ಉಜಿರೆ : ಸರಕಾರಿ ಶಾಲೆಯ ಮಕ್ಕಳು ಯಾವುದ್ರಲ್ಲೂ ಕಡಿಮೆ ಇಲ್ಲ ಎನ್ನುವುದಕ್ಕೆ ಧರ್ಮಸ್ಥಳ ಗ್ರಾಮದ ನಾರ್ಯ ದ ನಿವಾಸಿಯಾದ ಶೌರ್ಯ.ಎಸ್.ವಿ ಇಂದು ಮಾದರಿಯಾಗಿದ್ದಾಳೆ. ಕೇವಲ 12 ವರುಷದ ಬಾಲಕಿ ಸ.ಹಿ.ಪ್ರಾ.ಶಾಲೆ ಕನ್ಯಾಡಿ 2 ಇಲ್ಲಿ 7 ನೇ ತರಗತಿಯಲ್ಲಿ ಓದುತ್ತಿದ್ದು ಈಕೆ ಮಹಾತ್ಮ ಗಾಂಧೀಜಿ ರಸಪ್ರಶ್ನೆಯಲ್ಲಿ ಭಾಗವಹಿಸಿ 87% ಅಂಕ ಗಳಿಸಿ ಕರ್ನಾಟಕ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾಳೆ. ಎಲ್ಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದು 25 ಕ್ಕಿಂತಲೂ ಹೆಚ್ಚು ಪ್ರಮಾಣ ಪತ್ರ ಪಡೆದಿರುವುದು ಕರ್ನಾಟಕ ರಾಜ್ಯದಲ್ಲಿ […]
ದ.ಕ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡದ ಜಿಲ್ಲೆಯ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಸಂಜೆ 6ರ ವರೆಗೆ ಮುಚ್ಚುವಂತೆ ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ರಾಜೇಂದ್ರ ಕೆ ವಿ ಆದೇಶಿಸಿದ್ದಾರೆ. ಜು.29 ರಿಂದ ಆ.1 ರವರೆಗೆ ಈ ಆದೇಶ ಜಾರಿಯಲ್ಲಿದ್ದು ಬೆಳಗ್ಗೆ 6 ಗಂಟೆಯಿಂದ ಮಾತ್ರ ಅಂಗಡಿ ಮುಂಗಟ್ಟು ತೆರೆಯಲು ಅನುಮತಿಯಿದೆ. ಉಳಿದಂತೆ ಸಂಜೆ 6 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚಬೇಕು ಎಂದು ತಿಳಿಸಿದ್ದಾರೆ.Read More
ನಾಲ್ಕು ಚಕ್ರ ವಾಹನ ಹೊಂದಿರುವ ರಾಜ್ಯದ ಪಡಿತರ ಚೀಟಿದಾರರಿಗೆ ದಂಡಪಾವತಿಸುವಂತೆ ನೋಟಿಸ್ ಜಾರಿ ಮಾಡಲಾಗಿದೆ. ಈ ಹಿಂದೆ ನಾಲ್ಕು ಚಕ್ರದ ವಾಹನ ಹೊಂದಿದಂತಹ ಪಡಿತರ ಚೀಟಿ ದಾರರಿಗೆ ಹಲವು ಬಾರಿ ಎಚ್ಚರಿಕೆ ನೀಡಿದ್ದರು ಹಿಂದಿರುಗಿಸದ ಕಾರಣ ಇದೀಗ ಸರ್ಕಾರ ದಂಡದ ಅಸ್ತ್ರವನ್ನು ಪ್ರಯೋಗಿಸಿದೆ ಎನ್ನಲಾಗುತ್ತಿದೆ. ನಾಲ್ಕು ಚಕ್ರಗಳ ವಾಹನ ಹೊಂದಿರುವವರು ಅಂತ್ಯೊ ದಯಾ ,ಬಿಪಿಎಲ್ ಚೀಟಿ ಹೊಂದಿದ್ದರೆ 2019 ಸೆಪ್ಟೆಂಬರ್ 3ರೊಳಗೆ ವಾಪಸ್ ನೀಡುವಂತೆ ಸರಕಾರ ಸೂಚಿಸಿತ್ತು, ಆ ಬಳಿಕ ಅವಧಿಯನ್ನು ವಿಸ್ತರಣೆ ಕೂಡ ಮಾಡಲಾಗಿತ್ತು. […]Read More
