• October 27, 2024

ಜುಲೈ 16 ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ

 ಜುಲೈ 16 ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ

 

ಜುಲೈ 16 ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.ಆಗಸ್ಟ್ 15 ಇಲ್ಲವೇ 16 ರಂದು ನಿಮ್ಮ ಖಾತೆಗೆ ಹಣ ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅವರು ಶುಕ್ರವಾರ ಬಜೆಟ್ ಮಂಡನೆ ಬಳಿಕ ಮಾತನಾಡಿದ ಅವರು ಈ ಬಜೆಟ್ 5 ಗ್ಯಾರಂಟಿಗಳು ಮತ್ತು ನಮ್ಮ ಚುನಾವಣಾ ಪ್ರಣಾಳಿಕೆಗಳಲ್ಲಿ ತಿಳಿಸಿದ್ದ ಭರವಸೆಗಳನ್ನು ಒಳಗೊಂಡಿದೆ. ಇದು ಗ್ಯಾರಂಟಿ ಬಜೆಟ್ ಆಗಿದೆ ಎಂದು ತಿಳಿಸಿದರು.

ನಾನು ಮಂಡನೆ ಮಾಡಿರುವ ಬಜೆಟ್ ಪೂರ್ಣ ಪ್ರಮಾಣದ ಬಜೆಟ್ ಆಗಿದೆ ಜನ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದಾರೆ ಎಂದು ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Related post

Leave a Reply

Your email address will not be published. Required fields are marked *

error: Content is protected !!