ಕೊಕ್ಕಡ: ಕೇಸರಿ ಗೆಳೆಯರ ಬಳಗ ಕೊಕ್ಕಡ ಇದರ ಆಶ್ರಯದಲ್ಲಿ ಹಿಂದೂ ಬಾಂಧವರ ಅಯೋಧ್ಯ ಟ್ರೋಫಿ 2024 ,8 ಜನರ ಸೂಪರ್ ಸಿಕ್ಸ್ ಅಂಡರ್ ಆರ್ಮ್ ಕ್ರಿಕೇಟ್ ಪಂದ್ಯಾಟವು ಕೊಕ್ಕಡ ಕೋರಿ ಗದ್ದೆ ಮೈದಾನದಲ್ಲಿ ಫೆ.18 ರಂದು ನಡೆಯಲಿದೆ. ಇದೇ ವೇಳೆ ಶ್ರೀರಾಮ ಜನ್ಮಭೂಮಿ ಅಯೋಧ್ಯೆ ಹೋರಾದ ಕರಸೇವಕರಿಗೆ ಸನ್ಮಾನ ಕಾರ್ಯಕ್ರಮವು ಜರುಗಲಿದೆ
ಬಂದಾರು : ಜ 27 ಶಿವ ಫ್ರೆಂಡ್ಸ್ ಕುರಾಯ ಖಂಡಿಗ ಬಂದಾರು ಗ್ರಾಮ ಬೆಳ್ತಂಗಡಿ ಇದರ ಆಶ್ರಯದಲ್ಲಿ 8 ನೇ ವರ್ಷದ ವಲಯ ಮಟ್ಟದ 6 ತಂಡಗಳ ಲೀಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಕೆ.ವಿ.ಎಲ್ 2024 ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ, ವಿವಿಧ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಖಂಡಿಗ ಮೈದಾನ ದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಶರರಾದ ಚಿದಾನಂದ ರಾವ್ ಕೊಲ್ಲಾಜೆ ಇವರು ನೆರವೇರಿಸಿದರು. ಪ್ರಗತಿಪರ […]Read More
ಕಕ್ಕಿಂಜೆ: ಸ್ಟೈ ಲೋ ಕ್ರಿಕೆಟ್ ಫ್ರೆಂಡ್ಸ್ ಕಕ್ಕಿಂಜೆ ಇದರ ವತಿಯಿಂದ 13ನೇ ಆವೃತ್ತಿಯ ಬೆಳ್ತಂಗಡಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಕೂಟವು ಇದೇ ಬರುವ ಫೆಬ್ರವರಿ 24 25 ನೇ ತಾರೀಖಿನಂದು ನಡೆಯಲಿದ್ದು,ಈ ಬಾರಿಯ ಕ್ರೀಡಾಕೂಟವು ಬಹಳ ವಿಜ್ರಂಭಣೆಯಿಂದ ಹೊನಲು ಬೆಳಕಿನ ರೀತಿಯಲ್ಲಿ ನಡೆಯಲಿದೆ.ದಕ್ಷಿಣ ಕನ್ನಡ ಜಿಲ್ಲೆಯ ಆಟಗಾರರಿಗೆ ಭಾಗವಹಿಸುವ ಅವಕಾಶವಿದ್ದು, ಜನವರಿ 20ನೇ ತಾರೀಖಿನ ಒಳಗಾಗಿ ಭಾಗವಹಿಸಲು ಇಚ್ಚಿಸುವ ಆಟಗಾರರು ಹಾಗೂ ಫ್ರಾಂಚೈಸಿ ಗಳು ಸಂಘಟಕರನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ :-+96635151019741485353919902336321 (ವಾಟ್ಸಾಪ್ ಮಾತ್ರ)*Read More
ಮಾಚಾರು: ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು ಇವರ ವತಿಯಿಂದ ನ.21 ರಂದು ನಡೆದ 14 ವರ್ಷದ ವಯೋಮಿತಿಯ ಬಾಲಕಿಯರ ಫುಟ್ಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗವು ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಈ ತಂಡದಲ್ಲಿ ಉಜಿರೆ ಮಾಚಾರು ನಿವಾಸಿ ಕು.ದೀಪಿಕಾ ವಿ.ಬಿ ಇವರು ಭಾಗವಹಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ. ಇವರು ಉಜಿರೆಯ ಮಾಚಾರಿನ ಭಾರತಿ ವಿನಯಚಂದ್ರ ನಾಯ್ಕ ಇವರ ಪುತ್ರಿ. ಜನವರಿ ತಿಂಗಳಿನಲ್ಲಿ ಜಾರ್ಖಾಂಡ್ ನಲ್ಲಿ ನಡೆಯುವ ರಾಷ್ಟ್ರ ಮಟ್ಟದಲ್ಲಿ ಕರ್ನಾಟಕ ರಾಜ್ಯದ ತಂಡಕ್ಕೆ ಪ್ರತಿನಿಧಿಸಲಿದ್ದಾರೆ.Read More
ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಕಾಲೇಜು ಹಾಗೂ ಟೈಮ್ಸ್ ಪದವಿ ಪೂರ್ವ ಕಾಲೇಜು ಹಾಸನ ಇವರ ಜಂಟಿ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಬಾಲಕರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು ಉಜಿರೆ ತಂಡ ಚಾಂಪಿಯನ್ ಪಟ್ಟವನ್ನು ಪಡೆದು ಹರಿಯಾಣದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. ಸುಭಾಷ್,ಪ್ರತೀಕ್ ಶೆಟ್ಟಿ ,ವಿಕಾಸ್, ಕುಮಾರ್ ಗೌಡ, ಸೂಫಿಯನ್,ಆಫ್ರಿದಿ ಎಸ್ ಡಿ ಎಂ ಉಜಿರೆ.ಚಿನ್ಮಯಿ, ಆಕಾಶ್,ರಾಕೇಶ್.ಆಳ್ವಾಸ್ ಕಾಲೇಜು ಮೂಡಬಿದ್ರಿ.ಕೌಷಿಕ್ […]Read More
