• October 23, 2024

ಉಡುಪಿ: ಕರುಡು ವರದಿ ಪರಿಶೀಲನಾ ಸಭೆ

 ಉಡುಪಿ:  ಕರುಡು ವರದಿ ಪರಿಶೀಲನಾ ಸಭೆ

 

ಉಡುಪಿ: ಕರ್ನಾಟಕ ವಿಧಾನಸಭೆಯ ಸರ್ಕಾರಿ ಭರವಸೆಗಳ ಸಮಿತಿಯು 15ನೇ ವಿಧಾನಸಭೆಯ 13ನೇ ಕರುಡು ವರದಿ ಪರಿಶೀಲಿಸಿ ಅಂಗೀಕರಿಸಲು ತೀರ್ಮಾನಿಸಿರುವಂತೆ ಕರುಡು ವರದಿ ಪರಿಶೀಲನಾ ಸಭೆ ನಡೆಸಲಾಯಿತು. ಸಭೆಯಲ್ಲಿ ಕರುಡು ವರದಿ ಪರಿಶೀಲಿಸಿ ಅಂಗೀಕರಿಸಲು ಸದನಕ್ಕೆ ಸಲ್ಲಿಸುವ ಬಗ್ಗೆ ಚರ್ಚಿಸಲಾಯಿತು.

ಸಮಿತಿಯ ಸದಸ್ಯರು ಹಾಗೂ ಜಂಟಿ ಕಾರ್ಯದರ್ಶಿ ಮಂಜುಳಾ, ಉಪ ಕಾರ್ಯದರ್ಶಿ ಶಿವರಾಂ ಆಚಾರ್ಯ, ಅಧೀನ ಕಾರ್ಯದರ್ಶಿ ಎನ್. ರಾಜಣ್ಣ ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!