ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಮತದಾನದ ದಿನಾಂಕವನ್ನು ನವದೆಹಲಿಯ ವೇಳೆ ವಿಜ್ಞಾನ ಭವನದಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ಮೂಲಕ ಮಾಹಿತಿ ನೀಡಿದರು. ಮೇ 10 ರಂದು ಮತದಾನ ನಡೆಯಲಿದೆ. ಮೇ 13 ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಮಾಹಿತಿ ನೀಡಿದರು.
ಕನ್ಯಾಡಿ: ಸಂಗೀತ ಸಾಧನೆಯ ಪಥದಲ್ಲಿ ಸಾಗುತ್ತಿರುವ ಬೆಳ್ತಂಗಡಿ ತಾಲೂಕಿನ ಸಂಗೀತ ಸಾಧಕ ಅಜಿತ್ ಪೂಜಾರಿ ಕನ್ಯಾಡಿ ಇವರ ನಿರ್ದೇಶನ ಸಾಹಿತ್ಯ ಗಾಯನದಲ್ಲಿ ಮೂಡಿಬಂದ ಆಲ್ಬಂ ಸಾಂಗ್ ದಕ್ಷಿಣ ಅಯೋಧ್ಯೆ-2 ಕನ್ನಡ ಭಕ್ತಿಗೀತೆ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಜಾತ್ರಾಮಹೋತ್ಸವದಂದು ಸಾಂಸ್ಕೃತಿಕ ವೇದಿಕೆಯಲ್ಲಿ ಮಾ.27 ರಂದು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಬಿಡುಗಡೆಗೊಳಿಸಿ ಮೆಚ್ಚುಗೆ ವ್ಯಕ್ತಪಡಿಸಿ ಶುಭಹಾರೈಸಿದರು. ಗಾಯಕ ಅಜಿತ್ ಪೂಜಾರಿ ಕನ್ಯಾಡಿ ಹಾಗೂ ಗಾಯಕಿ ಜೀವಿತಾ ಪಜಿರಡ್ಕ ಇವರ ಅತ್ಯದ್ಬುತವಾದ ಸುಮಧುರ ಕಂಠದಲ್ಲಿ […]Read More
ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರಿ ಎನ್.ಪಿ.ಎಸ್.ನೌಕರರ ಸಂಘದ ಸೂಚನೆಯಂತೆ ಮಾ.27 ರಂದು ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ವೋಟ್ ಫಾರ್ ಓಪಿಎಸ್ ಎಂಬ ಅಭಿಯಾನವನ್ನು ಯಶಸ್ವಿಯಾಗಿ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರಾದ ಇಬ್ರಾಹಿಂ ಪಾಲ್ಗೊಂಡು ಅಭಿಯಾನದ ಹಿನ್ನೆಲೆ, ಉದ್ದೇಶಗಳನ್ನು ನೌಕರರಿಗೆ ತಿಳಿಸಿ,ಯಶಸ್ವಿಗೊಳಿಸಲು ಕೋರಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆದರ್ಶ ಕಟ್ಟಿನಮಕ್ಕಿ ಪೋಸ್ಟರ್ ಬಿಡುಗಡೆ ಮಾಡಿದರು. ತಾಲೂಕು ಘಟಕದ ಅಧ್ಯಕ್ಷರಾದ ಸುರೇಶ್ ಮಾಚಾರ್ ಪ್ರತಿಜ್ಙಾವಿಧಿ ಬೋಧಿಸಿದರು. ಕಾರ್ಯದರ್ಶಿ ಸೀತಾರಾಮ ಬೆಳಾಲ್,ಸಂಘಟನಾ ಕಾರ್ಯದರ್ಶಿ ಪರಮೇಶ್ ಸಹಕರಿಸಿದರು.ಹೆಚ್ಚಿನ ಸಂಖ್ಯೆಯಲ್ಲಿ ತಾಲೂಕು ಕಂದಾಯ […]Read More
