ಆರಿಕೋಡಿ: ಇತಿಹಾಸ ಪ್ರಸಿದ್ಧ ಕಾರ್ಣಿಕ ದೇವಾಲಯಗಳಲ್ಲಿ ಒಂದಾದ ಆರಿಕೋಡಿ ಶ್ರೀ ಚಾಮುಂಡೇಶ್ವರಿ ದೇವಾಲಯದ ಪವಾಡಗಳು ದಿನೇ ದಿನೇ ಭಕ್ತರನ್ನು ದೇವಾಲಯಕ್ಕೆ ಆಗಮಿಸುವಂತೆ ಮಾಡುತ್ತಿದೆ. ತಾಯಿಯ ಮಹಿಮೆ ರಾಜ್ಯದ ಮೂಲೆ ಮೂಲೆಗೂ ತಿಳಿದು ಜನಸಾಗರವೆ ಸನ್ನಿಧಾನಕ್ಕೆ ಜಗನ್ಮಾತೆಯನ್ನು ಕಣ್ತುಂಬಿಸಲು ಬರುತ್ತಿರುವುದು ನಿಜಕ್ಕೂ ಶ್ಲಾಘನೀಯ. ಭಕ್ತರ ಕಷ್ಟಗಳಿಗೆ ಓಗೊಟ್ಟು ಕ್ಷಣಮಾರ್ಧದಲ್ಲೇ ಪರಿಹಾರವನ್ನು ನೀಡುವ ದೇವಿಯ ಪವಾಡ ನಿಜಕ್ಕೂ ಅದ್ಭುತ. ಕಡಬ ತಾಲೂಕಿನ ಸವಣೂರು ಪೆರಣೆ ಪದ್ಮಯ್ಯ ಗೌಡ ಎಂಬವರ ಭೂಮಿಯಲ್ಲಿ ನೀರಿನ ಅಭಾವ ಕಂಡುಬಂದಾಗ ಪದ್ಮಯ್ಯ ಗೌಡ ಅವರಿಗೆ […]
ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ II,ಶಾಲೆಯಲ್ಲಿ 69ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮುಖ್ಯ ಅತಿಥಿಗಳಾದ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರು ಶ್ರೀ ನಂದಾ ಕೆ ಇವರು ರಾಷ್ಟ್ರಧ್ವಜವನ್ನು ಹಾರಿಸಿ, ತಾಯಿ ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸಿದರು.ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ಪುಷ್ಪಾ ಎನ್ ಮತ್ತು ಸಹ ಶಿಕ್ಷಕರು ಕೂಡ ಭಾಗಿಯಾದರು. ‘ಕರ್ನಾಟಕ ಏಕೀಕರಣದ’ ಕುರಿತು ಶಾಲಾ ವಿದ್ಯಾರ್ಥಿಯಾದ ಜನ್ವಿತ್ ಸವಿಸ್ತಾರವಾಗಿ ಹೇಳಿದನು. ಶಾಲಾ ಮಕ್ಕಳು ಕನ್ನಡ ನಾಡು- […]Read More
ವಕ್ಫ್ ಬೋರ್ಡ್ ನಡೆಸಿದ ದೊರನೆಯನ್ನು ಖಂಡಿಸಿ ಪ್ರವಾಸಿ ಮಂದಿರ ಬೆಳ್ತಂಗಡಿಯಲ್ಲಿ ಶಾಸಕ ಹರೀಶ್ ಪೂಂಜ ಪತ್ರಿಕಾಗೋಷ್ಠಿ ನಡೆಸಿದರು. ವಕ್ಫ್ ಬೋರ್ಡ್ ಹೆಸರಿನಲ್ಲಿ ನಡೆಸಿದ ಆಸ್ಥಿಯನ್ನು ಪಡೆದುಕೊಳ್ಳುವುದು ಸರ್ಕಾರಕ್ಕೆ ಮತ್ತು ಜನರಿಗೆ ಮಾಡಿದ ಅನ್ಯಾಯ ಈ ವಿಷಯದ ಬಗ್ಗೆ ಮುಖ್ಯಮಂತ್ರಿಗಳು ಏನು ಆಗಿಲ್ಲ ಅನ್ನುವಂತೆ ರೀತಿಯಲ್ಲಿ ಇರುವುದು ಶೋಚನೀಯ ಸ್ಥಿತಿ ಎಲ್ಲಾ ಕಡೆಯಲ್ಲಿ ಮಂಗಳೂರಿನಲ್ಲಿಯೂ ಇಂತಹದ್ದೇ ಘಟನೆ ನಡೆಯುತ್ತಿದೆ ಏರ್ಪೋರ್ಟ್ ನಲ್ಲೂ ಪಕ್ಕದಲ್ಲಿರುವ ಜಾಗವನ್ನು ವಕ್ಫ್ ಬೋರ್ಡಿಗೆ ಬದಲಾಯಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ವಕ್ಫ್ ಹೆಸರಿನಲ್ಲಿ ಸಾವಿರಾರು […]Read More
ರಾಜ್ಯದಾದ್ಯಂತ ‘ಹಲಾಲ್ ಮುಕ್ತ ದೀಪಾವಳಿ ಅಭಿಯಾನ’ಕ್ಕೆ ಚಾಲನೆ !ರಾಷ್ಟ್ರರಕ್ಷಣೆಗಾಗಿ ಹಲಾಲ್ ಖರೀದಿಸದಂತೆ ವಿವಿಧೆಡೆ
