• October 18, 2024

ಉಡುಪಿ ಕೇದಾರ ಕಜೆ ಅಕ್ಕಿ ಮಾರ್ಕೆಟ್ ಗೆ ಬಿಡುಗಡೆ: ಕನ್ಯಾಡಿ ಶ್ರೀ ರಾಮಕ್ಷೇತ್ರದ ಬ್ರಹ್ಮಾನಂದ ಶ್ರೀಗಳಿಂದ ಆಶೀರ್ವಚನ

 ಉಡುಪಿ ಕೇದಾರ ಕಜೆ ಅಕ್ಕಿ ಮಾರ್ಕೆಟ್ ಗೆ ಬಿಡುಗಡೆ: ಕನ್ಯಾಡಿ ಶ್ರೀ ರಾಮಕ್ಷೇತ್ರದ ಬ್ರಹ್ಮಾನಂದ ಶ್ರೀಗಳಿಂದ ಆಶೀರ್ವಚನ

 


ಬೆಳ್ತಂಗಡಿ :ಮಹಾರಾಷ್ಟ್ರದ ಪುಣೆ ಬಂಟ್ಸ್ ಸಮಾಜದ ವತಿಯಿಂದ ಡಿ.17 ರಂದು ಉಡುಪಿ ಶಾಸಕ ರಘುಪತಿ ಭಟ್ ನೇತೃತ್ವದ ಕೇದಾರನಾಥ ಟ್ರಸ್ಟ್ ವತಿಯಿಂದ ಉಡುಪಿ ಕೇದಾರ ಕಜೆ ಅಕ್ಕಿಯನ್ನು ಮಾರ್ಕೆಟಿಗೆ ಬಿಡುಗಡೆ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ವಹಿಸಿ ಆಶೀರ್ವಚನ ನೀಡಿದರು. ಅಧ್ಯಕ್ಷತೆಯನ್ನು ಬಂಟ್ಸ್ ಸಮಾಜದ ಪುಣೆ ಅಧ್ಯಕ್ಷ ಸಂತೋಷ ವಿ. ಶೆಟ್ಟಿ ವಹಿಸಿದ್ದರು.

ಪೂನ ಬಿಲ್ಲವ ಸಮಾಜದ ಅಧ್ಯಕ್ಷ ವಿಶ್ವನಾಥ ಪೂಜಾರಿ ಕಡತಳಮತ್ತು ಅನೇಕ ಗಣ್ಯರು ಭಾಗವಹಿಸಿದ್ದರು.

Related post

Leave a Reply

Your email address will not be published. Required fields are marked *

error: Content is protected !!