• October 23, 2024

ಕರ್ನಾಟಕ ಪಬ್ಲಿಕ್ ಸ್ಕೂಲ್ ಹೊಸ್ಮಾರ್ ಶಾಲಾ ಶತಮಾನೋತ್ಸವದ ಆಚರಣಾ ಸಂಭ್ರಮದ ಮನವಿ ಪತ್ರ ಬಿಡುಗಡೆಗೊಳಿಸಿದ ಸಚಿವರಾದ ವಿ.ಸುನಿಲ್ ಕುಮಾರ್

 ಕರ್ನಾಟಕ ಪಬ್ಲಿಕ್ ಸ್ಕೂಲ್ ಹೊಸ್ಮಾರ್ ಶಾಲಾ ಶತಮಾನೋತ್ಸವದ ಆಚರಣಾ ಸಂಭ್ರಮದ ಮನವಿ ಪತ್ರ ಬಿಡುಗಡೆಗೊಳಿಸಿದ ಸಚಿವರಾದ  ವಿ.ಸುನಿಲ್ ಕುಮಾರ್

 

ಹೊಸ್ಮರ್ :ಕರ್ನಾಟಕ ಪಬ್ಲಿಕ್ ಸ್ಕೂಲ್ ಹೊಸ್ಮಾರ್ ಶಾಲಾ ಶತಮಾನೋತ್ಸವ ಆಚರಣಾ ಸಂಭ್ರಮದ‌ ಮನವಿ ಪತ್ರ ಬಿಡುಗಡೆ ಕಾರ್ಯಕ್ರಮ ಹೈಸ್ಕೂಲ್ ಸಭಾಂಗಣದಲ್ಲಿ ಜರುಗಿತು.

ಮನವಿ ಪತ್ರವನ್ನು ಶಾಸಕರು ಹಾಗೂ ಸಚಿವರಾದ ವಿ. ಸುನೀಲ್ ಕುಮಾರ್ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಅತಿಥಿ-ಗಣ್ಯರು ಮತ್ತು ಪಂಚಾಯತ್ಅಧ್ಯಕ್ಷರು, ಎಸ್ ಡಿ ಎಂ ಅಧ್ಯಕ್ಷರು, ಸದಸ್ಯರು ಮತ್ತು ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕಿ ವೃಂದ ಹಾಗೂ ಮಕ್ಕಳ ಪೋಷಕರು ಜೊತೆಗಿದ್ದರು.

Related post

Leave a Reply

Your email address will not be published. Required fields are marked *

error: Content is protected !!