• September 8, 2024

ಬೆಳ್ತಂಗಡಿ: ಯುವ ವಕೀಲ ಕುಲದೀಪ್ ಮೇಲೆ ಹಲ್ಲೆ ಪ್ರಕರಣ: ಎಸ್ ಐ ಸುತೇಶ್ ಎಸ್ಪಿ ಕಚೇರಿಗೆ ವರ್ಗಾವಣೆ: ಪೊಲೀಸ್ ಇಲಾಖೆಗೆ ಅಭಿನಂದನೆ ತಿಳಿಸಿದ ರಕ್ಷಿತ್ ಶಿವರಾಂ

 ಬೆಳ್ತಂಗಡಿ: ಯುವ ವಕೀಲ ಕುಲದೀಪ್ ಮೇಲೆ ಹಲ್ಲೆ ಪ್ರಕರಣ: ಎಸ್ ಐ ಸುತೇಶ್ ಎಸ್ಪಿ ಕಚೇರಿಗೆ ವರ್ಗಾವಣೆ: ಪೊಲೀಸ್ ಇಲಾಖೆಗೆ ಅಭಿನಂದನೆ ತಿಳಿಸಿದ ರಕ್ಷಿತ್ ಶಿವರಾಂ

ಬೆಳ್ತಂಗಡಿ: ಯುವ ವಕೀಲ ಕುಲದೀಪ್ ಅವರ ಮೇಲೆ ಹಲ್ಲೆ ಆರೋಪದಡಿ ಪುಂಜಾಲಕಟ್ಟೆ ಠಾಣೆಯ ಎಸ್ ಐ ಸುತೇಶ್ ಅವರನ್ನು ದಕ್ಷಿಣ ಕನ್ನಡ ಎಸ್ಪಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು ಈ ವಿಚಾರವಾಗಿ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ಹಾಗೂ ಯುವ ವಕೀಲರಾಗಿರುವ ರಕ್ಷಿತ್ ಶಿವರಾಂ ಪೊಲೀಸ್ ಇಲಾಖೆಗೆ ಅಭಿನಂದನೆಯನ್ನು ತಿಳಿಸಿದ್ದಾರೆ.

ಘಟನೆಯ ಬಗ್ಗೆ ರಾಜ್ಯ ವಕೀಲರ ಸಂಘದ ಅಧ್ಯಕ್ಷರು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಫೋನ್ ಮೂಲಕ ಪಿಎಸ್ ಐ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಮನವಿ ಮಾಡಿದ್ದರು. ಜಿಲ್ಲೆಯ ವಕೀಲ ಸಂಘದಿಂದಲೂ ಕ್ರಮ ಕೈಗೊಳ್ಳುವಂತರ ಪ್ರತಿಭಟನೆ ಮಾಡಿದ್ದರು ಇಂದು ಪಿಎಸ್ ಐ ಸುತೇಶ್ ಅವರನ್ನು ಎಸ್ಪಿ ಕಚೇರಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ

Related post

Leave a Reply

Your email address will not be published. Required fields are marked *

error: Content is protected !!