• October 18, 2024

ಶ್ರೀ ಸನ್ಯಾಸಿಗುಳಿಗ ಕ್ಷೇತ್ರ ರತ್ನಗಿರಿ ಜೀರ್ಣೋದ್ಧಾರ ಹಾಗೂ ಪ್ರತಿಷ್ಠಾ ಮಹೋತ್ಸವದ ಪೂರ್ವಭಾವಿಯಾಗಿ ಅನುಜ್ಞ ಕಳಸ ಮತ್ತು ಸಂಕೋಚ ವಿಧಿ

 ಶ್ರೀ ಸನ್ಯಾಸಿಗುಳಿಗ ಕ್ಷೇತ್ರ ರತ್ನಗಿರಿ ಜೀರ್ಣೋದ್ಧಾರ ಹಾಗೂ ಪ್ರತಿಷ್ಠಾ ಮಹೋತ್ಸವದ ಪೂರ್ವಭಾವಿಯಾಗಿ ಅನುಜ್ಞ ಕಳಸ ಮತ್ತು  ಸಂಕೋಚ ವಿಧಿ

 

ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ, ಗುರುವಾಯನಕೆರೆ ಇದರ ಜೀರ್ಣೋದ್ಧಾರ ಹಾಗೂ ಪ್ರತಿಷ್ಠಾದ ಪೂರ್ವಭಾವಿಯಾಗಿ ಅನುಜ್ಞ ಕಳಸ ಮತ್ತು ಸಂಕೋಚ ವಿಧಿ ಜ.12 ರಂದು ಶ್ರೀ ವೇದಮೂರ್ತಿ ಶ್ರೀನಿವಾಸ್ ಅಮ್ಮುಣ್ಣಯ್ಯ ರವರ ನೇತೃತ್ವದಲ್ಲಿ ನಡೆಯಿತು.


ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಹಾಗೂ ಪುನರ್ ಪ್ರತಿಷ್ಠಾ ಮಹೋತ್ಸವ ಸಮಿತಿ ಅಧ್ಯಕ್ಷರಾದ ಸಂಪತ್ ಬಿ ಸುವರ್ಣ, ಗೌರವಾಧ್ಯಕ್ಷರಾದ ಮನೋಜ್ ಕುಮಾರ್ ನೆಕ್ಕಿಲೊಟ್ಟು, ಕಾರ್ಯಾಧ್ಯಕ್ಷರಾದ ವಿಶ್ವೇಶ್ ಕಿಣಿ, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾಮತ್, ಉಪಾಧ್ಯಕ್ಷರಾದ ವೆಂಕಟರಮಣ ಆಚಾರ್ಯ, ಅಜಿತ್ ಮೋಹನ್ ಶಿವಾಜಿನಗರ, ಸಮಿತಿಯ ಎಲ್ಲಾ ಸದಸ್ಯರು ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!