ಧರ್ಮಸ್ಥಳ: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ವಿಜ್ಞಾನ ದಿನಾಚರಣೆಯನ್ನ ಫೆ.28 ರಂದು ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಡಾ. ಪ್ರಾರ್ಥನಾ ಮುಖ್ಯಸ್ಥರು ಬಯೋಟೆಕ್ನಾಲಜಿ ವಿಭಾಗ ಶ್ರೀ ಧರ್ಮಸ್ಥಳ ಪಿಜಿ ಕಾಲೇಜು ಉಜಿರೆ ಇವರು ಸರ್.ಸಿ.ವಿ.ರಾಮನ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದ ಬಳಿಕ ಮಾತನಾಡುತ್ತಾ ವಿಜ್ಞಾನ ಎಂದರೇನು?ಕುತೂಹಲ ತುಂಬಿದ ಕಣ್ಣುಗಳಿಂದ ಯಾವುದೇ ವಿಷಯ ಅಥವಾ ವಸ್ತುಗಳನ್ನು ಗಮನಿಸಿ ಕೂಲಂಕುಷವಾಗಿ ಅಭ್ಯಸಿಸಿ ಪರೀಕ್ಷಿಸಿ ಪರಿಹಾರ ಕಂಡುಕೊಳ್ಳುವುದು ವಿಜ್ಞಾನ.ವಿಜ್ಞಾನ ಕಲಿಕೆಯನ್ನು ಪ್ರೀತಿಸಲು ಯಾವುದೆಲ್ಲ […]Read More
ಪದ್ಮುಂಜ: ಶ್ರೀ ಕ್ಷೇ. ಧ. ಗ್ರಾ. ಯೋ. ಬಿ. ಸಿ. ಟ್ರಸ್ಟ್ ( ರಿ ) ಕಣಿಯೂರು ವಲಯ, ಪದ್ಮುಂಜ ಒಕ್ಕೂಟದ ವತಿಯಿಂದ ಶ್ರೀ ಕಲ್ಕುಡ ಸಪರಿವಾರ ದೈವಸ್ಥಾನ, ಕಲ್ಕುಡ ಮಾಡ ಪದ್ಮುಂಜ ಇಲ್ಲಿ ಫೆ.21 ರಂದು ಶ್ರಮದಾನ ನಡೆಸಲಾಯಿತು. ಈ ಸೇವಾಕಾರ್ಯದಲ್ಲಿ ವಲಯ ಒಕ್ಕೂಟದ ಅಧ್ಯಕ್ಷರು ರಮಾನಂದ ಪೂಜಾರಿ, ಪದ್ಮುಂಜ ವಿಭಾಗದ ಸೇವಾಪ್ರತಿನಿಧಿ ತಾರಾ, ಕಣಿಯೂರು ವಿಭಾಗದ ಸೇವಾಪ್ರತಿನಿಧಿ ಪ್ರೇಮ ಉಪಸ್ಥಿತರಿದ್ದರು.Read More
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಪ್ರಸ್ತುತ ಪಡಿಸುವ “ರಂಗುರಂಗಿತ” ವಾಣಿ ಸಾಂಸ್ಕೃತಿಕ ಉತ್ಸವವು ವಾಣಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಡಿ.10 ರಂದು ಜರುಗಿತು. ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಕುಶಾಲಪ್ಪ ಗೌಡ ವಹಿಸಿದ್ದರು. ಮುಖ್ಯಅತಿಥಿಗಳಾಗಿ ಪುತ್ತೂರು ಗೌಡರ ಯಾನೆ ಒಕ್ಕಲಿಗರ ಸಂಘದ ಗೌರವಾಧ್ಯಕ್ಷರು, ನ್ಯಾಯಾವಾದಿ ಮೋಹನ್ ಗೌಡ ಇದ್ಯಡ್ಕ, ವಾಣಿ ಶಿಕ್ಷಣ ಸಂಸ್ಥೆಯ ಗೌರವಾಧ್ಯಕ್ಷ ಎಚ್ ಪದ್ಮಗೌಡ ಆಗಮಿಸಿದ್ದರು. ವೇದಿಕೆಯಲ್ಲಿ ನ.ಪಂ […]Read More
ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ರವರಿಗೆ ನೆನ್ನೆ ರಾತ್ರಿ 4 ನಂಬರ್ ಗಳಿಂದ ಬೆದರಿಕೆ ಕರೆ ಬಂದಿವೆ ಎಂದು ಬೆಂಗಳೂರಿನಲ್ಲಿ ಮುತಾಲಿಕ್ ಮಾಹಿತಿ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿದ್ದಾಗ ಉರ್ದು ಮಿಶ್ರಿತ ಮಂಗಳೂರು ಭಾಷೆಯಲ್ಲಿ ಕೊಲೆ ಮಾಡುವುದಾಗಿ ಬೆದರಿಕೆ ಕರೆ ಬಂದಿದೆ. ಕೊಲೆ ಬೆದರಿಕೆಗೆ ನಾನು ಹೆದರುವುದಿಲ್ಲ ಎಂದು ಗುಡುಗಿದ್ದಾರೆ. ಹುಕ್ಕೇರಿ ಠಾಣೆಯಲ್ಲಿ ದೂರು ದಾಖಲಾಗಿದೆ.Read More
ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿ ಮತ್ತು ಅವಳಿ ಮಕ್ಕಳ ಸಾವಿನ ಪ್ರಕರಣ ಎಲ್ಲೆಡೆ ಸಂಚಲನ ಸೃಷ್ಟಿ ಮಾಡಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಆರೋಗ್ಯ ಇಲಾಖೆ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಹೊಸ ಮಾರ್ಗಸೂಚಿ:ಇನ್ನು ಮುಂದೆ ತುರ್ತು ಆರೋಗ್ಯ ಸೇವೆಯನ್ನು ನೀಡುವ ವೇಳೆ ತಾಯಿ ಕಾರ್ಡ್, ಆಧಾರ್ ಕಾರ್ಡ್, ಪಡಿತರ ಕಾರ್ಡ್ ಇತ್ಯಾದಿ ಯಾವುದೇ ದಾಖಲೆಗಳು ಸಲ್ಲಿಸುವ ಅವಶ್ಯಕತೆ ಎದುರಾಗುವುದಿಲ್ಲ. ತುರ್ತು ಪರಿಸ್ಥಿತಿಯಲ್ಲಿ ಆರೋಗ್ಯ ಸೇವೆಯನ್ನು ನೀಡುವುದು ಆರೋಗ್ಯ ಕೇಂದ್ರಗಳ ಆದ್ಯ ಕರ್ತವ್ಯವಾಗಿದ್ದು, […]Read More
ಉಜಿರೆ: ಉಜಿರೆ ಅತ್ತಾಜೆ ನಿವಾಸಿ ಗೋಪಾಲನಾಯ್ಕ್ (60) ಎಂಬವರು ಕೆರೆಗೆ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಅ.13 ರಂದು ನಡೆದಿದ್ದು ಅ.14ರಂದು ಬೆಳಿಗ್ಗೆ ಶವ ಪತ್ತೆಯಾಗಿದೆ. ಮೃತರಾದ ಗೋಪಾಲನಾಯ್ಕ್ ಅ.13ರಂದು ಸಂಜೆ ಪೇಟೆಗೆ ಹೋಗುವುದಾಗಿ ಮನೆಯಲ್ಲಿ ಹೇಳಿ ಹೋಗಿದ್ದರು. ರಾತ್ರಿಯಾದರೂ ಮನೆಗೆ ಬಾರದೇ ಇದ್ದುದನ್ನು ಕಂಡು ಸ್ಥಳೀಯರಲ್ಲಿ ಮನೆಯವರು ವಿಚಾರಿಸಿದ್ದಾರೆ. ಆದರೆ ಮನೆಯವರಿಗೆ ಯಾವುದೇ ಮಾಹಿತಿ ಸಿಕ್ಕಿರಲಿಲ್ಲ. ಅ.14ರಂದು ಸ್ಥಳೀಯರೋರ್ವರು ಎಂದಿನಂತೆ ವಾಕಿಂಗ್ ಹೋಗಿದ್ದ ವೇಳೆ ಉಜಿರೆ ಮುಖ್ಯ ರಸ್ತೆಯಲ್ಲಿ ಮೃತರ ಚಪ್ಪಲಿಯನ್ನು ಕಂಡು […]Read More