• October 18, 2024

ಕಂಬಳಬೆಟ್ಟು: ವಿಟ್ಲ ಮತ್ತು ಪುಣಚ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ

 ಕಂಬಳಬೆಟ್ಟು: ವಿಟ್ಲ ಮತ್ತು ಪುಣಚ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ

 

ಕಂಬಳಬೆಟ್ಟು( ವಿಟ್ಲ): ಭಾರತೀಯ ಜನತಾ ಪಕ್ಷದ
ವಿಟ್ಲ ಮತ್ತು ಪುಣಚ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ ವು ದಕ್ಷಿಣ ಕನ್ನಡ ಜಿಲ್ಲೆಯ ಬಿ.ಜೆ.ಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಇವರ ಉಪಸ್ಥಿತಿಯಲ್ಲಿ ಧರ್ಮನಗರ ಸಮಾಜ ಮಂದಿರದಲ್ಲಿ ಮಾ.22 ರಂದು ಜರುಗಿತು.

ಈ ಸಂದರ್ಭದಲ್ಲಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷರು ರಾಧಕೃಷ್ಣ ಆಳ್ವ, ನಿಕಟಪೂರ್ವ ಶಾಸಕರು ಸಂಜೀವ ಮಠಂದೂರು, ಚುನಾವಣಾ ನಿರ್ವಾಹಣಾ ಸಮಿತಿ ಸಂಚಾಲಕರು ಚನಿಲ ತಿಮ್ಮಪ್ಪ ಶೆಟ್ಟಿ, ಸಹ ಸಂಚಾಲಕರು ಉಮೆಶ್ ಗೌಡ, ಮಂಗಳೂರು ವಿಭಾಗದ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ವಿಟ್ಲ ಮಹಾಶಕ್ತಿ ಕೇಂದ್ರ ಅಧ್ಯಕ್ಷರು ಅರುಣ್ ವಿಟ್ಲ, ಪುಣಚ ಮಹಾಶಕ್ತಿ ಕೇಂದ್ರ ಅಧ್ಯಕ್ಷರು ಹರಿಪ್ರಸಾದ್ ಮಾದವ್, ವಿಟ್ಲ ಚುನಾವಣಾ ಪ್ರಭಾರಿ ಶಂಭು ಭಟ್, ಪುಣಚ ಮಹಾಶಕ್ತಿ ಕೇಂದ್ರದ ಪ್ರಭಾರಿ ಸಹಜ್ ರೈ, ಪುತ್ತೂರು ವಿದಾನಸಭಾ ಕ್ಷೇತ್ರ ಚುನಾವಣಾ ಪ್ರಭಾರಿ ಸುಲೋಚನಾ ಭಟ್, ಬಿಜೆಪಿ ಪ್ರಮುಖರು ಅರುಣ್ ಕುಮಾರ್ ಪುತ್ತಿಲ, ಎಸ್ ಟಿ ಮೋರ್ಚಾ ಜಿಲ್ಲಾಧ್ಯಕ್ಷರು ಹರೀಶ್ , ಬಿಜೆಪಿ ಜಿಲ್ಲಾ ಕಾರ್ಯದರ್ಶಿ , ರಾಜ್ಯ ಬಿಜೆಪಿ ಮೊರ್ಚಾ ಕಾರ್ಯದರ್ಶಿ ಮೊದಲಾದವರು ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!