• March 24, 2025

ಶಾಸಕ ಹರೀಶ್ ಪೂಂಜರವರ ಮುತುವರ್ಜಿಯಲ್ಲಿ ಗರ್ಡಾಡಿ- ಬಳೆಂಜ ರಸ್ತೆಗೆ ರೂ. 2 ಕೋಟಿ ಅನುದಾನ ಬಿಡುಗಡೆ: ಶೀಘ್ರದಲ್ಲಿಯೇ ರಸ್ತೆ ಕಾಮಗಾರಿ ಪ್ರಾರಂಭ

 ಶಾಸಕ ಹರೀಶ್ ಪೂಂಜರವರ ಮುತುವರ್ಜಿಯಲ್ಲಿ ಗರ್ಡಾಡಿ- ಬಳೆಂಜ ರಸ್ತೆಗೆ ರೂ. 2 ಕೋಟಿ ಅನುದಾನ ಬಿಡುಗಡೆ: ಶೀಘ್ರದಲ್ಲಿಯೇ ರಸ್ತೆ ಕಾಮಗಾರಿ ಪ್ರಾರಂಭ

 

ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜರವರ ಮುತುವರ್ಜಿಯಲ್ಲಿ ಗರ್ಡಾಡಿ- ಬಳೆಂಜ ರಸ್ತೆಗೆ ರೂ. 2 ಕೋಟಿ ಅನುದಾನ ಬಿಡುಗಡೆಗೊಂಡಿದೆ.

ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನುದಾನ ಬಿಡುಗಡೆಗೊಂಡು ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿತ್ತು ಆದರೆ ಕಾಂಗ್ರೆಸ್ ಸರ್ಕಾರ ಬಂದ ನಂತರ ಅವಧಿಯಲ್ಲಿ ಆರ್ಥಿಕ ಅನುಮೋದನೆ ನೀಡದಂತೆ ಎಲ್ಲಾ ಇಲಾಖೆಗೆ ಸೂಚಿಸಿದ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾರ್ಯವೂ ಸ್ಥಗಿತಗೊಂಡಿತ್ತು. ಆದರೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಿಂದ ಇದೀಗ ಆರ್ಥಿಕ ಅನುಮೋದನೆಯೂ ದೊರಕಿದ್ದು ಶೀಘ್ರದಲ್ಲಿಯೇ ರಸ್ತೆ ಕಾಮಗಾರಿ ಪ್ರಾರಂಭಗೊಳ್ಳಲಿದೆ.

Related post

Leave a Reply

Your email address will not be published. Required fields are marked *

error: Content is protected !!