• March 27, 2025

ಬಂದಾರು: ಇತ್ತೀಚೆಗೆ ಮೃತಪಟ್ಟ ನೇರೋಳ್ದಪಲಿಕೆ ನಿವಾಸಿ ಚಂರ್ಬೆ ಅವರ ಕುಟುಂಬಕ್ಕೆ ಸಹಾಯಹಸ್ತ

 ಬಂದಾರು:  ಇತ್ತೀಚೆಗೆ ಮೃತಪಟ್ಟ ನೇರೋಳ್ದಪಲಿಕೆ ನಿವಾಸಿ ಚಂರ್ಬೆ ಅವರ  ಕುಟುಂಬಕ್ಕೆ ಸಹಾಯಹಸ್ತ

 

ಬಂದಾರು: ಬಂದಾರು ಗ್ರಾಮದ ಬೈಪಾಡಿ ನೇರೋಳ್ದಪಲಿಕೆ (ಪೆರ್ಲ) ಕಾಲೋನಿಯಲ್ಲಿ ಇತ್ತೀಚೆಗೆ ಆಕಸ್ಮಿಕವಾಗಿ ಮೃತರಾದ ಬಾಬು ಅವರ ತಾಯಿ ಚಂರ್ಬೆ ಅವರ ಕುಟುಂಬಕ್ಕೆ  ಶಾಸಕ ಹರೀಶ್ ಪೂಂಜರವರು ನೀಡಿದ ಧನ ಸಹಾಯ ಹಾಗೂ ಗ್ರಾಮಪಂಚಾಯತ್ ವತಿಯಿಂದ ತುರ್ತು ಸಹಾಯದ ನಿಧಿಯ ರೂ 3,000/- ದ ಚೆಕ್ ಬಂದಾರು ಗ್ರಾ.ಪಂ. ಅಧ್ಯಕ್ಷೆ  ಪರಮೇಶ್ವರಿ ಕೆ ಗೌಡ ಹಾಗೂ ಬೂತ್ ಪ್ರಮುಖರಾದ  ಹೊನ್ನಪ್ಪ ಗೌಡ ಅವರು ಮೃತರ ಕುಟುಂಬಕ್ಕೆ  ಹಸ್ತಾಂತರ ಮಾಡಿ, ಸಾಂತ್ವನ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಗ್ರಾ.ಪಂ. ಅಧ್ಯಕ್ಷೆ ಜ್ಯೋತಿ , ಗ್ರಾ.ಪಂ. ಸದಸ್ಯರಾದ  ಭಾರತಿ,  ಅನಿತಾ ಹಾಗೂ ಬೂತ್ ಮಟ್ಟದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!