• July 27, 2024

ಕನ್ಯಾಡಿ: ಚಾತುರ್ಮಾಸ್ಯ ವೃತ ಕಾರ್ಯಕ್ರಮದಲ್ಲಿ ಮಾತೃ ಮಂಡಳಿ ಉಜಿರೆ ಹಾಗೂ ಚಾರ್ಮಾಡಿ ಗ್ರಾಮಸ್ಥರಿಂದ ಭಜನಾ ಕಾರ್ಯಕ್ರಮ

 ಕನ್ಯಾಡಿ: ಚಾತುರ್ಮಾಸ್ಯ ವೃತ ಕಾರ್ಯಕ್ರಮದಲ್ಲಿ ಮಾತೃ ಮಂಡಳಿ ಉಜಿರೆ ಹಾಗೂ ಚಾರ್ಮಾಡಿ ಗ್ರಾಮಸ್ಥರಿಂದ ಭಜನಾ ಕಾರ್ಯಕ್ರಮ

ಕನ್ಯಾಡಿ: ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತದಲ್ಲಿ ಜು.16 ರಂದು ಮಾತೃ ಮಂಡಳಿ ಉಜಿರೆ. ಪುಷ್ಪಾ ಆರ್ ಶೆಟ್ಟಿ ಮತ್ತು ಶಶಿಕಲಾ ಪೈ, ದೀಪ ಶೆಣೈ, ಕುವೆಟ್ಟು, ಕೊರಗಪ್ಪ ಗೌಡ ಚಾರ್ಮಾಡಿ ಗ್ರಾಮಸ್ಥರಿಂದ ಭಜನಾ ಕಾರ್ಯಕ್ರಮ ಜರುಗಿತು.

ಪಾದುಕ ಪೂಜೆಯಲ್ಲಿ ಮಾಜಿ ಶಾಸಕ ಪ್ರಭಾಕರ ಬಂಗೇರ ಮತ್ತು ಪುಣೆ ಬಿಲ್ಲವ ಸಂಘದ ಅಧ್ಯಕ್ಷ ವಿಶ್ವನಾಥ್ ಕಡ್ತಿಳ ಇವರಿಂದ ಪಾದುಕ ಪೂಜೆ ನಡೆಯಿತು.

Related post

Leave a Reply

Your email address will not be published. Required fields are marked *

error: Content is protected !!