• January 24, 2025

ಓಡಿಲ್ನಾಳ: ತೋಟದಲ್ಲಿ ಅಡಿಕೆ ಕೀಳುವ ವೇಳೆ ವಿದ್ಯುತ್ ತಂತಿ ತಗುಲಿ ಕಾರ್ಮಿಕ ಸಾವು

 ಓಡಿಲ್ನಾಳ: ತೋಟದಲ್ಲಿ ಅಡಿಕೆ ಕೀಳುವ ವೇಳೆ ವಿದ್ಯುತ್ ತಂತಿ ತಗುಲಿ ಕಾರ್ಮಿಕ ಸಾವು

 

ಓಡಿಲ್ನಾಳ: ತೋಟದಲ್ಲಿ ಅಡಿಕೆ ಕೀಳುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಕೂಲಿ ಕಾರ್ಮಿಕ ಮೃತಪಟ್ಟ ಘಟನೆ ಓಡಿಲ್ನಾಳ ಗ್ರಾಮದ ರೇಷ್ಮೆ ರಸ್ತೆಯ ಹತ್ತಿರ ನಡೆದಿದೆ.

ಮೃತಪಟ್ಟ ಕಾರ್ಮಿಕ ಜಾರ್ಖಂಡ್ ರಾಜ್ಯದ ರಿತೇಶ್ ಕಿರ್ಕೆಟ್ಟಾ(22)ಎಂದು ತಿಳಿದುಬಂದಿದೆ.

ಬೆಳ್ತಂಗಡಿ ಪೊಲೀಸ್ ಠಾಣೆಗೆ ಮೃತ ಸಂಬಂಧಿ ಲುಕಾಸ್ ದೂರಿನಲ್ಲಿ ತಿಳಿಸಿದ್ದಾರೆ.

Related post

Leave a Reply

Your email address will not be published. Required fields are marked *

error: Content is protected !!