• October 18, 2024

ಕೊಕ್ಕಡ: ಕಾರಿನಡಿಗೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ 4ನೇ ತರಗತಿಯ ಬಾಲಕ: ಮಲ್ಲಿಗೆ ಮಜಲು ಎಂಬಲ್ಲಿ ನಡೆದ ಘಟನೆ

 ಕೊಕ್ಕಡ: ಕಾರಿನಡಿಗೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ 4ನೇ ತರಗತಿಯ ಬಾಲಕ: ಮಲ್ಲಿಗೆ ಮಜಲು ಎಂಬಲ್ಲಿ ನಡೆದ ಘಟನೆ

 

ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಕೊಕ್ಕಡದ ಮಲ್ಲಿಗೆ ಮಜಲು ಎಂಬಲ್ಲಿ ವಿದ್ಯಾರ್ಥಿಯೊಬ್ಬ ಕಾರಿನಡಿಗೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಇಂದು ಸಂಜೆ ನಡೆದಿದೆ.ಸಾವನ್ನಪ್ಪಿದ ವಿದ್ಯಾರ್ಥಿ ನಾಲ್ಕನೇ ತರಗತಿಯ ನವಾಫ್ ಇಸ್ಮಾಯಿಲ್ ಎಂದು ತಿಳಿದುಬಂದಿದೆ.ಮೃತ ದೇಹವನ್ನು ಪುತ್ತೂರು ಆಸ್ಪತ್ರೆಗೆ ಸಾಗಿಸಲಾಗಿದೆ.

Related post

Leave a Reply

Your email address will not be published. Required fields are marked *

error: Content is protected !!