• April 29, 2025

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ದ್ವಜಾರೋಹಣ ಕಾರ್ಯಕ್ರಮ

 ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ದ್ವಜಾರೋಹಣ ಕಾರ್ಯಕ್ರಮ

 

ಬೆಳ್ತಂಗಡಿ (ಆಗಸ್ಟ್-15): ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬೆಳ್ತಂಗಡಿ ಪಕ್ಷದ ಕಚೇರಿ ಮುಂಭಾಗದಲ್ಲಿ ಫ್ಯಾಶಿಷ್ಟರ ಸಂಕೋಲೆಯಿಂದ ದೇಶದ ಸ್ವಾತಂತ್ರ್ಯವನ್ನು ರಕ್ಷಿಸೋಣ” ಎಂಬ ಧ್ಯೇಯ ವಾಕ್ಯದೊಂದಿಗೆ 77ನೇ ಸ್ವಾತಂತ್ರ್ಯ ದಿನಾಚರಣೆ ದ್ವಜಾರೋಹಣವನ್ನು ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸದಾತ್ ಬಜತ್ತೂರು ಅವರು ನೆರವೇರಿಸಿದರು.


ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ನಾಯಕರು, ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ನವಾಝ್ ಕಟ್ಟೆ, ಸಮಿತಿ ಸದಸ್ಯರು, ವಿಮ್ ಮಹಿಳಾ ಘಟಕದ ನಾಯಕಿಯರು, ಬ್ಲಾಕ್ ಸಮಿತಿ ಪದಾಧಿಕಾರಿಗಳು, ಗ್ರಾಮ ಸಮಿತಿ ಪದಾಧಿಕಾರಿಗಳು, ಪಕ್ಷದ ಹಿರಿಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!