ಜು.18 ರಂದು ನಡೆದ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಭರ್ಜರಿ ಗೆಲುವು ಕಂಡಿದ್ದಾರೆ. ಇಂದು ಬೆಳಿಗ್ಗೆ 11ಕ್ಕೆ ಸಂಸತ್ ಭವನದ 63 ನೇ ಕೊಠಡಿಯಲ್ಲಿ ಮುಖ್ಯ ಚುನಾವಣಾ ಅಧಿಕಾರಿ ಹಾಗೂ ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿ ಆಗಿರುವ ಪಿ ಸಿ ಮೋದಿ ಅವರು ಮತ ಎಣಿಕೆ ಪ್ರಕ್ರಿಯೆ ಮಾಡಿದ್ದರು. ಯುಪಿಎ ಅಭ್ಯರ್ಥಿ ಯಶವಂತ್ ಸಿನ್ಹಾ ಗೆ ಸೋಲಾಗಿದ್ದು, ಇದೀಗ ದ್ರೌಪದಿ ಮುರ್ಮು ಹೊಸ ಹೊಸ ದಾಖಲೆಯನ್ನು ನಿರ್ಮಿಸಿದ್ದಾರೆ. ಮೊದಲ ಆದಿವಾಸಿ ಮಹಿಳೆಗೆ ರಾಷ್ಟ್ರಪತಿ […]Read More
ಧರ್ಮಸ್ಥಳ: ನಾಮ ನಿರ್ದೇಶಿತ ಸದಸ್ಯರಾಗಿ ನೇಮಕಗೊಂಡ ಧರ್ಮಸ್ಥಳದ ಧರ್ಮಾಧಿಕಾರಿ ಡಾ|ಡಿ ವೀರೇಂದ್ರ ಹೆಗ್ಗಡೆಯವರು ಇಂದು ದೆಹಲಿಯ ಸಂಸತ್ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಪ್ರಧಾನಿ ಮೋದಿಯವರನ್ನು ಭೇಟಿಯಾದರು.ಈ ಸಂದರ್ಭದಲ್ಲಿ ಸಂಸದ ನಳೀನ್ ಕುಮಾರ್ ಕಟೀಲ್, ಶಾಸಕ ಹರೀಶ್ ಪೂಂಜ ಇನ್ನಿತರರು ಉಪಸ್ಥಿತರಿದ್ದರುAttachments areaRead More
ಚಾರ್ಮಾಡಿ: ಶಿರಾಡಿ ಘಾಟ್, ಚಾರ್ಮಾಡಿ ಘಾಟ್ ಮತ್ತು ಆಗುಂಬೆ ಘಾಟ್ ರಸ್ತೆಗಳ ಸ್ಥಿತಿಗತಿಗಳ ಬಗ್ಗೆ ಹಾಗೂ ಕೈಗೊಳ್ಳಬೇಕಾದ ಸುರಕ್ಷಿತ ಕ್ರಮಗಳ ಕುರಿತು ಚರ್ಚಿಸಲು ಬೆಂಗಳೂರಿನಲ್ಲಿ ಇಂದು ಸಭೆ ನಡೆಯಿತು. ವಿಕಾಸ ಸೌಧದಲ್ಲಿ ಲೋಕೋಪಯೋಗಿ ಸಚಿವ ಸಿ ಸಿ ಪಾಟೀಲ್ ಅಧ್ಯಕ್ಷತೆಯಲ್ಲಿ ನಡೆದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ ಹಾಸನ ಜಿಲ್ಲಾಧಿಕಾರಿ ಗಿರೀಶ್ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು . ಸಭೆಯ ಬಳಿಕ ಮಾತನಾಡಿದ ಲೋಕೋಪಯೋಗಿ ಸಚಿವ ಸಿ […]Read More
