್ಷರಾದ ಅನಿಲ್ ಕುಮಾರ್ ಯು ಅವರು ಮಾತನಾಡಿ ರಾಷ್ಟ್ರ ಕಟ್ಟುವ ಕಾರ್ಯದಲ್ಲಿ ಕಾರ್ಮಿಕ ಬಂಧುಗಳು ಕೈಜೋಡಿಸಿ ಎಂದು ಮನವಿ ಮಾಡಿದರು. ತಾಲೂಕು ಸೇವಾ ಪ್ರಮುಖವಾದ […]
ಕಕ್ಕಿಂಜೆ: ಎಂ. ಕೆ ಫ್ರೆಂಡ್ಸ್ ಕಕ್ಕಿಂಜೆ ಕೊಡಮಾಡುವ ಸಾಧಕ ಪ್ರಶಸ್ತಿಗೆ ಸ.ಹಿ.ಪ್ರಾ. ಶಾಲೆ ಕಕ್ಕಿಂಜೆ ಇಲ್ಲಿ 27 ವರ್ಷಗಳ ಕಾಲ ಸೇವೆ ಸಲ್ಲಿಸಿ ವರ್ಗಾವಣೆಗೊಂಡು ನಿರ್ಗಮಿಸುತ್ತಿರುವ ಶಿಕ್ಷಕರಾದ ಚಂದ್ರಶೇಖರ ಶೆಟ್ಟಿ ಇವರಿಗೆ ನೀಡಿ ಗೌರವಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಎಂ.ಕೆ ಗ್ರೂಪ್ ಅಧ್ಯಕ್ಷ ಕಿಷ್ಣನ್ ಸರ್ ಇವರಿಗೆ ಶಾಲು ಹೊದಿಸಿ ಗೌರವಿಸಿ, ಸಮಾರಂಭವನ್ನು ಉದ್ದೇಶಿಸಿ ಮಾತನಾಡಿ ಸನ್ಮಾನಿತರ ಸೇವೆಯನ್ನು ಪ್ರಶಂಸಿಸಿ ಭಾವುಕರಾದರು.Read More
ಉಜಿರೆ: ಶ್ರೀ. ಧ.ಮಂ. ಆಂಗ್ಲಮಾಧ್ಯಮ (ರಾಜ್ಯ ಪಠ್ಯಕ್ರಮ) ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದ.ಕ ಮಂಗಳೂರು ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ, ವಕೀಲರ ಸಂಘ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಮಾಹಿತಿ ಶಿಬಿರವು ಜು.22 ರಂದು ಉಜಿರೆ ಶ್ರೀ ಧ.ಮಂ ಪದವಿ ಪೂರ್ವ ಕಾಲೇಜು ರತ್ನಾತ್ರೇಯ ಸಭಾಂಗಣದಲ್ಲಿ ಜರುಗಿತು. ಈ ದಿನದ ಕಾರ್ಯಕ್ರಮವನ್ನು ಉಜಿರೆ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ ಪೂರಣ್ ವರ್ಮ ರವರು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಹಿರಿಯ […]Read More
ಮಂಗಳೂರು: ಇಂಗ್ಲೆಂಡ್ ನ ಲ್ಯಾಂಕಸ್ಟರ್ ವಿಶ್ವವಿದ್ಯಾನಿಲಯದಲ್ಲಿ ದಿ.19.07.2023ರಂದು ನಡೆದ ಘಟಿಕೋತ್ಸವದಲ್ಲಿ ಮಂಗಳೂರು ಮೂಲದ ಡಾ. ಪ್ರೀತಿ ಲೋಲಾಕ್ಷ ನಾಗವೇಣಿ ಅವರಿಗೆ ಕಾನೂನಿನಲ್ಲಿ ಪಿ ಹೆಚ್ ಡಿ ಪದವಿ ಪ್ರದಾನ ಮಾಡಲಾಯಿತು. ವಿಶ್ವ ವಿದ್ಯಾನಿಲಯದ ಸಹ ಕುಲಾಧಿಪತಿಯೂ ಇಂಗ್ಲೆಂಡ್ ನ ಮಾಜಿ ಸಚಿವರೂ ಸಂಸತ್ ಸದಸ್ಯರೂ ಆಗಿರುವ ಅಲಿಸ್ಟರ್ ಬರ್ಟ್ ಪದವಿ ಪ್ರದಾನ ಮಾಡಿದರು. ಕೊಣಾಜೆಯ ವಿಶ್ವ ಮಂಗಳ ಸ್ಕೂಲ್, ಮಂಗಳೂರಿನ ಸಂತ ಅಲೋಶಿಯಸ್ ಜೂ ಕಾಲೇಜ್ ನ ಹಳೆ ವಿದ್ಯಾರ್ಥಿನಿ ಯಾಗಿರುವ ಡಾ, ಪ್ರೀತಿ ಬೆಂಗಳೂರಿನ […]Read More
