• October 18, 2024

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದ ಖ್ಯಾತ ಚಲನಚಿತ್ರ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು

 ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದ ಖ್ಯಾತ ಚಲನಚಿತ್ರ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು

 

ಆರಿಕೋಡಿ: ಬೆಳ್ತಂಗಡಿ ತಾಲೂಕಿನ, ಬೆಳಾಲು ಗ್ರಾಮದ ಐತಿಹಾಸಿಕ ಪ್ರಸಿದ್ದ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಗೆ ಬಂಧನ, ಮುತ್ತಿನಹಾರ ಚಲನಚಿತ್ರ ಖ್ಯಾತ ನಿರ್ದೇಶಕರಾದ ರಾಜೇಂದ್ರ ಸಿಂಗ್ ಬಾಬು ದೇವಿಯ ಸಾನಿಧ್ಯಕ್ಕೆ ಜ.1 ರಂದು ಭೇಟಿ ನೀಡಿ ತಾಯಿಯ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಓಷ್ಯನ್ ಪರ್ಲ್ ಮುಖ್ಯ ವ್ಯವಸ್ಥಾಪಕರಾದ ಪ್ರಭಾಕರ್ ಶೆಟ್ಟಿ ಮತ್ತು ನವಶಕ್ತಿಯ ರಾಜೇಶ್ ಶೆಟ್ಟಿ ಜೊತೆಗಿದ್ದರು.

Related post

Leave a Reply

Your email address will not be published. Required fields are marked *

error: Content is protected !!