• July 27, 2024

ಬೆಳ್ತಂಗಡಿ: ಸೌಜನ್ಯ ಕೊಲೆಯ SIT ತನಿಖೆಗೆ ಒತ್ತಾಯಿಸಿ, ಚಲೋ ಬೆಳ್ತಂಗಡಿ ಮಹಾಧರಣಿ

 ಬೆಳ್ತಂಗಡಿ: ಸೌಜನ್ಯ ಕೊಲೆಯ SIT ತನಿಖೆಗೆ ಒತ್ತಾಯಿಸಿ, ಚಲೋ ಬೆಳ್ತಂಗಡಿ ಮಹಾಧರಣಿ

ಬೆಳ್ತಂಗಡಿ: ಸೌಜನ್ಯ ಕೊಲೆಯ SIT ತನಿಖೆಗೆ ಒತ್ತಾಯಿಸಿ, ಉಜಿರೆ ಧರ್ಮಸ್ಥಳ ದಲ್ಲಿ ನಡೆದಿರುವ ಕೊಲೆ, ಅಸಹಜ ಸಾವುಗಳ ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಜನಪರ ಸಂಘಟನೆಗಳ ಒಕ್ಕೂಟ ದಕ್ಷಿಣ ಕನ್ನಡ, ಪ್ರಗತಿಪರ ಸಂಘಟನೆಗಳ ಹೋರಾಟ ಸಮಿತಿ ಕರ್ನಾಟಕ ವತಿಯಿಂದ ಚಲೋ ಬೆಳ್ತಂಗಡಿ ಮಹಾಧರಣಿಯು ಮಿನಿ ವಿಧಾನ ಸೌಧದ ಮುಂಭಾಗ ಜರುಗಿತು.

ಈ ವೇಳೆ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್ , ದ.ಕ ಹಾಗೂ ಉಡುಪಿ ಜಿಲ್ಲೆಯ ಶಾಸಕರುಗಳಿಗೆ ಕೇಂದ್ರ ಸರ್ಕಾರದ ಮೇಲೆ ವಿಶ್ವಾಸವಿಲ್ಲ. ನೇರವಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಬಹುದು ಆದರೆ ಸಿಎಂ ಸಿದ್ದರಾಮಯ್ಯರೋಂದಿಗೆ ನ್ಯಾಯ ಒದಗಿಸಿ ಕೊಡಿ ಎಂದು ಶಾಸಕರು ಮನವಿ ಮಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕರಿಗೆ ಕೆ ವಸಂತ ಬಂಗೇರ ಟಾಂಗ್ ನೀಡಿದರು.

ಈ ಸಂದರ್ಭದಲ್ಲಿ ದ.ಕ ಜನಪರ ಸಂಘಟನೆಗಳ ಒಕ್ಕೂಟ ಸಂಘಟಕರು, ಪ್ರಗತಿಪರ ಸಂಘಟನೆಗಳ ಹೋರಾಟ ಸಮಿತಿ, ಸಾವಿರಾರು ಕಾರ್ಯಕರ್ತರು ಭಾಗಿಯಾಗಿದ್ದರು

Related post

Leave a Reply

Your email address will not be published. Required fields are marked *

error: Content is protected !!