• September 8, 2024

ಉಜಿರೆ: ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದದ ಸಮಾವೇಶ: ಬೃಹತ್ ಸಾರ್ವಜನಿಕ ಸಭೆ

 ಉಜಿರೆ: ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದದ ಸಮಾವೇಶ:  ಬೃಹತ್ ಸಾರ್ವಜನಿಕ ಸಭೆ

ಉಜಿರೆ: ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತ ವೃಂದದಿಂದ ಧರ್ಮಸ್ಥಳ ಕ್ಷೇತ್ರ ಹಾಗೂ ಡಾ ಡಿ ವೀರೇಂದ್ರ ಹೆಗ್ಗಡೆಯವರ ವಿರುದ್ಧ ಅಪಪ್ರಚಾರ, ಅವಹೇಳನಕಾರಿ ಹೇಳಿಕೆ ಖಂಡಿಸಿ ಉಜಿರೆ ಶ್ರೀ ಜನಾರ್ಧನ ಸ್ವಾಮಿ ರಥಬೀದಿಯಿಂದ ಪ್ರಾರಂಭಗೊಂಡು ಕಾಲೇಜು ರಸ್ತೆಯವರೆಗೆ ಬೃಹತ್ ಸಮಾವೇಶ ಜಾಥ ಹಾಗೂ ಹಕ್ಕೊತ್ತಾಯ ಮಂಡನೆಯು ಆ.4 ರಂದು ಜರುಗಿತು.

ವೇದಿಕೆಯಲ್ಲಿ ಮೂಡಬಿದ್ರೆ ಮಾಜಿ ಸಚಿವ ಅಭಯಚಂದ್ರ , ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ರಾಜಣ್ಣ ಕೊರವಿ, ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ ಪದ್ಮಪ್ರಸಾದ್ ಅಜಿಲರು ಮೊದಲಾದವರು ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!