• July 27, 2024

ನೆಲ್ಯಾಡಿ: ದ.ಕ ತೆಂಗು ಉತ್ಪಾದಕರ ಸೇವಾ ಸಹಕಾರಿ ಸಂಘ(ನಿ) ಇದರ 9 ನೇ ಸಂಸ್ಥೆಯನ್ನು ಲೋಕಾರ್ಪಣೆಗೊಳಿಸಿದ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಸನ್ನಿಧಾನದ ಧರ್ಮದರ್ಶಿಗಳು

 ನೆಲ್ಯಾಡಿ: ದ.ಕ ತೆಂಗು ಉತ್ಪಾದಕರ ಸೇವಾ ಸಹಕಾರಿ ಸಂಘ(ನಿ) ಇದರ 9 ನೇ ಸಂಸ್ಥೆಯನ್ನು ಲೋಕಾರ್ಪಣೆಗೊಳಿಸಿದ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಸನ್ನಿಧಾನದ ಧರ್ಮದರ್ಶಿಗಳು

ನೆಲ್ಯಾಡಿ: ದಕ್ಷಿಣ ಕನ್ನಡ ತೆಂಗು ಉತ್ಪಾದಕರ ಸೇವಾ ಸಹಕಾರಿ ಸಂಘ (ನಿ ) ಇದರ 9ನೆಯ ಸಂಸ್ಥೆ ನೆಲ್ಯಾಡಿ ಪೇಟೆಯಲ್ಲಿ ಇಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಶ್ರೀ ಹರೀಶ್ ಆರಿಕೋಡಿ ಅವರು ದೀಪ ಪ್ರಜ್ವಲನೆ ಮಾಡಿ,ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ಮಂಡಳಿ ಮತ್ತು ಸರ್ವ ಸದಸ್ಯರು ಧರ್ಮದರ್ಶಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ, ಗೌರವಿಸಿದರು.

Related post

Leave a Reply

Your email address will not be published. Required fields are marked *

error: Content is protected !!