ದವಲ್ ದೀಪಕ್ ಕನ್ನಡದ ಹಲವು ಧಾರವಾಹಿಯಲ್ಲಿ ತಮ್ಮ ಅದ್ಭುತ ನಟನೆಯ ಮೂಲಕ ಸೈ ಎನಿಸಿಕೊಂಡ ನಟ. ಮೂಲತಃ ಬೆಂಗಳೂರಿನಲ್ಲಿ ಜನಿಸಿದ ಇವರು ತಮ್ಮ ವಿದ್ಯಾಭ್ಯಾಸದ ನಂತರ ಪೂರ್ಣ ಪ್ರಮಾಣದಲ್ಲಿ ನಟನಾ ರಂಗಕ್ಕೆ ಎಂಟ್ರಿ ಕೊಟ್ಟವರು. ಆದರ್ಶ ಫಿಲಂ ಇನ್ಸ್ಟಿಟ್ಯೂಟ್ ನಲ್ಲಿ ನಟನಾ ತರಭೇತಿಯನ್ನು ಮತ್ತು ಕೃಷ್ಣ ಮೂರ್ತಿ ಕವತ್ತಾರ್ ರವರಿಂದ ವೈಯಕ್ತಿಕ ನಟನಾ ತರಭೇತಿಯನ್ನು ದವಲ್ ದೀಪಕ್ ಪಡೆದಿರುತ್ತಾರೆ. ಕನ್ನಡಿಗರ ಮನಗೆದ್ದ ಧಾರವಾಹಿಗಳಾದ ಚಿಟ್ಟೆಹೆಜ್ಜೆ, ಅರಗಿಣಿ, ನಿಹಾರಿಕ ಮುಂತಾದ ಧಾರವಾಹಿಗಳಲ್ಲಿ ವಿಭಿನ್ನ ಪಾತ್ರದಲ್ಲಿ ಮಿಂಚಿದ ಕಲಾವಿದ […]Read More
ಮುಂಡಾಜರ: ಉತ್ತಮ ಹವ್ಯಾಸ, ಸನ್ನಡತೆ, ಉದ್ಯೋಗ ಮತ್ತು ಶಿಕ್ಷಣದ ವೇಳೆ ಶಿಸ್ತು, ವಿಷಯದ ಬಗೆಗಿನ ಆಸಕ್ತಿ, ಸ್ಥಳೀಯ ಮತ್ತು ಜಾಗತಿಕ ವಿದ್ಯಮಾನಗಳ ಬಗೆಗಿನ ಸಾಮಾನ್ಯ ಅರಿವು, ಕಲೆಕೆಯ ಜೊತೆಗೆ ಸಾಮಾಜಿಕ ಪ್ರಜ್ಣೆ ನಮ್ಮನ್ನು ಉನ್ನತಿಗೇರಿಸುತ್ತದೆ ಎಂದು ಶಿಕ್ಷಣ ತಜ್ಞೆ, ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿ ರಚನಾ ತ್ಹಾಮನ್ಕರ್ ಹೇಳಿದರು. ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ವತಿಯಿಂದ ನಡೆದ ವಾರ್ಷಿಕ ಪ್ರತಿಭಾ ಪುರಸ್ಕಾರ, ಶೈಕ್ಷಣಿಕ ನಿಧಿ ಹಸ್ತಾಂತರ ಕಾರ್ಯಕ್ರಮದಲ್ಲಿ ಅವರು ದಿಕ್ಸೂಚಿ ಮಾತುಗಳನ್ನಾಡಿದರು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ […]Read More
ಪುತ್ತೂರು: ರಾಜ್ಯದಲ್ಲಿ ಬಿಜೆಪಿ ಹೀನಾಯ ಸೋಲಾಗುತ್ತಿದ್ದಂತೆ ಬಿಜೆಪಿ ರಾಜ್ಯಾಧ್ಯಕ್ಷ ಪುತ್ತೂರು ಮೂಲದ ನಳೀನ್ ಕುಮಾರ್ ಕಟೀಲ್ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೆ ಆಕ್ರೋಶಿತರು ಪುತ್ತೂರು ಸರ್ಕಾರಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಡಿವಿ ಸದಾನಂದ ಗೌಡ ಹಾಗೂ ನಳಿನ್ ಕುಮಾರ್ ಕಟೀಲ್ ಫೋಟೋಗಳನ್ನು ಹಾಕಿ ಭಾವಪೂರ್ಣ ಶ್ರದ್ದಾಂಜಲಿ ಎಂದು ಬರೆದು ಚಪ್ಪಲಿ ಹಾರ ಹಾಕಿದ್ದಾರೆ. ಭಾರತೀಯ ಜನತಾ ಪಾರ್ಟಿ ಪುತ್ತೂರು ಮೂಲದ ನಾಯಕರಾಗಿರುವ ಮಾಜಿ ಸಿಎಂ ಸದಾನಂದ ಗೌಡ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ […]Read More
ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ 4ನೇ ತರಗತಿಯಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಎ. 28 ರಿಂದ ಪ್ರಾರಂಭಗೊಂಡು ಮೇ 02ರ ವರೆಗೆ ಜೆಸಿ ಭವನ ಬೆಳ್ತಂಗಡಿಯಲ್ಲಿ ಬೇಸಿಗೆ ಶಿಬಿರ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ಹಿಂದುಳಿದ ಕಲ್ಯಾಣ ಇಲಾಖೆಯ ವಲಯ ಮೇಲ್ವಿಚಾರಕರು ಚಂದ್ರಪ್ಪ ನೆರವೇರಿಸಿದರು ಮುಖ್ಯ ಅತಿಥಿಯಾಗಿ ಕನ್ನಡ ಚಲನಚಿತ್ರ ನಿರ್ದೇಶಕ ಸ್ಮಿತೇಶ್ ಎಸ್. ಬಾರ್ಯ, ಜೆ.ಜೆ.ಸಿ ಅಧ್ಯಕ್ಷರು ಜೆ.ಜೆ.ಸಿ ರಾಮಕೃಷ್ಣ ಶರ್ಮಾ, ಅಧ್ಯಕ್ಷರು ಜೆಸಿಹೆಚ್ ಜಿ ಎಫ್ ಶಂಕರ್ ರಾವ್, ನಿಕಟ […]Read More
ಲಾಯಿಲ: ಜೋಯಾಲುಕ್ಕಾಸ್ ಪಳ್ಳೀರ್ ನ ಮಂಗಳೂರು ಇವರ ಜೋಯಾ ಪೌಂಡೇಶನ್ ಟ್ರಸ್ಟ್ ವತಿಯಿಂದ ಎ.11ರಂದು ಮನೆ ಹಸ್ತಾಂತರಿಸಲಾಯಿತು. ಲಾಯಿಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ.ತಾಲೂಕು ಪಂಚಾಯತ್ ಸಿ.ಓ ಕುಸುಮಾರ ಜೊಯಾಲಕ್ಕಾಸ್ ರೀಜನಲ್ ಮ್ಯಾನೇಜರ್ ಜಿನೇಶ್, ಬ್ರಾಂಚ್ ಮ್ಯಾನೇಜರ್ ಹರೀಶ್.ಪಿ.ಎಸ್ ಮಾರ್ಕೆಟಿಂಗ್ ಮಧು ಮಾದರಿ ಗ್ರಾಮ ವಿಕಾಸ ಪ್ರೇರಕಿ ಯಶೋಧ ಲಾಯಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಆಶಾ ಬೆನಟಿಕ್ ಸಲ್ದಾನ.ಉಪಾಧ್ಯಾಕ್ಷ ಗಣೇಶ್.ಸದಸ್ಯರಾದ ಅರವಿಂದ ಹಾಗೂ ಲಾಯಿಲ ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರುRead More
ಕಾಯರ್ಪಾಡಿ: ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮವು ಏ.7 ರಂದು ಜರುಗಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ ಸಿ ಟ್ರಸ್ಟ್ (ರಿ )ಗುರುವಾಯನಕೆರೆ ಇದರ ವತಿಯಿಂದ ಕಾರ್ಯಾಪಾಡಿ ಒಕ್ಕೂಟದಲ್ಲಿ ಆರಂಭ ಗೊಂಡ ಆರಾಧನಾ ಜ್ಞಾನ ವಿಕಾಸ ಕೇಂದ್ರವು ಮಾತೃ ಶ್ರೀ ಹೇಮಾವತಿ ಡಿ ಹೆಗಡ್ಡೆಯವರ ಮಾರ್ಗದರ್ಶನದಲ್ಲಿ ಕಳೆದ 23ವರ್ಷ ಗಳಿಂದ ನಡೆದು ಬಂದಿದ್ದು ಕೇಂದ್ರದ ಸದಸ್ಯರುಮಹಿಳಾ ಸಬಲೀಕರಣಕೌಟುಂಬಿಕ ಸಾಮರಸ್ಯವಯುಕ್ತಿಕ ಸ್ವಚ್ಛತೆ ಪೌಷ್ಟಿಕ ಆಹಾರಆರ್ಥಿಕ ಸಬಲೀಕರಣ ಕೌಶಲ್ಯಅಭಿವೃದ್ಧಿ ಮುಂತಾದ ಹಲವು ವಿಚಾರ […]Read More