ಬೆಳಾಲು: 41 ನೇ ವರ್ಷದ ಕ್ರೀಡಾಕೂಟದ ಶ್ರಮದಾನವು ನ.5 ರಂದು ಬೆಳಾಲಿನಲ್ಲಿ ನಡೆಯಿತು. ಈ ವೇಳೆ ಮಕ್ಕಳ ಭಜನಾ ತಂಡದ ಸದಸ್ಯ ನಿಶಾನ್ ಇವರ ಹುಟ್ಟುಹಬ್ಬದ ಪ್ರಯುಕ್ತ ಐಸ್ ಕ್ರೀಂ ನೀಡಲಾಯಿತು ಮತ್ತು ಕ್ರೀಡಾಟಸಂಚಾಲಕರಾದ ಶಶಿಧರ ಆಚಾರ್ಯಗಾಂಧಿನಗರ ಇವರು ತಂಪು ಪಾನೀಯ ನೀಡಿ ಸಹಕರಿಸಿದರು. ಸುರೇಶ್ ಗೌಡ ಕನಿಕ್ಕಿಲ, ದಿನೇಶ್ ಗೌಡ ಅರಿಪಾದೆ, ಗಂಗಾಧರ ಸಾಲ್ಯಾನ್ ಎಂಜಿರಿಗೆ, ವಸಂತ ನಾಯ್ಕ ಪಲ್ಲಿದಡ್ಕ, ಯಶವಂತ್ ಗೌಡ ಅಂಬ್ಯ ಹಾಗೂ ಧನುಶ್ ಕೆರೆಕೋಡಿ ಇವರು ಹುಲ್ಲು ಇತರ ಯುವ ಮೆಷಿನ್ […]Read More
ನಾವರ: ಅಳದಂಗಡಿ ಸಮೀಪದ ಸುಲ್ಕೇರಿ ಗ್ರಾಮ ಪಂಚಾಯತು ವ್ಯಾಪ್ತಿಯನಾವರ ಸ.ಕಿ.ಪ್ರಾ.ಶಾಲೆಯಲ್ಲಿ ಯುವಶಕ್ತಿ ನಾವರ ಇದರ ವತಿಯಿಂದ ನಡೆದ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟದಲ್ಲಿಆಮಂತ್ರಣ ಪರಿವಾರದ ಮುಖ್ಯಸ್ಥ ವಿಜಯ ಕುಮಾರ್ ಜೈನ್ ಇವರನ್ನುಗೌರವಿಸಲಾಯಿತು ಅಳದಂಗಡಿ ಸತ್ಯದೇವತಾ ದೈವಸ್ಥಾನದ ಆಡಳ್ತೆದಾರರಾದ ಶಿವಪ್ರಸಾದ್ ಅಜಿಲರು, ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ನಾರಾವಿ ವಲಯ ಜನಜಾಗೃತಿ ಅಧ್ಯಕ್ಷ ನಿತ್ಯಾನಂದ ನಾವರ, ಪ್ರಗತಿಪರ ಕೃಷಿಕ ಲ್ಯಾನ್ಸಿ ರೊಡ್ರಿಗಸ್, ಪಿಲ್ಯ ಜಾಮೀಯ ಮಸೀದಿಯ ಮಹಮ್ಮದ್ ಹನೀಪ್, ಜಯಾನಂದ ಕೊರಲ್ಲ, […]Read More
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ದಕ್ಷಿಣ ಕನ್ನಡ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಕ್ರೀಡಾ ಸಂಸ್ಥೆಗಳು, ದ.ಕ ಜಿಲ್ಲಾ ಯುವಜನ ಒಕ್ಕೂಟ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಅ.1 ರಂದು ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಪುರುಷರ ತ್ರೋಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮ ತಂಡ ದ್ವಿತೀಯ ಸ್ಥಾನ ಪಡೆದಿದ್ದಾರೆ.Read More
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮುಂಡಾಜೆ ನಿವಾಸಿ ತೇಜಲ್ ಕೆ. ಆರ್ ಇವರು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ 2023 ಸೆಪ್ಟಂಬರ್ 27 ರಿಂದ 30 ರವರೆಗೆ ನಡೆದ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ 18 ವರ್ಷದೊಳಗಿನ ಬಾಲಕರ 110 ಮೀಟರ್ ಹರ್ಡಲ್ಸ್ ನಲ್ಲಿ ಬೆಳ್ಳಿಯ ಪದಕ ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಆಗಿರುತ್ತಾರೆ. ಇವರು ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದರು.ಈತನು ಮುಂಡಾಜೆ ನಿವಾಸಿಗಳಾದ ರಾಜೇಶ್ ಕೆ.ವಿ ಹಾಗೂ ಜಿನ್ಸಿ ಇವರ ಪುತ್ರನಾಗಿದ್ದು, ಪ್ರಸ್ತುತ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ […]Read More