• September 8, 2024

ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ವರ್ಗಾವಣೆ

 ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ವರ್ಗಾವಣೆ

ಮಂಗಳೂರು: ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ವರ್ಗಾವಣೆಗೊಂಡು ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.

ದ.ಕ ಜಿಲ್ಲಾ ಪಂಚಾಯತ್ ಸಿಇಒ ಆಗಿರುವ ಡಾ.ಕುಮಾರ ದ.ಕ ಪ್ರಭಾರ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ

Related post

Leave a Reply

Your email address will not be published. Required fields are marked *

error: Content is protected !!