• September 8, 2024

ಬರೆಂಗಾಯ ವಣಸಾಯ ಶ್ರೀ ವನದುರ್ಗ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿಗಳು: ಸ್ವಾಗತ ಕೋರಿದ ಸಮಿತಿ ಸರ್ವಸದಸ್ಯರು

 ಬರೆಂಗಾಯ ವಣಸಾಯ ಶ್ರೀ ವನದುರ್ಗ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿಗಳು: ಸ್ವಾಗತ ಕೋರಿದ  ಸಮಿತಿ ಸರ್ವಸದಸ್ಯರು

ಬೆಳ್ತಂಗಡಿ ತಾಲೂಕಿನ ಬರೆಂಗಾಯ ವಣಸಾಯ ಶ್ರೀ ವನದುರ್ಗ ದೇವಸ್ಥಾನ ಕೊಡಂಗೆ ಇಲ್ಲಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಇತಿಹಾಸ ಪ್ರಸಿದ್ದ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿಯವರು ಡಿ.29 ರಂದು ಭೇಟಿ ನೀಡಿದರು.
ಈ ವೇಳೆ ಸಮಿತಿಯ ಸರ್ವಸದಸ್ಯರು ಮತ್ತು ಊರವರು ಅವರನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿದರು.

ಧರ್ಮಸ್ಥಳ ಪೊಲೀಸ್ ಠಾಣೆಗೆ ಭೇಟಿ ನೀಡಿದ ಧರ್ಮದರ್ಶಿಗಳು:
ಧರ್ಮಸ್ಥಳ ಪೊಲೀಸ್ ಠಾಣೆಗೆ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿಯವರು ಇಂದು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಧರ್ಮದರ್ಶಿಗಳನ್ನು ಠಾಣೆಯ ಸಬ್ ಇನ್ಸ್ ಪೆಕ್ಟರ್ ಅನಿಲ್ ಕುಮಾರ್ ಡಿ ಮತ್ತು ಠಾಣೆಯ ಸಿಬ್ಬಂದಿ ವರ್ಗದವರು ಅವರನ್ನು ಸ್ವಾಗತಿಸಿ ಗೌರಚಿಸಿದರು.

ಈ ವೇಳೆ ಠಾಣಾ ಸಿಬ್ಬಂದಿಗಳು ಭಾಗಿಯಾಗಿದ್ದರು.

Related post

Leave a Reply

Your email address will not be published. Required fields are marked *

error: Content is protected !!