• September 21, 2024

ಬೆಳ್ತಂಗಡಿ: ಇಂಟರ್ ಕಾಲೇಜು ವಾಲಿಬಾಲ್ ಪಂದ್ಯಾಟ

 ಬೆಳ್ತಂಗಡಿ: ಇಂಟರ್ ಕಾಲೇಜು ವಾಲಿಬಾಲ್ ಪಂದ್ಯಾಟ

ಬೆಳ್ತಂಗಡಿ : ಮಂಗಳೂರು ವಿಶ್ವ ವಿದ್ಯಾಲಯ ಹಾಗೂ ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಇಂಟರ್ ಕಾಲೇಜು ವಾಲಿಬಾಲ್ ಪಂದ್ಯಾಟ ನ.23 ರಂದು ನಡೆಯಿತು.

ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿದರು. ಅಧ್ಯಕ್ಷತೆಯನ್ನು ಕಾಲೇಜು ಪ್ರಾಂಶುಪಾಲರು ಸುಬ್ರಹ್ಮಣ್ಯ ವಹಿಸಿದ್ದರು.

ಮುಖ್ಯ ಅತಿಥಿಯಾಗಿ ಸಿ. ಆರ್. ಕಿಶೋರ್ ಕುಮಾರ್, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್ , ಶೈಲೇಶ್ ಕುಮಾರ್, ಪುಂಜಾಲಕಟ್ಟೆ ಕಾಲೇಜು ಪ್ರಾಂಶುಪಾಲರು ಶರತ್ ಕುಮಾರ್ , ಬೆಳ್ತಂಗಡಿ ಜೆಸಿಐ ನಿಯೋಜಿತ ಅಧ್ಯಕ್ಷ ಶಂಕರ ರಾವ್, ಕಾಲೇಜಿನ ಉಪನ್ಯಾಸಕರು ಮತ್ತು ವಿವಿಧ ಕಾಲೇಜಿನಿಂದ ಆಗಮಿಸಿದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related post

Leave a Reply

Your email address will not be published. Required fields are marked *

error: Content is protected !!