• September 8, 2024

ಕರಾಯ: ಮಂಗಳೂರಿಗೆ ಪ್ರಧಾನಿ ಭೇಟಿ ಹಿನ್ನೆಲೆ,ಕಣಿಯೂರು ಮಹಾ ಶಕ್ತಿ ಕೆಂದ್ರದ ಸಭೆ

 ಕರಾಯ: ಮಂಗಳೂರಿಗೆ ಪ್ರಧಾನಿ ಭೇಟಿ ಹಿನ್ನೆಲೆ,ಕಣಿಯೂರು ಮಹಾ ಶಕ್ತಿ ಕೆಂದ್ರದ ಸಭೆ

ಕರಾಯ: ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಜಿ ಭೇಟಿ ಹಿನ್ನೆಲೆಯಲ್ಲಿ ಕಣಿಯೂರು ಮಹಾ ಶಕ್ತಿ ಕೆಂದ್ರದ ಸಭೆಯು ಕರಾಯ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್ ಮತ್ತು ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜರ ನೇತೃತ್ವದಲ್ಲಿ ಜರುಗಿತು.

ಈ ಸಂದರ್ಭದಲ್ಲಿ ಪಕ್ಷದಲ್ಲಿ ವಿವಿಧ ಜವಬ್ದಾರಿ ಇರುವ ಪ್ರಮುಖರು,ಜನಪ್ರತಿನಿಧಿಗಳು, ಪಕ್ಷದ ಎಲ್ಲಾ ಪ್ರಮುಖರು ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!