ಕಳೆದ ಅನೇಕ ವರ್ಷಗಳಿಂದ ಭಾರತದಲ್ಲಿ ಉದ್ದೇಶಪೂರ್ವಕವಾಗಿ ಹಲಾಲ್ ಉತ್ಪನ್ನಕ್ಕಾಗಿ ಬೇಡಿಕೆ ಕೊಡಲಾಗುತ್ತಿದ್ದು ಆದ್ದರಿಂದ ಹಿಂದೂ ವ್ಯಾಪಾರಿಗಳು ವ್ಯಾಪಾರ ಮಾಡಲು ಹಲಾಲ್ ಪ್ರಮಾಣ ಪತ್ರ ಪಡೆಯಬೇಕಾಗುತ್ತಿದೆ. ಮೊದಲು ಹಲಾಲ್ ಪರಿಕಲ್ಪನೆಯು ಕೇವಲ ಮಾಂಸದ ಉತ್ಪನ್ನಗಳು ಮತ್ತು ಮುಸ್ಲಿಂ ದೇಶಗಳಿಗೆ ರಫ್ತಿಗೆ ಸೀಮಿತವಾಗಿತ್ತು. ಆದರೆ ಈಗ ಭಾರತದಲ್ಲಿ ಅಕ್ಕಿಹಿಟ್ಟು, ಸಕ್ಕರೆ, ಚಾಕಲೇಟ್, ಬಿಸ್ಕೆಟ್ ಇತರೆ ದಿನನಿತ್ಯದ ಉತ್ಪನ್ನ, ಔಷಧಿಗಳು, ಸೌಂದರ್ಯವರ್ಧಕಗಳು, ಹೀಗೆ ವಿವಿಧ ಉತ್ಪನ್ನಗಳು ಹಲಾಲ್ ಪ್ರಮಾಣಿಕೃತ ಆಗತೊಡಗಿದೆ. ಆದ್ದರಿಂದ ಹಿಂದೂಗಳು ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಸ್ತುಗಳನ್ನು ಖರೀದಿಸುವಾಗ […]Read More
ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ಸೀನಿಯರ್ ’ಕುಸ್ತಿ’ ರಾಷ್ಟ್ರೀಯ ಚಾಂಪಿಯನ್ ಶಿಪ್: ಕರ್ನಾಟಕ ಕುಸ್ತಿ
ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ 2024 ರ ಸೀನಿಯರ್ ’ಕುಸ್ತಿ’ ರಾಷ್ಟ್ರೀಯ ಚಾಂಪಿಯನ್ಶಿಪ್ ಡಿಸೆಂಬರ್ 5 ರಿಂದ 8 ರವರೆಗೆ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಕುಸ್ತಿ ಪಂದ್ಯಾಟವನ್ನು ರಾಜ್ಯದಲ್ಲಿ ಪ್ರಥಮವಾಗಿ ಆಯೋಜನೆ ಮಾಡಲು ಅವಕಾಶ ಕಲ್ಪಿಸಿಕೊಟ್ಟ ಹಿನ್ನೆಲೆ ಮತ್ತು ಮುಂದೆ ನಡೆಯುವ ತಯಾರಿಗೆ ಸಂಬಂಧಿಸಿ ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರು ಮತ್ತು ಭಾರತೀಯ ಕುಸ್ತಿ ಒಕ್ಕೂಟದ ಜಂಟಿ ಕಾರ್ಯದರ್ಶಿಯಾಗಿರುವ ಮತ್ತು ಇಂಡಿಯನ್ ಬೀಚ್ ಕುಸ್ತಿ ಫೆಡರೇಶನ್ ಅಧ್ಯಕ್ಷರಾದ ಪುತ್ತೂರಿನ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿಯವರು ಇತಿಹಾಸ […]Read More
ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಇವರ ಪರವಾಗಿ ಮತ ನೀಡುವಂತೆ ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಪ್ರತಿನಿಧಿಗಳ ಸಭೆ ನಡೆಯಿತು. ಈ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಸಿ.ಟಿ ರವಿ, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಸತೀಶ್ ಕುಂಪಲ, ಶಾಸಕರಾದ ಶ್ರೀ ಹರೀಶ್ ಪೂಂಜ, ಲೋಕಸಭಾ ಸದಸ್ಯರಾದ ಕ್ಯಾ.ಬ್ರಜೇಶ್ ಚೌಟ, ಆಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ […]Read More
*ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಕಿಶೋರ್ ಕುಮಾರ್ ಪುತ್ತೂರು ಅವರಿಗೆ ಉದ್ಯಮಿ ಶಶಿಧರ್
*ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಕಿಶೋರ್ ಕುಮಾರ್ ಪುತ್ತೂರು ಅವರಿಗೆ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ ಅವರ ಮನೆಯಲ್ಲಿ ಸನ್ಮಾನ*ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ತೆರವು ಗೊಂಡ ಸ್ಥಳೀಯಾಡಳಿತ ಸಂಸ್ಥೆಗಳ ವಿಧಾನ ಪರಿಷತ್ ಸ್ಥಾನಕ್ಕೆ ನಡೆಯುವ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಉದ್ಯಮಿಗಳಾದ ಶಶಿಧರ್ ಶೆಟ್ಟಿ ನವಶಕ್ತಿ ಬರೋಡ ಅವರ ಮನೆಯಲ್ಲಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಕಿಶೋರ್ ಕುಮಾರ್ ಪುತ್ತೂರ್ ಅವರನ್ನು ರಾಜೇಶ್ ಶೆಟ್ಟಿ ನವಶಕ್ತಿಯವರು ಸನ್ಮಾನಿಸಿದರು, ಹಿರಿಯರಾದ ಕಾಶಿ ಶೆಟ್ಟಿಯವರ […]Read More
ಬಂದಾರು: ಶ್ರೀ ಕಾವೇರಿ ದಸರಾ ಸಮಿತಿ ಮತ್ತು ಪೊಣ್ಣoಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ಅಕ್ಟೋಬರ್ 11 ರಂದು ಗೋಣಿಕೊಪ್ಪದ ದಸರಾ ವೇದಿಕೆಯಲ್ಲಿ ನಡೆಯುವ ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿಗೆ ಕುಂಬಾರ ಭಾಷೆಯಿಂದ ಬೆಳ್ತಂಗಡಿ ತಾಲೂಕಿನ ಚಂದ್ರಹಾಸ ಕುಂಬಾರ ಬಂದಾರು ಆಯ್ಕೆಯಾಗಿರುತ್ತಾರೆ. 13 ಭಾಷೆಗಳ ಕವನಗಳು ಆಯ್ಕೆ ಆಗಿದ್ದು 78 ಕವಿಗಳು ಕವನ ವಾಚಿಸಲಿದ್ದಾರೆ.Read More
ಬೆಳ್ತಂಗಡಿ:ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕ ಹುದ್ದೆಗಾಗಿ ಉರ್ದು ಭಾಷೆ ಕಡ್ಡಾಯ ರದ್ದುಗೊಳಿಸುವಂತೆ ಹಿಂದೂ
ಕರ್ನಾಟಕ ರಾಜ್ಯದ ಅಂಗನವಾಡಿ ಕಾರ್ಯಕರ್ತೆ ಅಥವಾ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಾಗ ಉರ್ದು ಭಾಷೆಯನ್ನು ಆಯ್ಕೆ ಮಾಡದಿದ್ದರೆ ಅರ್ಜಿಯ ಮುಂದಿನ ಪ್ರಕ್ರಿಯೆ ಮಾಡಲು ಸಾಧ್ಯವಿಲ್ಲ. ಈ ಮೂಲಕ ಕರ್ನಾಟಕ ಸರ್ಕಾರ ಕ್ರೈಸ್ತರಿಗೆ ಹಾಗೂ ಹಿಂದುಗಳಿಗೆ ಒಂದು ರೀತಿಯಲ್ಲಿ ಅನ್ಯಾಯ ಮಾಡುತ್ತಿರುವುದು ಸ್ಪಷ್ಟ ಗಮನಕ್ಕೆ ಬರುತ್ತದೆ. ಕನ್ನಡವೇ ರಾಜ್ಯ ಭಾಷೆ. ಈ ರೀತಿ ಉರ್ದು ಭಾಷೆಗೆ ಕಡ್ಡಾಯ ಮಾಡಿ ಕನ್ನಡಿಗರನ್ನು ಸಹ ಅವಮಾನ ಮಾಡಿರುವುದು ಕಂಡುಬರುತ್ತದೆ. ಈ ಹುದ್ದೆಯನ್ನು ಪಡೆಯಬೇಕಾದರೆ ಉರ್ದು ಕಲಿಯುವ ಅನಿವಾರ್ಯತೆಯನ್ನು ಮಾಡಿ ಉರ್ದು […]Read More