ಧರ್ಮಸ್ಥಳ : ನಿತ್ಯಾನಂದ ನಗರ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತ ಜು.13 ರಿಂದ ಆರಂಭಗೊಂಡು 48 ದಿನಗಳ ವರೆಗೆ ನಡೆಯಲಿದೆ ಎಂದು ಚತುರ್ಮಾಸ್ಯ ಸಮಿತಿ ಅಧ್ಯಕ್ಷ ಶಾಸಕ ಹರೀಶ್ ಪೂಂಜಾ ಹೇಳಿದರು. ಅವರು ಜು.12 ರಂದು ಪ್ರವಾಸಿ ಮಂದಿರದಲ್ಲಿ ಕರೆದ ಪತ್ರಿಕಾ ಗೋಷ್ಠಿ ಯಲ್ಲಿ ತಿಳಿಸಿದರು. ಜುಲೈ 13 ರಿಂದ ಅಗೋಸ್ಟ್ 29 ರ ವರೆಗೆ 48 ದಿನಗಳಲ್ಲಿ ನಡೆಯಲಿರುವ ಈ ವರ್ಷದ ಸ್ವಾಮೀಜಿಯ 3 […]Read More
ಧರ್ಮಸ್ಥಳ: ರಾಜ್ಯ ಸಭೆಯ ನಾಮನಿರ್ದೇಶಿತ ಸದಸ್ಯರಾಗಿ ಆಯ್ಕೆಯಾದ ಧರ್ಮಸ್ಥಳ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರಿಗೆ ದ.ಕ ಜಿಲ್ಲೆಯ ಸಂಸದರು ಅಭಿನಂದಬೆಯನ್ನು ತಿಳಿಸಿದರು. ನಂತರ ಶಾಸಕ ಹರೀಶ್ ಪೂಂಜರ ಮನೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರೂ, ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್, ಜಿಲ್ಲೆಯ ಶಾಸಕ ರಾದ ಉಮಾನಾಥ ಕೋಟ್ಯಾನ್, ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಕಿಯೋನಿಕ್ಸ್ ಸಂಸ್ಥೆಯ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್,ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ್ ಮೂಡುಬಿದ್ರೆ,ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸುಧೀರ್ ಶೆಟ್ಟಿ ಕಣ್ಣೂರು, […]Read More
ಸ್ಪೆಷಲ್ ಒಲಂಪಿಕ್ ಭಾರತ್ ಪವರ್ ಲಿಫ್ಟಿಂಗ್ ಕ್ರೀಡಾ ಕೂಟದಲ್ಲಿ ಭಾಗವಹಿಸಲಿರುವಸ್ಪೂರ್ತಿ ವಿಶೇಷ ಶಾಲೆಯ
ಸ್ಪೆಷಲ್ ಒಲಂಪಿಕ್ ಭಾರತ್ ಪವರ್ ಲಿಫ್ಟಿಂಗ್ ಕ್ರೀಡಾ ಕೂಟದಲ್ಲಿ ಕರ್ನಾಟಕದಿಂದ ರಾಷ್ಟ್ರೀಯ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಲು ಸ್ಪೂರ್ತಿ ವಿಶೇಷ ಶಾಲೆಯ ವಿದ್ಯಾರ್ಥಿನಿ ರಫಿಯಾ ಹಾಗೂ ಶಿಕ್ಷಕಿ ಸುಚಿತ್ರ ಕೋಚ್ ಆಗಿ ಬೆಂಗಳೂರಿನಿಂದ ಗುಜರಾತ್ ಗೆ ಇಂದು ತೆರಳಿದ್ದಾರೆ.Read More