• July 27, 2024

ಉಡುಪಿ: ಮಸೀದಿಗೆ ಹೋಗುತ್ತಿದ್ದ ಯುವಕನನ್ನು ಅಪಹರಣ ಮಾಡಿದ ತಂಡ

 ಉಡುಪಿ: ಮಸೀದಿಗೆ ಹೋಗುತ್ತಿದ್ದ ಯುವಕನನ್ನು ಅಪಹರಣ ಮಾಡಿದ ತಂಡ

ಉಡುಪಿ: ಬೈಕಿನಲ್ಲಿ ಮನೆಯಿಂದ ಬೆಳಪು ಮಸೀದಿಗೆ ಹೋಗುತ್ತಿದ್ದ ಅಬ್ದುಲ್ ಖಾದರ್ ಎಂಬ ಅವರ ಮಗ ನೌಫಿಲ್ ಎಂಬಾತನನ್ನು ತಂಡವೊಂದು ಕಾರಿನಲ್ಲಿ ಬಲವಂತವಾಗಿ ಕುಳ್ಳೀರಿಸಿ ಅಪಹರಣ ಮಾಡಿರುವ ಘಟನೆ ನಡೆದಿದೆ.

ಕಾರಿನಲ್ಲಿ ಬಂದ ದಾವೂದು ಇಬ್ರಾಹಿಂ ಸೇರಿದಂತೆ ನಾಲ್ಕು ಮಂದಿ ತಂಡ ಅಪಹರಿಸಿಕೊಂಡು ಹೋಗಿರುವುದಾಗಿ ಆರೋಪಿಸಲಾಗಿದೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related post

Leave a Reply

Your email address will not be published. Required fields are marked *

error: Content is protected !!