ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಭಾಪತಿಯವರಾದ ರಘುನಾಥರಾವ್ ಮಲಕಾಪೂರೆ
![ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಭಾಪತಿಯವರಾದ ರಘುನಾಥರಾವ್ ಮಲಕಾಪೂರೆ](https://namanachannel.in/wp-content/uploads/2022/12/IMG_20221210_112431.jpg)
ಧರ್ಮಸ್ಥಳ: ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಯವರಾದ ರಘುನಾಥರಾವ್ ಮಲಕಾಪೂರೆ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಕರ್ನಾಟಕ ವಿಧಾನ ಪರಿಷತ್ ಶಾಸಕ ಕೆ ಪ್ರತಾಪಸಿಂಹ ನಾಯಕ್ ಜೊತೆಗಿದ್ದರು.