• October 25, 2024

ದೇವರಗುಡ್ಡೆ ಆಶ್ರಮ-ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನ-ನಿಡಿಗಲ್ ಸಂಪರ್ಕ ರಸ್ತೆಗೆ 1.15 ಕೋಟಿ ರೂ ಅನುದಾನ ಬಿಡುಗಡೆ

 ದೇವರಗುಡ್ಡೆ ಆಶ್ರಮ-ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನ-ನಿಡಿಗಲ್ ಸಂಪರ್ಕ ರಸ್ತೆಗೆ 1.15 ಕೋಟಿ ರೂ ಅನುದಾನ ಬಿಡುಗಡೆ

 

ಕಲ್ಮಂಜ: ಕಲ್ಮಂಜ ಗ್ರಾಮದ ದೇವರಗುಡ್ಡೆ ಆಶ್ರಮ-ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನ-ನಿಡಿಗಲ್ ಸಂಪರ್ಕ ರಸ್ತೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ 1.15 ಕೋಟಿ ರೂ ಅನುದಾನ ಬಿಡುಗಡೆಗೊಂಡಿದೆ.

ಅನುದಾನವನ್ನು ಬಿಡುಗಡೆಗೊಳಿಸಿದ ಶಾಸಕ ಹರೀಶ್ ಪೂಂಜರಿಗೆ ಕಲ್ಮಂಜ ಗ್ರಾಮಸ್ಥರು ಅಭಿನಂದನೆಯನ್ನು ತಿಳಿಸಿದ್ದಾರೆ.

Related post

Leave a Reply

Your email address will not be published. Required fields are marked *

error: Content is protected !!